ಮೂಡುಬಿದಿರೆ : ದ.ಕ ಉಡುಪಿ ಮತ್ತು ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತ ಪ್ರಥಮ,ಈಟಿ ಎಸೆತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಲವಾರು ರಾಜ್ಯ ರಾಷ್ಟ್ರ ಮಟ್ಟದ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕಿನ
ಮೂಡುಬಿದಿರೆ : ಮೈಸೂರು ವಿಶ್ವವಿದ್ಯಾನಿಲಯವು 2024 – 25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್ ‘ವಿಷಯದಲ್ಲಿ ಗೋಲ್ಡ್ ಮೆಡಲ್ ಗೆದ್ದ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ
ಮೂಡುಬಿದಿರೆ : ಇಲ್ಲಿನ ಅಲಂಗಾರು ಬಡಗುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ಮಂಗಳವಾರ ನಡೆದ ಶ್ರೀ ಹರಿಲೀಲಾ ಯಕ್ಷಗಾನದ ೫ನೇ ವರ್ಷದ ಪ್ರಶಸ್ತಿ ಪ್ರದಾನ ಮತ್ತು ಯಕ್ಷ ನಾದೋತ್ಸವವು ಮಂಗಳವಾರ ನಡೆಯಿತು. ಅರ್ಥಧಾರಿ, ಯಕ್ಷಗಾನ ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆಯ ಶಬ್ಧ ಹೆಚ್ಚುತ್ತಿದ್ದು ಇದರಿಂದಾಗಿ ಪಂಚವಾದ್ಯಗಳೂ ಮೂಲೆ ಗುಂಪಾಗುತ್ತಿದೆ
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಂಗೀತಾ ಪೂಜಾರಿ ಮತ್ತು ನಿಖಿತಾ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರತ್ನಾಕರ ಪುತ್ತೂರಾಯ ತಿಳಿಸಿದ್ದಾರೆ.
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ಅವರಿಗೆ, ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾನ ಪರಿಸರದ ಆನಂದ ಮುಗೇರ ಎಂಬವರ ಆರೋಗ್ಯದ ಸಮಸ್ಯೆಗೆ ಸ್ಪಂದಿಸಿರುವ ಸಾಯಿ ಮಾನಾ೯ಡ್ ಸೇವಾ ಟ್ರಸ್ಟ್ ಅಮನಬೆಟ್ಟು ಚಿಕಿತ್ಸೆಗಾಗಿ 83ನೇ ಸೇವಾ ಯೋಜನೆಯ ನವೆಂಬರ್ ತಿಂಗಳ ಎರಡನೇ ಯೋಜನೆಯ ರೂ. 10,000ದ ಚೆಕ್ಕನ್ನು ಡಿಸೆಂಬರ್ 1ರಂದು ಹಸ್ತಾಂತರಿಸಿದೆ. 43ವರ್ಷ ಪ್ರಾಯ ದ ಆನಂದ ಮುಗೇರ ಅವರು ಬಾಯಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇದುವರೆಗೆ ಸುಮಾರು ಹಣವನ್ನು ಖರ್ಚು ಮಾಡಲಾಗಿದೆ. ಈಗ ಮಂಗಳೂರು ನಲ್ಲಿ ಚಿಕಿತ್ಸೆ
ಮೂಡುಬಿದಿರೆ : ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ(ರಿ) ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕಿನ ಘಟಕದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೋಟೋಗಳನ್ನು ಸರ್ಕಾರಿ ಕಚೇರಿಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಸಮಿತಿಯ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿ ಗೋಪಾಲ,
ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ, ಮೇಘನಾ, ಶಂಕ್ರಪ್ಪ ಹಾಗೂ



























