Home ಕರಾವಳಿ Archive by category ಮಂಗಳೂರು (Page 95)

ಮಂಗಳೂರು: ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಾವೂರು ಇದರ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮಂಗಲಾ ರಾವ್ ವಹಿಸಿ ಮಾತನಾಡಿ,

ನಿಟ್ಟೆ ವಿವಿಯಿಂದ ಡಬ್ಲ್ಯುಎಫ್‌ಎಂಇ ಅಧ್ಯಕ್ಷರಿಗೆ ಸನ್ಮಾನ

ಮಂಗಳೂರು – ಅಮೆರಿಕದ ವಿಶ್ವ ವೈದ್ಯಕೀಯ ಶಿಕ್ಷಣ ಒಕ್ಕೂಟದ (ಡಬ್ಲ್ಯುಎಫ್‌ಎಂಇ) ಅಧ್ಯಕ್ಷ ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ವತಿಯಿಂದ ಸನ್ಮಾನಿಸಲಾಯಿತು. ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಗಳನ್ನು ಗುರುತಿಸಿ ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಪ್ರೊ. ರಿಕಾರ್ಡೊ

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ದಾಳಿ ಪ್ರಕರಣಕ್ಕೆ ನಳಿನ್ ಕುಮಾರ್ ಕಟೀಲ್ ಖಂಡನೆ

ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ

ಮಂಗಳೂರು: ಬಿಎನ್‍ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್ ಪೋ – 2023ಕ್ಕೆ ಚಾಲನೆ

ಬಿಎನ್‍ಐ ಮಂಗಳೂರು ವತಿಯಿಂದ ಆಯೋಜಿಸಲಾಗಿರುವ ಬಿಗ್ ಬ್ರ್ಯಾಂಡ್ ಎಕ್ಸ್‍ಪೋ-2023 ಕ್ಕೆ ನಗರದ ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬಿಎನ್‍ಐ ಮಂಗಳೂರು ಬಿಸ್‍ನೆಸ್ ನೆಟ್ವರ್ಕ್‍ನ ಒಂದು ಭಾಗವಾಗಿದೆ. ಇದು ವಿಶ್ವದಾದ್ಯಂತ 79 ದೇಶಗಳಲ್ಲಿ 3.11 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಉದ್ಯಮಿಗಳಿಗೆ ನೆಚ್ಚಿನ ವ್ಯಾಪಾರ ಜಾಲವಾಗಿದೆ. ಮಂಗಳೂರಿನ ಆಯ್ದ ವ್ಯವಹಾರಗಳಿಗೆ

ಮಂಗಳೂರು: ಎಂಆರ್‌ಪಿಎಲ್‌ನಿಂದ ಒಂದು ಕೋಟಿ ರೂ. ಆರೋಗ್ಯ ನೆರವು

MANGALURU (V4NEWS ) : ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಒಂದು ಕೋಟಿ ರೂಪಾಯಿ ಸಹಾಯಧನ ನೀಡಿದೆ. ಎಂಆರ್‌ಪಿಎಲ್ ಸಿಎಸ್‌ಆರ್ ಫಂಡ್ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿಯನ್ನು ಎಂಆರ್‌ಪಿಎಲ್ ಎಕ್ಸ್‌ಕ್ಯೂಟಿವ್ ಡೈರೆಕ್ಟರ್ ಶ್ಯಾಮ್ ಪ್ರಸಾದ್ ಕಾಮತ್ ಮುಂಡ್ಕೂರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಮಂಗಳೂರು:ಕರಾವಳಿ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭ

ಕರಾವಳಿಯ ಪ್ರಮುಖ ಜನಾಕರ್ಷಣೆಯ ಮೇಳ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭವಾಗಿದ್ದು, ಕರಾವಳಿಯ ಉತ್ಸವ ಮೈದಾನದಲ್ಲಿ ವೈಭವದ ಚಾಲನೆ ದೊರಕಿದೆ. 17 ವರ್ಷಗಳಿಂದ ಮಂಗಳೂರಿಗೆ ಬರುತ್ತಿರುವ ರಾಷ್ಟ್ರೀಯ ಗ್ರಾಹಕರ ಮೇಳದಲ್ಲಿ ಈ ಬಾರಿ ಅಂತರ್ಜಲ ಸುರಂಗ ಮಾರ್ಗದಲ್ಲಿ ನಾನಾ ಪ್ರಭೇದದ ಮೀನುಗಳೊಂದಿಗೆ ರೋಬಾಟಿಕೆ ಅನಿಮಲ್ ಶೋಗೆ ಆದ್ಯತೆ ನೀಡಲಾಗಿದೆ. ಗ್ರಾಹಕರು ಅಂತರ್ಜಲ ಸುರಂಗ ಮಾರ್ಗದ ಮೂಲಕ ಮೇಳಕ್ಕೆ ಪ್ರವೇಶ ಪಡೆಯುವಾಗ ಸುಮಾರು 200ಕ್ಕೂ ಅಧಿಕ ಮೀನುಗಳ ಪರಿಚಯವಾಗಲಿದೆ. ಇದರ

ಮಂಗಳೂರು: ಅಪ್ಸರಾ ಐಸ್‍ಕ್ರೀಂ ಪ್ರಾಂಚೈಸಿ ಶುಭಾರಂಭ

ವಿವಿಧ ಬಗೆಯ ಪ್ಲೇವರ್ ಮತ್ತು ವಿಭಿನ್ನ ಟೇಸ್ಟಿಗಳನ್ನು ಹೊಂದಿರುವ ಅಪ್ಸರಾ ಐಸ್‍ಕ್ರೀಂ ಮಂಗಳೂರಿನ ಕದ್ರಿಯಲ್ಲಿ ಶುಭಾರಂಭಗೊಂಡಿತು. ಐಸ್‍ಕ್ರೀಂಗಳಿಗೆ ಮನಸೋಲದವರೇ ಇಲ್ಲ.…ಪ್ರತಿಯೊಬ್ಬರು ಐಸ್‍ಕ್ರೀಂಗಳನ್ನು ಇಷ್ಟಪಡುತ್ತಾರೆ. ಅಂತಹ ಐಸ್‍ಕ್ರೀಂ ಪ್ರೀಯರಿಗೆ ಅಪ್ಸರಾ ಐಸ್‍ಕ್ರೀಂ ಔಟ್‍ಲೆಟ್ ಉದ್ಘಾಟನೆಗೊಂಡಿದೆ. ಕಾಮಾಕ್ಷಿ ಎಂಟರ್‍ಪ್ರೈಸಸ್ ಅವರ ಅಪ್ಸರಾ ಐಸ್‍ಕ್ರೀಂ ಪ್ರಾಂಚೈಸಿಯು ನಗರದ ಕದ್ರಿಯ

ಮಂಗಳೂರು: ಎಸ್‌ ಸಿ ಎಸ್ ಪಿಯು ಕಾಲೇಜಿನಲ್ಲಿ ಕೋಚಿಂಗ್ ಅಕಾಡೆಮಿ ಉದ್ಘಾಟನೆ

ಮಂಗಳೂರಿನ ಅಶೋಕನಗರದಲ್ಲಿರುವ ಎಸ್.ಸಿ.ಎಸ್. ಪಿಯು ಕಾಲೇಜ್‌ನಲ್ಲಿ ಎಸ್.ಸಿ. ಎಸ್ ಕೋಚಿಂಗ್ ಅಕಾಡೆಮಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಎಸ್.ಸಿ. ಎಸ್ ಸಮೂಹ ಸಂಸ್ಥೆಗಳ ಸೆಕ್ರೆಟರಿ ಡಾ. ಅಭಿನಯ್ ಸೊರಕೆ ಮಾತನಾಡುತ್ತಾ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಚಿಂಗ್ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಡಾ. ರಾಜಾರಾಮ್ ಮಾತನಾಡಿ, ಕೋಚಿಂಗ್ ಸ್ವರೂಪ ಅಗತ್ಯತೆ ಹಾಗೂ ಅನಿವಾರ್ಯತೆಯ ಬಗ್ಗೆ ನಿಲುವು ನೀಡಿದರು.

ಮಂಗಳೂರು: ಕರಾವಳಿ ಭಾಗದಲ್ಲಿ ಬಂದ್‍ಗೆ ನೈತಿಕ ಬೆಂಬಲ, ಎಂದಿನಂತೆ ಜನಜೀವನ

ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ. ಕರ್ನಾಟಕ ಬಂದ್‍ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್‍ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್

ಮಂಗಳೂರು: ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ: ರಂಗಕರ್ಮಿ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್

ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ