Home ಕರಾವಳಿ Archive by category ಮಂಗಳೂರು (Page 69)

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ-ಮಲ್ಲೈ ಮುಗಿಲನ್

ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ

ಇವಿಎಂ ಭದ್ರತಾ ಕೇಂದ್ರಗಳ ಪೂರ್ವಸಿದ್ಧತೆ ಪರಿಶೀಲನೆ

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು

ಮಂಗಳೂರು: ಮಾಲಾಡಿ ಕೋರ್ಟ್ ಬಡಾವಣೆಯಲ್ಲಿ ಪಾರ್ಕ್ ಉದ್ಘಾಟನೆ

ಬಂಗ್ರಕೂಳೂರು ವಾರ್ಡ್‌ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‌ನ ಉದ್ಘಾಟನೆ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.ಈ ಹಿಂದಿನ ನನ್ನ ಶಾಸಕ ಅವಧಿಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್‌ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ

ಒಟಿಟಿಯಲ್ಲಿ ಮಂಕುಭಾಯ್ ಫಾಕ್ಸಿ ರಾಣಿ ಸಿನಿಮಾ

ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್ ಪಾಮ್‌ನಲ್ಲಿ ಲಭ್ಯವಿದೆ. ಇದೀಗ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.ನಟ ರೂಪೇಶ್ ಶೆಟ್ಟಿ

ಮಂಗಳೂರು-ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.5ಕ್ಕೆ ತಿರುವನಂತಪುರ

ಮಂಗಳೂರು : ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.

ಮಂಗಳೂರು: ಅಪ್ಸರಾ ಐಸ್‌ ಕ್ರೀಂನ 2ನೇ ಶಾಖೆ ಶುಭಾರಂಭ

ಈಗಾಗಲೇ ಜನಪ್ರಸಿದ್ಧಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್‌ನ ಅಪ್ಸರಾ ಐಸ್‌ಕ್ರೀಂ ಮತ್ತೊಂದು ಶಾಖೆ ನಗರದ ಮಣ್ಣಗುಡ್ಡದ ಲೋಟಸ್ ಧಾಮ್ ನಲ್ಲಿ ಶುಭಾರಂಭಗೊಂಡಿತು. 1971 ರಿಂದ ಮುಂಬೈನ ರತ್ನವಾಗಿರುವ ಅಪ್ಸರಾ ಐಸ್ ಕ್ರೀಮ್ಸ್, ಮಂಗಳೂರಿನಲ್ಲಿ ಮಣ್ಣಗುಡ್ಡದಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆದಿದೆ. ಈಗಾಗಲೇ ಮಂಗಳೂರಿನ ಕದ್ರಿಯಲ್ಲಿ ಅಪ್ಸರಾ ಐಸ್ ಕ್ರೀಮ್ಸ್ ತನ್ನ ಮೊದಲ ಮಳಿಗೆಯನ್ನು ತೆರೆದು ಯಶಸ್ಸನ್ನು ಕಂಡಿದೆ. ಮಣ್ಣಗುಡ್ಡದ ಗಾಂಧಿ ಪಾರ್ಕ್ ನ

ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಎಲ್.ಶ್ರೀಧರ್ ಭಟ್ ನಿಧನ

ಜಿಲ್ಲೆಯ ವಿಶ್ವ ಹಿಂದೂ ಪರಿಷತ್’ನ ಪ್ರೇರಕ ಶಕ್ತಿಯಾಗಿದ್ದಂತಹ ಎಲ್.ಶ್ರೀಧರ್ ಭಟ್ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. “ಶ್ರೀಯುತರು ಸಂಘದ ಹಿರಿಯ ಸ್ವಯಂಸೇವಕರು, ಸಂಸ್ಕೃತ ಮತ್ತು ಹಿಂದಿ ಪ್ರಾಧ್ಯಾಪಕರು, ಮಂಗಳ ಸೇವಾಶ್ರಮ, ಗೋ ವನಿತಾಶ್ರಯ ಟ್ರಸ್ಟ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಸಾಮಾಜಿಕ ಮತ್ತು ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದ

ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಮಹಿಳಾ ದಿನಾಚರಣೆ

ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಶ್ರೀಮತಿ ಬ್ಲಾಂಚ್ ಫೆರ್ನಾಂಡಿಸ್, ಶ್ರೀಮತಿ

ಮಂಗಳೂರು : ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ

ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್‌ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದಲ್ಲಿ ತರೆ ಮರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಸಾಧನೆಯನ್ನು