ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು 27 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ (60% ಗಿ೦ತಲೂ ಹೆಚ್ಚು) ಉತ್ತೀರ್ಣರಾಗಿದ್ದಾರೆ. ಪೃಥ್ವಿ ಸಾಲಿಯಾನ್ 92.60 ಅಂಕಗಳಿಸಿ
ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮಂಗಳೂರಿನ ಅಮೃತಾ ವಿದ್ಯಾಲಯಂನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದೇವಿಕಾ ಜಯರಾಜ್ ಶೇ.96.80 ಪ್ರಥಮ, ಅದಿತೇಯ ಶೇ.93.4 ದ್ವಿತೀಯ, ಸುಮೇದಾ ಶೇ. 92.6 ತೃತಿಯಾ, ರಿಯಾ ಸಿಂಗ್ ಶೇ.91 ಚತುರ್ಥ ಸ್ಥಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು. ಎಂಟು ವಿದ್ಯಾರ್ಥಿಗಳು ಶೇ.85ಕ್ಕಿಂತ ಅಧಿಕ, ಆರು ವಿದ್ಯಾರ್ಥಿಗಳು ಶೇ. 80ಕ್ಕಿಂತ ಅಧಿಕ, ಏಳು ವಿದ್ಯಾರ್ಥಿಗಳು ಶೇ.70ಕ್ಕಿಂತ ಅಧಿಕ,
ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೋಮಿತ್ ಸಿ ಬಂಗೇರಾ 609(97.44%) ನೇಹಾ ಕೃಷ್ಣ ಕೋಟ್ಯಾನ್ 602(96.32%), ವೈವಿದ್ಯಾ 593 (94.88%) ಅಂಕ ಪಡೆದು ಶಾಲೆಗೆ
ಕರ್ನಾಟಕ ವಿಧಾನ ಪರಿಷತ್ ಚುನವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಸ್ಪರ್ಧಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ಆಶೀರ್ವಾದ ಪಡೆದರು. ನಂತರ ಶ್ರೀ ಹರಿ ನಾರಾಯಣ ಅಸ್ರಣ್ಣ ಅವರನ್ನು ಭೇಟಿ ಮಾಡಿ ಅವರಿಂದಲೂ ಆಶೀರ್ವಾದ
ಕರಾವಳಿ ಲೇಖಕಿಯರ ವಾಚಕಿಯರ ಸಂಘ, ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಮಂಗಳೂರಿನ ಜ್ಯೋತಿ ಸರ್ಕಲ್ನ ಮಹಿಳಾ ಸಭಾದಲ್ಲಿ ನಡೆದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಪೇರೂರಿನ ತುಳು ಸಂಶೋಧನಾ ಕೇಂದ್ರದ ಪೇರೂರು ಜಾರು ಅವರು ಅತಿಥಿಗಳನ್ನು
ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ. ಶಾಲೆಯ ತ್ರಿಶಾ.ಎಸ್ ವಿದ್ಯಾರ್ಥಿನಿ 625ರಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದಿರುತ್ತಾಳೆ.
ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದ ಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ




























