Home ಕರಾವಳಿ Archive by category ಮಂಗಳೂರು (Page 76)

ಅಯೋಧ್ಯೆಯಲ್ಲಿ ದ.ಕ. ಜಿಲ್ಲೆಯ ಬಿಜೆಪಿ ಮುಖಂಡರು

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್

ಮಂಗಳೂರು : ಜ.20ರಂದು ರಾಮ ನಾಮಂ ಗೀತೆಯ ಧ್ವನಿ ಸುರುಳಿ, ಚಿತ್ರೀಕರಣದ ಬಿಡುಗಡೆ

ಮಂಗಳೂರು ಉರ್ವಸ್ಟೋರ್‌ನ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್, ಅರ್ಪಿಸುವ ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ರಾಮ ನಾಮಂ ಗೀತೆಯ ಧ್ವನಿ ಸುರುಳಿ ಮತ್ತು ಚಿತ್ರೀಕರಣ ಬಿಡುಗಡೆ ಕಾರ್ಯಕ್ರಮವು ಜ.20ರಂದು ರಾತ್ರಿ 8.30ಕ್ಕೆ ಶ್ರೀ ರಾಮ ಭಜನಾ ಮಂದಿರ ಕೊಲ್ಯ ಮತ್ತು ವಿ4 ನ್ಯೂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಳ್ಳಲಿದೆ. ಅಮಿತ್ ಕುಮಾರ್ ಬೆಂಗ್ರೆ ಅವರ ಮಾರ್ಗದರ್ಶನದಲ್ಲಿ ರಾಗ ಸಂಯೋಜನೆ ಮತ್ತು ಗಾಯನದಲ್ಲಿ ಪ್ರೀತಮ್ ಕುಮಾರ್ ಕೊಲ್ಯ,

ಮಂಗಳೂರು: ಆಶಾ ಕಿರಣ ಟ್ರಸ್ಟ್‌ನಿಂದ ನೀಡಲ್ಪಡುವ ಕೊಠಡಿಗೆ ಭೂಮಿ ಪೂಜೆ

ಆಶಾ ಕಿರಣ ಟ್ರಸ್ಟ್ ವತಿಯಿಂದ ಲೋಕನಾಥ್ ಮೆಂಡನ್ ಅವರು ನಿರ್ಮಿಸಿ ಕೊಡುವ ನೂತನ ಕೊಠಡಿಯ ಭೂಮಿ ಪೂಜೆ ಕಾರ್ಯಕ್ರಮವು ನೆರವೇರಿತು. ಈ ಕಾರ್ಯಕ್ರಮದಲ್ಲಿ ಲೋಕನಾಥ್ ಮೆಂಡನ್ ಹಾಗೂ ಅವರ ಕುಟುಂಬಸ್ಥರು, ಆಶಾ ಕಿರಣ್ ಟ್ರಸ್ಟ್ ನ ಕುಸುಮ್, ಕೇಶವ ಕರ್ಕೇರ ಬೆಂಗ್ರೆ, ಬೆಂಗ್ರೆ ಮಹಿಳಾ ಸಭಾ ಅಧ್ಯಕ್ಷರಾದ ತಿಲೋತ್ತಮ, ವೀರ ಭಾರತಿ ವ್ಯಾಯಾಮ ಶಾಲೆ ಅಧ್ಯಕ್ಷರಾದ ಉತ್ತಮ್ ಅಮೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಬೆಂಗ್ರೆ ವಿದ್ಯಾರ್ಥಿ ಸಂಘ ಹಾಗೂ ಯುವಕಮಂಡಲದ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಸಹಿಸಂಗ್ರಹ ಚಳುವಳಿ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು,ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಬೇಕೆಂಬ CITU ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಇಂದು ದೇಶಾದ್ಯಂತ ಸಹಿಸಂಗ್ರಹ ಚಳುವಳಿಗೆ ಚಾಲನೆ

ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024: ಜ.17ರಿಂದ 21ರ ವರೆಗೆ ಕ್ರಿಕೆಟ್: ಹರಾಜು ಪ್ರಕ್ರಿಯೆ

ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಹರಾಜು ಪ್ರಕ್ರಿಯೆ ಕೃಷ್ಣಾಪುರದ ಎಮ್‌ಜೆಎಮ್ ಹಾಲ್‌ನಲ್ಲಿ ನಡೆಯಿತು. ಜನವರಿ 12 ರಿಂದ 21ರ ವರೆಗೆ 32ತಂಡಗಳ ಮದ್ಯೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವು ಕೃಷ್ಣಾಪುರದ ಪ್ಯಾರಡೈಸ್ ಮೈದಾನದಲ್ಲಿ ನಡೆಯಲಿದ್ದು, ಅದರ ಬಿಡ್ಡಿಂಗ್ ಪ್ರಕ್ರಿಯೆಯು ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಮಾತನಾಡಿ,

ದೆಹಲಿ: ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಚಿಂತನ್ ಎಸ್. ಶೆಟ್ಟಿಗೆ 1 ಚಿನ್ನ, 4 ಬೆಳ್ಳಿ ಪದಕ

ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು ಸಂಕೀರ್ಣದಲ್ಲಿ ನಡೆದ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಈಜು

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶ್ರೀಶೈಲೇಂದ್ರ ಸುವರ್ಣ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರಿನಲ್ಲಿ ನಡೆಯಿತು. ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕು ಎಂಬುದಾಗಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಸಮಯದಲ್ಲಿ ಪ್ರತಿಷ್ಠಿತ ಕಂಪೆನಿಯಾದ ಎಸ್.ಆರ್.ಆರ್ ಮಸಾಲೆಯ ಮಾಲಕರಾದ ಶ್ರೀಶೈಲೇಂದ್ರ ಸುವರ್ಣ ರವರನ್ನು ಸಮಿತಿಯ

ಮಂಗಳೂರು: ಟೋನಿ & ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್‌ಲೇಟ್ ಶುಭಾರಂಭ

ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್‌ನ ಮಂಗಳೂರಿನ ಸಿಟಿಸೆಂಟರ್‌ನ ಮೂರನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ಈಗಾಗಲೇ ವಿವಿಧ ಕಡೆಗಳಲ್ಲಿ ಗ್ರಾಹಕರಿಗೆ ಸೇವೆಯನ್ನು ನೀಡಿ, ಗ್ರಾಹಕರ ಮೆಚ್ಚುಗೆ ಪಾತ್ರವಾಗಿರುವ ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್ ಉದ್ಘಾಟನೆಗೊಂಡಿತು. ಮುಸ್ತಫಾ ಪ್ರೇಮಿಯ ಅವರ ತಂದೆ

ಕೊಣಾಜೆ: ಜ.13 ರಂದು ನರಿಂಗಾನ ಕಂಬಳೋತ್ಸವ-2024 ಉದ್ಘಾಟನೆ

ಕೊಣಾಜೆ: ಮಂಗಳೂರು ವಿಧಾನ ಸಭಾ ಕ್ಷೇತ್ರ, ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಕಂಬಳವು ಎಲ್ಲಾ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ

ಮಂಗಳೂರು: ಜ.11ರಂದು “ಶಿವದೂತೆ ಗುಳಿಗೆ” 555ನೇ ಪ್ರದರ್ಶನದ ಸಂಭ್ರಮ!

ಮಂಗಳೂರು: “ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ ಪ್ರಜ್ವಲನೆಗೈಯಲಿದ್ದಾರೆ” ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾಹಿತಿ ನೀಡಿದರು. “ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪರಮಾನಂದ ಸಾಲಿಯಾನ್ ಅವರಿಗೆ ದಿ. ವನಿತಾ