Home ಕರಾವಳಿ Archive by category ಮಂಗಳೂರು (Page 97)

ಮಂಗಳೂರು: ಘನತ್ಯಾಜ್ಯ ನಿರ್ವಹಣೆ ಪ್ಯಾಕೇಜ್ ರದ್ದು, ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದ ವಿಪಕ್ಷ ಸದಸ್ಯರು

ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್, ಅಧಿಕಾರಿಗಳ ಲೋಪ, ಹಿಂದಿನ ಟೆಂಡರ್‍ಗಿಂತ ಹಲವು ವಿಷಯ ಕೈಬಿಟ್ಟಿರುವ ಹಿನ್ನಲೆಯಲ್ಲಿ

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಮಂಗಳೂರು: ಸೆ.29ರಂದು ಮುದ್ರ ಹೌಸ್‍ನ ಕಟ್ಟಡ ಲೋಕಾರ್ಪಣೆ

ಮುದ್ರಾ ಸಂಸ್ಥೆಯು ಪ್ರಿಂಟಿಂಗ್ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ಹೊಸತನದೊಂದಿಗೆ ಸಂಸ್ಥೆ ಆರಂಭಗೊಳ್ಳುತ್ತಿದೆ. ಮಂಗಳೂರಿನ ಅಳಕೆ ನಾಗಬ್ರಹ್ಮ ದೇವಸ್ಥಾನದ ಸಮೀಪದಲ್ಲಿ ಮುದ್ರ ಹೌಸ್‍ನ ಕಟ್ಟಡ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 29ರಂದು ನಡೆಯಲಿದೆ. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುದ್ರಾ ಪ್ರಿಂಟಿಂಗ್ ಸಂಸ್ಥೆಯು ಕಳೆದ 28

ಮಂಗಳೂರು: ಸೆ.30ರಿಂದ ಅ.2ರ ವರೆಗೆ ಬಿಎನ್‌ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ- 2023

ಬಿಎನ್‌ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್‌ಎಪೈ ಕನ್ವೆನ್ಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‌ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ ವನ್ನು ಕಳೆದ ಬಾರಿ 2 ದಿನಗಳ ಕಾಲ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಈ ಬಾರಿ 3

ಮಂಗಳೂರು: ವಿ ಕೇರ್ ಮಂಗಳೂರು ಹೇರ್ ಆಂಡ್ ಸ್ಕಿನ್ ಕ್ಲಿನಿಕ್‍ನಲ್ಲಿ ಉದ್ಯೋಗಾವಕಾಶ

ನಗರದ ಕಂಕನಾಡಿಯಲ್ಲಿ ಶೀಘ್ರದಲ್ಲಿ ಶುಭಾರಂಭಗೊಳ್ಳಲಿರುವ ನೂತನ ವಿ ಕೇರ್ ಮಂಗಳೂರು ಹೇರ್ ಆಂಡ್ ಸ್ಕಿನ್ ಕ್ಲಿನಿಕ್‍ನಲ್ಲಿ ಕೆಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಸೆ.23ರಿಂದ ನೇರ ಸಂದರ್ಶನ ಪ್ರಾರಂಭವಾಗಿದೆ. ಬ್ರಾಂಚ್ ಮ್ಯಾನೇಜರ್ ( ಯಾವುದೇ ಪದವಿ ಮತ್ತು ಸೇಲ್ಸ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅನುಭವ), ವೈದ್ಯರು (ಬಿಡಿಎಸ್, ಬಿಎಎಂಎಸ್, ಬಿಎಚ್‍ಎಂಎಸ್, ಬಿಎನ್‍ವೈಎಸ್ ಮತ್ತು ಫಾರ್ಮಾ ಡಿ), ಫ್ರಂನ್ಟ್ ಆಫೀಸ್

ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ “ವೃದ್ಧಿ” ಯೋಜನೆ

ಮಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ “ವೃದ್ಧಿ” – ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನೆಯನ್ನು ಅಕ್ಟೋಬರ್ 03ರಂದು ಬೆಳಿಗ್ಗೆ 10 ಗಂಟೆಗೆ, ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್‍ನಲ್ಲಿ ಹಮ್ಮಿಕೊಂಡಿದೆ. ವಯೋವೃದ್ಧರ (60 ವರ್ಷ ಮೇಲ್ಪಟ್ಟ) ಆರೈಕೆ, ಅವರ ಆರೋಗ್ಯದ ಬಗ್ಗೆ ಜಾಗೃತಿ, ಅವರ ಜೀವನಕ್ಕೆ ಸಂತೋಷದಾಯಕ

ಮಂಗಳೂರು : ಶಕ್ತಿನಗರದ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮ ಹಾಗೂ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು. ಸುಮಾರು ಒಂದೂವರೆ ಗಂಟೆಯ

Mangaluru : ಸೆ.29ರಂದು ಅಪ್ಸರಾ ಐಸ್‌ಕ್ರೀಂನ ಪ್ರಾಂಚೈಸಿ ಶುಭಾರಂಭ

ಕಾಮಾಕ್ಷಿ ಎಂಟರ್‌ಪ್ರೈಸಸ್ ವತಿಯಿಂದ ಅಪ್ಸರಾ ಐಸ್‌ಕ್ರೀಂನ ಪ್ರಾಂಚೈಸಿ ಸೆಪ್ಟಂಬರ್ 29ರಂದು ಶುಭಾರಂಭಗೊಳ್ಳಲಿದೆ. ಮಂಗಳೂರಿನ ಕದ್ರಿಯ ಸಿಟಿ ಗೇಟ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 9076097410ಗೆ ಸಂಪರ್ಕಿಸಬಹುದು.

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.10.38 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ

ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ಮಂಗಳೂರಿನ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ವೃತ್ತಿಪರ ನಿರ್ದೇಶಕ ಸಿ.ಜಿ.ಪಿಂಟೊ ಇವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ಸದಸ್ಯರಾದ ಆಲನ್ ಸಿ ಪಿರೇರಾ

ಬಹರೈನ್ ಕನ್ನಡ ಸಂಘದಿಂದ ಯಕ್ಷ ವೈಭವ-2023

ಕನ್ನಡ ಸಂಘ ಬಹರೈನ್‍ದಿಂದ ಯಕ್ಷ ವೈಭವ –2023ರ ಅಂಗವಾಗಿ ಸಂಘದ ಯಕ್ಷಗಾನ ಕಲಾವಿದರಿಂದ ನಾಟ್ಯಗುರು ದೀಪಕ್ ರಾವ್ ಪೇಜಾವರ ನಿರ್ದೇಶನದಲ್ಲಿ ಶ್ರೀಕೃಷ್ಣ ಲೀಲಾಮೃತ ಎಂಬ ಯಕ್ಷಗಾನ ಪ್ರದರ್ಶನದ ಪೂರ್ವ ತಯಾರಿಗೆ ಮುಹೂರ್ತ ಪೂಜೆಯು ನೆರವೇರಿತು. ಸೆಪ್ಟೆಂಬರ್ 29 ರಂದು ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ಈ ಯಕ್ಷಗಾನ ಪ್ರದರ್ಶನದ ಪೆÇೀಸ್ಟರ್ ಬಿಡುಗಡೆ ಕಾರ್ಯಕ್ರಮವೂ ಇದೇ ಸಂದರ್ಭದಲ್ಲಿ ನೆರವೇರಿತು. ನಾಟ್ಯಗುರು ಶ್ರೀ ದೀಪಕ್ ರಾವ್ ಪೇಜಾವರ, ಸಂಘದ ಹಿರಿಯ