ನಗರದ ಬಳ್ಳಾಲ್ಬಾಗ್ನಲ್ಲಿರುವ ಲಾಲ್ಬಾಗ್ ಟವರ್ಸ್ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್ಮೆಂಟ್, ಸ್ಮೂಥ್ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು ಲಭ್ಯವಿದ್ದು, ಶುಭಾರಂಭದ ಅಂಗವಾಗಿ ಎಲ್ಲಾ ಸರ್ವಿಸ್ಗಳ
ಅಪ್ಸರಾ ಐಸ್ಕ್ರೀಂ ವಿವಿಧ ಫ್ಲೇವರ್ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ. ಅಪ್ಸಾರಾ ಐಸ್ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು ಆರಂಭಿಸಿದ್ದು, ನಂತರ ದಿನಗಳಲ್ಲಿ ಅಂಗಡಿ, ಮದುವೆ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಮಾರಾಟ ಮಾಡುವ ಮೂಲಕ ತನ್ನ ವ್ಯಾಪಾರ ವೃದ್ಧಿಯನ್ನು ಮುಂದುವರೆಸಿದರು. ಮುಂಬೈನ
ಮಂಗಳೂರಿನ ಬಲ್ಮಠದ ಸಹೋದಯ ಹಾಲ್ನಲ್ಲಿ ಕರ್ನಾಟಕ ಅಧ್ಯಯನ ಕೇಂದ್ರ ಮತ್ತು ಬಂಟಮಲೆ ಅಕಾಡೆಮಿ ಗುತ್ತಿಗಾರು, ಸುಳ್ಯ ಅವರ ವತಿಯಿಂದ ಜನಪ್ರಗತಿಯ ಪಂಜು ಎಂಬ ಪುಸ್ತಕ ಬಿಡುಗಡೆ ಮತ್ತು ಕುವೆಂಪು ಬಂಟಮಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸದ್ಯ 95ರ ಪ್ರಾಯದವರಾದ ಕನ್ನಡ ಪತ್ರಿಕೋದ್ಯಮದ ಹಿರಿಯರು ಮತ್ತು ಒಂದು ಕಾಲದಲ್ಲಿ ತಮ್ಮ ತೀಕ್ಷ್ಣ ಪತ್ರಿಕೋದ್ಯಮಕ್ಕೆ ಪ್ರಸಿದ್ಧರಾಗಿದ್ದ ಕಲ್ಲೆ ಶಿವೋತ್ತಮರಾವ್ ಅವರ ಬಗೆಗೆ ಹೊರ ಬಂದ ಕೃತಿಯಿದು. 60-70ರ ದಶಕದಲ್ಲಿ
ಮಂಗಳೂರಿನ ಮಣ್ಣಗುಡ್ಡದಲ್ಲಿ ಅಪ್ಸರಾ ಐಸ್ಕ್ರೀಂನ ಮತ್ತೊಂದು ಶಾಖೆಯು ಮಾರ್ಚ್ 11ರಂದು ಶುಭಾರಂಭಗೊಳ್ಳಲಿದೆ. ಈಗಾಗಲೇ ಖ್ಯಾತಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್ನ ಅಪ್ಸರಾ ಐಸ್ಕ್ರೀಂ ಐಸ್ಕ್ರೀಂ ಪ್ರೀಯರ ನೆಚ್ಚಿನ ಶಾಖೆಯಾಗಿದೆ. ವಿವಿಧ ಫ್ಲೇವರ್ಗಳ ಟೇಸ್ಟಿ ಐಸ್ಕ್ರೀಂಗಳಿಗೆ ಜನಪ್ರಸಿದ್ಧಿಯನ್ನು ಪಡೆದಿದೆ. ಇದೀಗ ನಗರದ ಮಣ್ಣಗುಡ್ಡದ ಲೋಟಸ್ ದಾಮ್ನ ನೆಲಮಹಡಿಯಲ್ಲಿ ಅಪ್ಸರಾ ಐಸ್ಕ್ರೀಂನ ಶಾಖೆಯು ಮಾರ್ಚ್ 11ರಂದು ಬೆಳಿಗ್ಗೆ 11 ಗಂಟೆಗೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಅಶೋಕ್. ಶೆಟ್ಟಿ ಬಿ.ಎನ್.V4 ನ್ಯೂಸ್ ನ ವರದಿಗಾರ ಶರತ್ ಸಾಲಿಯಾನ್ ಇವರುಗಳು ಪ್ರೆಸ್ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು ಉದ್ಘಾಟನೆ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ
ಏಷ್ಯಾದ ನಂಬರ್ ವನ್ ಫೈಂಟ್ ಆಗಿರುವ ನಿಪ್ಪಾನ್ ಫೈಂಟ್ಸ್ನ ಫೈಂಟರ್ಸ್ ಮೀಟ್ ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯಿತು. ನಿಪ್ಪಾನ್ ಪೇಂಟ್.. ಪೇಂಟ್ ಉದ್ಯಮದಲ್ಲಿ143 ವರ್ಷಗಳ ಅನುಭವವನ್ನು ಹೊಂದಿದೆ. ಏಷ್ಯಾದಲ್ಲಿಯೇ ನಂಬರ್ ವನ್ ಪೇಂಟ್ ತಯಾರಕ ಮತ್ತು ವಿಶ್ವದ ಪ್ರಮುಖ ಪೇಂಟ್ ತಯಾರಕರಲ್ಲಿ ಮುಂಚೂಣಿಯಲ್ಲಿದೆ. ಇದೀಗ ಮಂಗಳೂರಿನಲ್ಲಿ ಫೈಂಟರ್ಸ್ ಮೀಟ್ ನಡೆಯಿತು. ಈ ಸಂದರ್ಭದಲ್ಲಿ ನಿಪ್ಪಾನ್ ಪೇಂಟ್ನ ಬಿಸ್ನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಪ್ರಥಮ್
ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿನಿಯರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಮಕ್ಕಳಲ್ಲಿ ಮನೋಧೈರ್ಯ ಜಾಸ್ತಿ ಇದೆ. ಒಮ್ಮೆ ಕನ್ನಡ ಪರೀಕ್ಷೆ
ಲಕುಮಿ ಸಿನಿ ಕ್ರಿಯೇಷನ್ಸ್ನ ಅನರ್ಕಲಿ ತುಳು ಸಿನಿಮಾದ ನಾಲ್ ಪದಕುಲು ಶೀರ್ಷಿಕೆಯ ಹಾಡು ಜಾಂಕರ್ ಮ್ಯೂಸಿಕ್ ಕರಾವಳಿ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿತು. ಅನರ್ಕಲಿ ತುಳು ಸಿನಿಮಾ ತುಳುನಾಡಿನ ವೇಷ, ಸಂಸ್ಕೃತಿಯನ್ನು ಆಧರಿಸಿ ಹೆಣೆದ ಕಥೆಯಾಗಿದೆ. ಕಟೀಲು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಇದರಲ್ಲಿ ನಾಲ್ಕು ಹಾಡುಗಳಿವೆ. ಅದರಲ್ಲಿ ನಾಲ್ ಪದಕುಲು ಹಾಡು ಅದ್ಭುತವಾಗಿ ಮೂಡಿಬಂದಿದೆ. ಶೋಭರಾಜ್ ಪಾವೂರು ನಾಯಕ ನಟನಾಗಿ ನಟಿಸಿದ್ದಾರೆ. ಎಲ್ ಎನ್
ದೇರಳಕಟ್ಟೆ: ನಿಟ್ಟೆ ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಆಂಡ್ ರೇಡಿಯಾಲಜಿ ವಿಭಾಗದ ಆಶ್ರಯದಲ್ಲಿ ಎನ್ಸಿಎನ್ ಐಟಿ-2024 ನಿಟ್ಟೆ ಇಮೇಜಿಂಗ್ ಟೆಕ್ನಾಲಜಿ ಇದರ ಮೂರನೇ ರಾಷ್ಟ್ರೀಯ ಸಮ್ಮೇಳನ ಕ್ಷೇಮ ಆಡಿಟೋರಿಯಂನಲ್ಲಿ ನಡೆಯಿತು. ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿ.ವಿ.ಯ ಉಪಕುಲಾಧಿಪತಿ ವಿಶಾಲ್ ಹೆಗ್ಡೆ ಎನ್ ಸಿ ಎನ್ ಐಟಿ 2024 ನಿಟ್ಟೆ ಇಮೇಜಿಂಗ್ ಟೆಕ್ನಾಲಜಿ ಇದರ ಮೂರನೇ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿದರು.ಬಳಿಕ




























