Home ಕರಾವಳಿ Archive by category ಮಂಗಳೂರು (Page 8)

ಮಂಗಳೂರು:ಚಿಲಿಂಬಿಯ ಸೋನಿ ಸೆಂಟರ್‌ನ ಮಥಾಯಸ್ ಎಲೆಕ್ಟ್ರಾನಿಕ್ಸ್‌ನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ 6 ಮತ್ತು ಬಾರ್ 6ಬಿಡುಗಡೆ

ಮಂಗಳೂರಿನ ಚಿಲಿಂಬಿಯ ಸೋನಿ ಸೆಂಟರ್‌ನ ಮಥಾಯಸ್ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ ೬ ಮತ್ತು ಬಾರ್ ೬ ಬಿಡುಗಡೆಗೊಂಡಿತು. ವಾ.ಓ೦೧: ಹೊಸ ಹೊಸ ತಂತ್ರಜ್ಞಾನದ ಮೂಲಕ ಗ್ರಾಹಕರ ಮನಗೆದ್ದಿರುವ ಸೋನಿ ಸೆಂಟರ್ ಇದೀಗ ಉತ್ಕೃಷ್ಟವಾದ  ಆಡಿಯೋ ವಿಶ್ಯುವಲ್ ಅನುಭವ ಹೆಚ್ಚಿಸುವ ನಿಟ್ಟಿನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ 6 ಮತ್ತು

ಮಂಗಳೂರು : ಕುಸಿದುಬಿದ್ದ ಆವರಣ ಗೋಡೆ – ಹಲವು ದ್ವಿಚಕ್ರ ವಾಹನಗಳು ಜಖಂ

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ನಗರದ ಮೇರಿಹಿಲ್ ಸಮೀಪದಲ್ಲಿ ತಡೆಗೋಡೆ ಕುಸಿದ ಪರಿಣಾಮ ಪಕ್ಕದಲ್ಲಿದ್ದ ಬೈಕ್ ಹಾಗೂ ಕಾರು ಜಖಂಗೊಂಡಿದೆ. ಸಮೀಪದಲ್ಲಿಯೇ ಗ್ಯಾರೇಜ್ ನ ವಾಹನಗಳನ್ನ ತಡೆಗೋಡೆ ಪಕ್ಕದಲ್ಲಿಯೇ ನಿಲ್ಲಿಸಲಾಗಿದ್ದು, ಮಳೆ ಪರಿಣಾಮ ತಡೆಗೋಡೆ

ಸೌಹಾರ್ದತೆ ಬದುಕಿನ ಧ್ಯೇಯವಾಗಲಿ: ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ

ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರು ಹೇಳಿದರು. ಅವರು ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ

ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಸಾರಾಂಗ ಸಲಹಾ ಸಮಿತಿ ಸದಸ್ಯರಾಗಿ ಡಾ. ಮುರಲೀ ಮೋಹನ್ ಚೂಂತಾರು ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ

ಮಂಗಳೂರು: ಜುಲೈ 12ರಂದು ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಪಂಪ್‌ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್‍ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ ಜುಲೈ 12ರಂದು ಲೋಕಾರ್ಪಣೆಗೊಳ್ಳಲಿದೆ. ವಿವಿಧ ಪಾರ್ಟನರ್‍ಸ್‌ಗಳಾದ ಲೆಕ್ಕೊ ಕ್ಯುಸಿನ್, ಮ್ಯಾನುಪ್ಯಾಕ್ಟರಿಂಗ್ ಮಾಡ್ಯೂಲರ್ ಕಿಚನ್, ವಾರ್ಡ್ ರೂಬ್ ಆಂಡ್ ವ್ಯಾನಿಟಿ, ಪಾರ್ಟನರ್‌ಗಳಾಗಿ

ಕ್ಲಾಕ್ ಟವರ್ – ಸ್ಟೇಟ್‍ಬ್ಯಾಂಕ್ ದ್ವಿಮುಖ ಸಂಚಾರ : ಕೂಡಲೇ ವರದಿ ಸಲ್ಲಿಸಲು ಡಿಸಿ ಸೂಚನೆ

ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ದ್ವಿಮುಖ ವಾಹನ ಸಂಚಾರವಿದ್ದ ಈ ರಸ್ತೆಯನ್ನು ಏಕಮುಖ ಮಾಡಿರುವುದರಿಂದ

ತೋಕೂರು: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, : ಜೀರ್ಣೋದ್ಧಾರ ಸಮಿತಿ ರಚನೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಾ ಎ ಕರ್ಕೇರ ಹಾಗೂ ಯುವ ವೇದಿಕೆಯ ಅಧ್ಯಕ್ಷರಾದ ಪವನ್ ಕುಮಾರ್ ರವರ ಉಪಸ್ಥಿತಿಯಲ್ಲಿ ಹಾಗೂ ಸಂಘದ ಸದಸ್ಯರ ಸಮಕ್ಷಮದಲ್ಲಿ ನೆರವೇರಿಸಲಾಯಿತು. ನೂತನ

ಪದವಿನಂಗಡಿ : 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು. ಗೌರವ್ಯಾಧ್ಯಕ್ಷರಾದ ವಾಸುದೇವ ಕಾಮತ್, ಅಧ್ಯಕ್ಷರಾದ ಸಂದೀಪ್ ಬೊಂದೇಲ್, ಗೌರವ ಸಲಹೆಗಾರರಾದ ರವಿ ಪ್ರಸನ್ನ ಸಿ ಕೆ, ಜಿ ಪ್ರಶಾಂತ್ ಪೈ, ರಾಮ ಮುಗ್ರೋಡಿ, ಪಿ ರಾಮ ಅಮೀನ್, ಪ್ರಧಾನ ಕಾರ್ಯದರ್ಶಿಯಾದ ನಂದ ಕಿಶೋರ್, ನಿಕಟಪೂರ್ವ ಮಹಾನಗರ

ಆರದಿರಲಿ ಬದುಕು ಆರಾಧನ ತಂಡದಿಂದ ಜೂನ್ ತಿಂಗಳ 99 ನೇ ಯೋಜನೆಯ ಸಹಾಯಧನ ಹಸ್ತಾಂತರ

ಆರದಿರಲಿ ಬದುಕು ಆರಾಧನ ತಂಡದ ಜೂನ್ ತಿಂಗಳ 99 ನೇ ಯೋಜನೆಯ ಸಹಾಯ ಹಸ್ತ ವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಎಕ್ಕಾರು ನಿವಾಸಿ ಯಾದ ವಿನೋದ್ ಅವರಿಗೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಅವರಿಗೆ ಮಾನವಿಯತೆ ನೆಲೆಯಲ್ಲಿ ಅವರ ಕಷ್ಟವನ್ನು ಮನಗಂಡು ಆರದಿರಲಿ ಬದುಕು ಆರಾಧನ ತಂಡದಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲಿನಲ್ಲಿ ಇಪ್ಪತ್ತೈದು ಸಾವಿರ ರೂಪಾಯಿ ಗಳ ಸಹಾಯಧನ ನೀಡಲಾಯಿತು. ಈ

ಪತ್ರಿಕಾ ದಿನಾಚರಣೆ :ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ – ಸದಾಶಿವ ಉಳ್ಳಾಲ್

ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥೀಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಸಂಪಾದಕ