ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅವರಿಗೆ ಸಂಪಾಜಿ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಯಕ್ಷಗಾನ                         
        
              ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ , ಆಂಧ್ರ ಪ್ರದೇಶದ ರಾಜ್ಯಪಾಲ ಮೂಡುಬಿದಿರೆ ಮೂಲದ ಎಸ್. ಅಬ್ದುಲ್ ನಝೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೀವಮಾನದ ಸಾಧನೆಗಾಗಿ ನ 5ರಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬೆಳಿಗ್ಗೆ 11.30 ರಿಂದ ನಡೆಯಲಿರುವ ರಾಜ್ಯ ಕಾನೂನು ವಿಶ್ವ ವಿದ್ಯಾನಿಯದ 7ನೇ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ                         
        
              ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ಪಕ್ಕದಲ್ಲಿ ದೇಶವನ್ನು ಲೂಟಿ ಮಾಡಿದವರ ಪೃಯವನ್ನು ಓದುತ್ತಿದ್ದೇವೆ. ನಾನುನುದಿಯ ಉಳಿವು, ದೇಶಕ್ಕಾಗಿ ಬಲಿದಾನ ಮಾಡಿದ ಮಹಾನ್ ನಾಯಕರ ಪರಿಚಯ ನಮ್ಮ                         
        
              ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ                         
        
              ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ                         
        
              ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ                         
        
              ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು ವಿದೇಶದಲ್ಲಿದ್ದು ಮನೆಯಲ್ಲಿ ತಂಗಿಯೊಂದಿಗೆ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಇವರಿಗೆ ಖಾಯಿಲೆಯೊಂದು ಬಾಧಿಸಿದ್ದು ಇದರಿಂದಾಗಿ ಮಾನಸಿಕವಾಗಿ ಜಿಗುಪ್ಸೆಗೊಂಡಿದ್ದರು. ತಂಗಿ ಶಿರ್ತಾಡಿ ಪೇಟೆಗೆ                         
        
              ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ                         
        
              ಮೂಡುಬಿದಿರೆ: ಕೌಟುಂಬಿಕ ಸಮಸ್ಯೆಯಿಂದಾಗಿ ಆಟೋ ಚಾಲಕನೋವ೯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಒಂಟಿಕಟ್ಟೆಯಲ್ಲಿ ನಡೆದಿದೆ. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅವರು ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ರಾಜೇಶ್ ಅವರು ತಮ್ಮ ಸ್ನೇಹಪರ ಸ್ವಭಾವವನ್ನು ಹೊಂದಿದ್ದರು. ಕೌಟುಂಬಿಕ                         
        
              ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ                         
        


























