Home ಕರಾವಳಿ Archive by category ಮೂಡಬಿದರೆ (Page 10)

ಮೂಲ್ಕಿ : ಕ್ಯಾನ್ ಕೋಸ್ ಗಿವ್ ವೇ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಕ್ಯಾನ್ ಕೋಸ್ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೊಲ್ಪಿ ಡಿ’ಕೊಸ್ತ ವಿಜೇತರಿಗೆ

ಮೂಡುಬಿದಿರೆ: ಬ್ಯಾಟರಿ ಕಳವು ಪ್ರಕರಣ – 4 ಬ್ಯಾಟರಿ ಸಹಿತ ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4

ಆಳ್ವಾಸ್‌ಗೆ ಸತತ 17ನೇ ಬಾರಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ ” ವಾರ್ಷಿಕ ಸಂಚಿಕೆ ಬಿಡುಗಡೆ

ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ” ಚೊಚ್ಚಲ ವಾರ್ಷಿಕ ಸಂಚಿಕೆ ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ

ಮೂಡುಬಿದಿರೆ: ಸಾಯಿ ಮಾನಾ೯ಡ್ ಸೇವಾ ಸಂಘದಿಂದ ಚಿಕಿತ್ಸೆಗೆ ನೆರವು

ಮೂಡುಬಿದಿರೆ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ವ್ಯಕ್ತಿಯೋವ೯ರ ಚಿಕಿತ್ಸೆ ಗೆ ಪಡುಮಾನಾ೯ಡು ಅಮನ ಬೆಟ್ಟುವಿನ ಸಾಯಿ ಮಾನಾ೯ಡ್ ಸೇವಾ ಸಂಘ ಟ್ರಸ್ಟ್ (ರಿ) ನೆರವು ನೀಡಿದೆ.ಪಡುಮಾರ್ನಾಡು ಗ್ರಾಮದ ಅಬ್ದುಲ್ ಗಫೂರ್ ಎಂಬವರು ಕೆಲವು ವರುಷಗಳಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತಿದ್ದರು. ಆದರೆ ಇದೀಗ ತಪಾಸಣೆ ನಡೆಸಿದ ವೈದ್ಯರು ಗಫೂರ್ ಅವರು ಕ್ಯಾನ್ಸರ್ ಗೆ ತುತ್ತಾಗಿದ್ದಾರೆಂದು ಅದು ನಾಲ್ಕನೇ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.ಗಫೂರ್

ಮೂಡುಬಿದಿರೆ:ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಅವರು ಮಾತನಾಡಿದರು.ಕಳೆದ ಹಲವು ದಶಕಗಳಿಂದ ಅಸಾಂಕ್ರಾಮಿಕ ರೋಗಗಳು ಇಡೀ ಜಗತ್ತಿನಲ್ಲಿ

ಮೂಡುಬಿದಿರೆ : ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

ಮೂಡುಬಿದಿರೆ : ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ

ಡಾ.ರಾಮಕೃಷ್ಣ ಶಿರೂರುಗೆ ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು

ಮೂಡುಬಿದಿರೆ : ದ್ವಿಚಕ್ರ ವಾಹನದಿಂದ ಬಿದ್ದು ಸಂಶಯಾಸ್ಪದ ಸಾವು

ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್‌ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ 3ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ವಾಪಸ್ಸು

ಮೂಡುಬಿದಿರೆ: ಕಂಬಳದಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ – ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ