ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕೂಟವು ಜೂನ್ 30ರಂದು ನಡೆಯಲಿದೆ.ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ
ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಭೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊರಗ
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ
ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ. ಜಾಗತಿಕ ಆರೋಗ್ಯ ಸೇವೆ, ವ್ಯೆದ್ಯಕೀಯ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಉದ್ದೇಶದ ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಆಧರಿಸಿ ಈ ಗೌರವ ನೀಡಲಾಗಿದೆ. ಇದು ಅವರಿಗೆ ಲಭಿಸುತ್ತಿರುವ ಐದನೇ ಗೌರವ ಡಾಕ್ಟರೇಟ್. ಸಮುದಾಯ ಪ್ರಗತಿಗೆ ಡಾ|ಮೊಯ್ದಿನ್ ಅವರ ಪ್ರಯತ್ನ ಮತ್ತು ಅದಕ್ಕಾಗಿ ತುಂಬೆ ಇಂಟರ್ನ್ಯಾಷನಲ್
ಸಾಮಾನ್ಯ ಜನರ ಕನಸುಗಳಿಗೆ ರೂಪ ಕೊಡುವ ಮಹತ್ವಾಕಾಂಕ್ಷೆಯೊಂದಿಗೆ ಡ್ರೀಮ್ ಡೀಲ್ ಗ್ರೂಪ್ ದೇಶದಾದ್ಯಂತ ತನ್ನ ವಿಸ್ತರಣೆಯನ್ನು ಮುಂದುವರೆಸಿದೆ. *ಕೇವಲ ತಿಂಗಳಿಗೆ 1,೦೦೦ ರೂಪಾಯಿ ಮಾತ್ರ ಉಳಿತಾಯ ಮಾಡಿ* ಲಕ್ಷಾಂತರ ರೂಪಾಯಿ ಬೆಲೆಯ ಮನೆ, ಕಾರು, ವಿದೇಶಿ ಪಯಣ, ಚಿನ್ನದ ಆಭರಣಗಳನ್ನು ಗೆಲ್ಲುವ ಅವಕಾಶವನ್ನು ನೀಡಿದೆ. ೨೦ ಕಂತುಗಳಲ್ಲಿ ಭಾಗವಹಿಸುವ ಅವಕಾಶವಿದೆ. ಪ್ರತಿ ಡ್ರಾದಲ್ಲಿ ಕಾರು, ಬೈಕ್, ಮೊಬೈಲ್, ಚಿನ್ನ, ಬೆಲೆಬಾಳುವ ಮನೆ, ಪ್ಲಾಟ್ಸ್, ಇನ್ನಿತರ ಗೃಹೋಪಯೋಗಿ
ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ
ಮಂಗಳೂರು * ಕರ್ನಾಟಕ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಗೆ ಆಗಮಿಸಿದ್ದು , ಈ ಸಂದರ್ಭದಲ್ಲಿ ಸಚಿವರಿಬ್ಬರು ಎಸ್ ಸಿಡಿಸಿಸಿ ಬ್ಯಾಂಕಿನ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಸ್
ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 14.06.2025ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ
ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಪಲ್ಟಿಯಾಗಿ ಸರ್ವೀಸ್ ರಸ್ತೆಯಿಂದ ಪಕ್ಕದ ಕಮರಿಗೆ ಉರುಳಿದ ಘಟನೆ ಸುರತ್ಕಲ್ ಎನ್ಐಟಿಕೆ ಬಳಿ ನಡೆದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿಕರಿಲ್ಲದ ಕಾರಣ ಬಹುದೊಡ್ಡ ದುರಂತ ತಪ್ಪಿ ಹೋಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾದ ರಭಸಕ್ಕೆ ನಜ್ಜುಗುಜ್ಜಾಗಿದೆ. ಓವರ್ ಸ್ಪೀಡ್ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ‘ಅಗ್ನಿಪಥ್ ‘ ಯೋಜನೆಯಡಿಯಲ್ಲಿ ಪ್ರತಿ ವರ್ಷ ಅಗ್ನಿವೀರರಾಗಿ ಆಯ್ಕೆ ಮಾಡಲು ನಡೆಸಲಾಗುವ ನೇಮಕಾತಿ, ಲಿಖಿತ ಮತ್ತು ದೈಹಿಕ ಸಾಧ್ಯತೆಯ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 18/06/2025 ಬುಧವಾರದಿಂದ ಆಹೋರಾತ್ರಿ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ. ತರಬೇತಿಯು ಮೂರು ವಿಭಾಗದಲ್ಲಿ