ಮಂಗಳೂರು :ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್ಕ್ಲಬ್ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ‘ ಜನಪರ ಕಾಳಜಿಯ ಯುವ ಪತ್ರಕರ್ತ ವೇಣುಗೋಪಾಲ್ ಅವರು ಮೂಡುಬಿದಿರೆ
ದೇವಸ್ಥಾನದಲ್ಲಿ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಸೌಹಾರ್ದ ಕದಡಲು ಯತ್ನಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸೌಹಾರ್ದ ಕದಡದಂತೆ ಕ್ರಮ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿ ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ರಿಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ಸರ್ಕ್ಯೂಟ್ ಹೌಸ್
ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಸಾಂಸ್ಕ್ರತಿಕ ವೇದಿಕೆಯಲ್ಲಿ ಮಂಗಳವಾರ ನೆರವೇರಿತು. ಶ್ರೀ ಕ್ಷೇತ್ರದ ಕೋಶಾಧಿಕಾರಿ
ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಮತ್ತು ತನ್ನ ನೇತೃತ್ವದಲ್ಲಿ ಕಳೆದ ವರ್ಷ ಯಶಸ್ವಿಯಾಗಿ ಕುಡ್ಲದ ಪಿಲಿಪರ್ಬ ಆಯೋಜಿಸಿದ್ದು, ಅದರ ಮುಂದುವರಿದ
ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಪಿಲಿತ ರಾಪಟವನ್ನು ಹಮ್ಮಿಕೊಂಡಿದ್ದಾರೆ. ಯುವ ಸಂಗಮ ಕುದ್ರೋಳಿ ಮತ್ತು ಶಿವ ಫ್ರೆಂಡ್ಸ್ ಬರ್ಕೆ ಪಿಲಿತ ರಾಪಟ ನಡೆಯಲಿದೆ. ಮಂಗಳೂರಿನ ಬಿಜೈ ಕಾಪಿಕಾಡ್ನ ಕೊಟ್ಟಾರ 2ನೇ ಅಡ್ಡರಸ್ತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಮಂಗಳೂರಿನ ದೇವಸ್ಥಾನದಲ್ಲಿ ಸಂತೆ ವ್ಯಾಪಾರಕ್ಕೆ ಜಿಲ್ಲಾಡಳಿತ ಸೂಚನೆಯಂತೆ ಎರಡನೇ ಬಾರಿ ಹರಾಜು ನಡೆಸಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದನ್ನು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಶರಣ್ ಪಂಪ್ವೆಲ್, ಇವತ್ತು ಎಲ್ಲಾ ಅಂಗಡಿಗಳಿಗೆ
ಮಂಗಳೂರು: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯುಟ್ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂದರ್ಭ ಮನೆಯಲ್ಲಿ
ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು. ಈ ವಿಶೇಷ ರಿಯಾಯಿತಿಯು ಅ.15 ರಿಂದ ನ.12ರ ವರೆಗೆ ನಡೆಯಲಿದ್ದು, 25% ನಷ್ಟು ಚಿನ್ನದ ಮೇಕಿಂಗ್ ದರದಲ್ಲಿ ರಿಯಾಯಿತಿ
ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್ ಕುಮಾರ್, ಮಂಗಳೂರಿನ ಕೋಡಿಕಲ್ ನಿವಾಸಿಯಾಗಿರುವ ಇವರು ಬೈಕಂಪಾಡಿಯ ಪ್ರೈಮಸಿ ಕಂಪನಿಯಲ್ಲಿ ಗ್ರಾಫಿಕ್ಸ್
ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ




























