Home ಕರಾವಳಿ Archive by category ಮಂಗಳೂರು (Page 85)

ಮಂಗಳೂರು: ನ.21ರಂದು ಪುರಭವನದಲ್ಲಿ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸಮ್ಮೇಳನವನ್ನು ನ.21ರಂದು ಬೆಳಿಗ್ಗೆ

ಮಂಗಳೂರು: ಅದೈತ್ ಹೂಂಡೈ ಕಾರು ಸಂಸ್ಥೆಯಿಂದ ಗ್ರಾಹಕರಿಗೆ ವಿಶೇಷ ಕೊಡುಗೆ..!

ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅದೈತ್ ಹ್ಯೂಂಡೈಯವರು ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.ಕಾರು ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಅದೈತ್ ಹೂಂಡಾಯಿ ಹೊಸ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ವಾಹನ ಖರೀದಿಗೆ ಆಕರ್ಷಕ ಬಹುಮಾನ ಹಾಗೂ ಉತ್ತಮ ಕ್ಯಾಶ್ ಪ್ರೈಸ್ ನೀಡಲಿದೆ.ಹೊಸ ಕಾರು ಖರೀದಿ ಮಾಡುವವರಿಗೆ ಟೆಕ್ನೋಬೈಟ್ ಬ್ಲುಟೂತ್ ಸ್ಪೀಕರ್, ಕಾಶ್ ಬ್ಯಾಕ್

ಡಾ|| ಚೂಂತಾರು ಕಸಾಪ ರಾಜ್ಯ ಸಮಿತಿಗೆ ನೇಮಕ

ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ ಪ್ರಕಟಣೆ ನೀಡಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಬಲೀಂದ್ರ ಪೂಜೆ

ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಈ ದಿನವೂ ಕೂಡ ವಿಶಿಷ್ಟತೆಯನ್ನು ಪಡೆದಂತಹ ದಿನ.ಪ್ರಜಾಹಿತ ರಾಜನಾಗಿ , ದಾನಶೂರನೆಂದು ಪ್ರಖ್ಯಾತಿ ಪಡೆದ ಬಲೀಂದ್ರನ ಪೂಜೆಯನ್ನು ದೈವಸ್ದಾನಗಳಲ್ಲಿ ದೀಪಾವಳಿ

ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ ಲಾಂಛನ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸಿನಿಂದ ಪ್ರೇರಣೆಗೊಂಡ ಸಾರ್ವಜನಿಕರು ಮುಂದಿನ ಸ್ಟ್ರೀಟ್ ಫುಡ್

ಸುರತ್ಕಲ್: ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವಾರ್ಷಿಕೋತ್ಸವ ಆಚರಣೆ

ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿರುವ ಕರಾವಳಿ ಸ್ವೋರ್ಟ್ಸ್ ಗ್ರಾಹಕರ ಅತ್ಯುತ್ತಮ ಮಳಿಗೆಯಾಗಿದ್ದು, ಕ್ರೀಡೆಗೆ ಬೇಕಾದ

ಮಂಗಳೂರು: ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ..? ಶಾಸಕ ಕಾಮತ್ ಪ್ರಶ್ನೆ

ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ.

ಮಂಗಳೂರು: ಬಿಎಂಆರ್ ಗೋಲ್ಡ್ ಸ್ಕೀಮ್ ಸೀಸನ್-4, ಬಂಪರ್ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗೋಲ್ಡ್ ಸ್ಕೀಮ್ ಸೀಸನ್-4ರ ಬಂಪರ್ ಡ್ರಾ ಕಾರ್ಯಕ್ರಮವು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಿತು. ಬಿಎಂಆರ್ ಗ್ರೂಫ್ ವತಿಯಿಂದ ಬಿಎಂಆರ್ ಗೋಲ್ಡ್ ಸ್ಕೀಮ್‍ನ ಜನತೆಗಾಗಿ ಲಕ್ಕಿ ಡ್ರಾ ಮೂಲಕ ವಿಶೇಷ ಕೊಡುಗೆಗಳನ್ನು ನೀಡಲು ಮುಂದಾಗಿದ್ದಾರೆ. ಮೊದಲನೇ ತಿಂಗಳ ಡ್ರಾ ಕಾರ್ಯಕ್ರಮವು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಿತು. ಅದೃಷ್ಟಶಾಲಿಗಳಾದ 5 ಮಂದಿಗೆ ಆಕ್ಟಿವಾ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ: ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ: ನಳಿನ್

ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯವನ್ನು ವಿಸ್ತಾರ ಮಾಡಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಅತ್ಯುತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಹುರುಪು ಮೂಡಿಸಿದೆ. ಅವರ ಜತೆ ಕೆಲಸ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರಿನಲ್ಲಿ ಅವರು ಮಾತನಾಡಿ,

ದೀಪಾವಳಿಯ ಪ್ರಯುಕ್ತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಭರ್ಜರಿ ಆಫರ್..!

ದೀಪಾವಳಿ ಹಬ್ಬವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಅಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗಾಗಿ ದೀಪಾವಳಿ ವಿಶೇಷ ಆಫರ್ ನೀಡ್ತಾ ಇದೆ. ನ.11ರಿಂದ 14ರವರೆಗೆ ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಸಂಸ್ಥೆ ಆಕರ್ಷಕ ಕೊಡುಗೆ ನೀಡ್ತಾ ಇದೆ. ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂಗೆ 125ರೂ. ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ 5000 ಪ್ರತೀ ಕ್ಯಾರೆಟ್ ಮೇಲೆ