ಮಂಗಳೂರು ಸಂಜೆ ಏಳು ಗಂಟೆಯ ನಂತರ ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ, ಬಿಜೆಪಿ ಇಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಆಲೋಚನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ಅವರು
ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು,ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸ್ರಷ್ಠಿಸಲು ಆಗ್ರಹಿಸಿ,ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ – ಕಾರ್ಮಿಕ – ಕ್ರಷಿ ಕೂಲಿಕಾರರಿಂದ ಇಂದು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CITU ಜಿಲ್ಲಾಧ್ಯಕ್ಷರಾದ
ಮಂಗಳೂರು: ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು. ಅವರು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಅಯವ್ಯಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ರೈತ ಮಹಿಳೆಯರಿಗೆ ಹಸು-ಎಮ್ಮೆ ಖರೀದಿಗೆ ಸಾಲ ಸೌಲಭ್ಯ, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರ ಮೊತ್ತ 3ಸಾವಿರ
ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ಇಂದು ಮಂಡಿಸಿದ ಬಜೆಟ್ನಲ್ಲಿ ರಾಜ್ಯದ ಆರ್ಥಿಕತೆಗೆ ಚೈತನ್ಯ ತುಂಬಿದೆ ಎಂದು ವಿಧಾನ ಪರಿಷತ್ನ ಸದಸ್ಯರೂ ಕಾಂಗ್ರೆಸ್ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು. ಅವರು ರಾಜ್ಯ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು,
ಭಾರತದ ಅತಿ ದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ಟಾಟಾ ಸಮೂಹದ ತನಿಷ್ಕ್ ಚಿನ್ನಾಭರಣದ ಭವ್ಯ ಮಳಿಗೆಯು ಮಂಗಳೂರಿನಲ್ಲಿ ಮರು ಆರಂಭಗೊಂಡಿತು.ಟಾಟಾ ಸಮೂಹವು ತನ್ನ ರಿಟೇಲ್ ಉದ್ಯಮವಾದ ತನಿಷ್ಕ್ ಜ್ಯುವೆಲ್ಲರಿಯನ್ನು ಮಂಗಳೂರಿನಲ್ಲಿ ಮರು ಆರಂಭಿಸಿದ್ದು, ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ಭಾಸ್ಕರ್ ಭಟ್ ಹಾಗೂ ರೀಜನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಟಾಟಾ ಸನ್ಸ್ ಪ್ರೈವೆಟ್
ಮಂಗಳೂರು ವೆಲೆನ್ಸಿಯಾದ ಜೆರೂಸಾ ಶಾಲೆಯ ಪ್ರಕರಣ ಸಂಬಂಧವಾಗಿ ಕೆಲವರು ಜಾಲ ತಾಣಗಳ ಮೂಲಕ ಸಮಾಜದ ನೆಮ್ಮದಿ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜೀ ಕೌನ್ಸಿಲರ್ ಅಪ್ಪಿ ಅವರು ಸೆನ್ ಠಾಣೆಗೆ ದೂರು ನೀಡಿದರು. ವಾಟ್ಸ್ ಆ್ಯಪ್ ವಾಯ್ಸ್ ಮೆಸೇಜ್, ತಿರುಚಿದ ಫೋಟೋ ಮೆಸೇಜ್ ಎಂದು ಹರಿದಾಡುತ್ತಿವೆ. ವೈರಲ್ ಆಗುತ್ತಿರುವ ಇವು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಗಲಭೆ ಎಬ್ಬಿಸುವ ಉದ್ದೇಶದಿಂದ ಕೂಡಿವೆ. ಕೂಡಲೆ ಇವುಗಳ ವಿರುದ್ಧ ಕ್ರಮ
ಮಂಗಳೂರಿನ ಉರ್ವ ಬೋಳೂರಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳು ವಿಧಿ ವಿಧಾನಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ವೈದಿಕ ವಿಧಿ-ವಿಧಾನಗಳು ನೆರವೇರಿದವು. ಪುಣ್ಯಾಹಃ ಪ್ರಾತ ಕಾಲ 2 ಗಂಟೆಯಿಂದ ಸಹಸ್ರಕಲಶ ಸಹಿತ ಬ್ರಹ್ಮಕಲಶ ಪೂರಣಂ, ಗೋಪೂಜೆ, 5.15ರಿಂದ ಪಂಚಗವ್ಯ ಪುಣ್ಯಾಹಃ ಪಂಚಾಮೃತ ಸಹಿತ ಬ್ರಹ್ಮಕಲಶಾಭಿಷೇಕ ನೆರವೇರಿತು. ಶ್ರೀ ಮಾರಿಯಮ್ಮ
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರು ಯಜ್ಞಕ್ಕೆ ಚಿತ್ತೈಸಿದರು ಬಳಿಕ ಯಜ್ಞದಲ್ಲಿ ಲಘು ಪೂರ್ಣಾಹುತಿ ಧ್ವಜಾರೋಹಣ ನೆರವೇರಿತು . ಬಳಿಕ ಸಮಾರಾಧನೆ ನಡೆಯಿತು . ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ
ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರು ತಾಲೂಕಿನ ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವರಾಮ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಶೇಖರ್ ಪೂಜಾರಿ,ಗಂಗಾಧರ ಪೂಜಾರಿ,ಬಜ್ಪೆ ಯುವವಾಹಿನಿ ಘಟಕದ




























