Home ಕರಾವಳಿ Archive by category ಮೂಡಬಿದರೆ (Page 39)

ಮೂಡುಬಿದರೆ : ಅಕ್ರಮ ಗೋವು ಸಾಗಾಟ – ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್

ಜೂನ್ 23ರಂದು ಸರ್ಕಸ್ ಸಿನಿಮಾ ರಿಲೀಸ್ : ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,

ಮೂಡುಬಿದರೆ : ಬಡ ಕುಟುಂಬಕ್ಕೆ ಆಸರೆಯಾದ ಪವರ್ ಫ್ರೆಂಡ್ಸ್

ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್

ಮೂಡುಬಿದಿರೆ : “ಹೃದಯ ತಜ್ಞ ಮನೆ ಬಾಗಿಲಿಗೆ” – ಉಚಿತ ತಪಾಸಣಾ ಶಿಬಿರ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಹಾಗೂ ತಂಡದಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣಾ ಶಿಬಿರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಮೂಡುಬಿದಿರೆ : ಅಪಘಾತದಿಂದ ವಿದ್ಯಾರ್ಥಿಯ ಸಾವು – ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ

ಬೈಕ್‌ಗೆ ಢಿಕ್ಕಿ ಹೊಡೆದ ಬಸ್‌: ಕಾಲೇಜು ವಿದ್ಯಾರ್ಥಿ ಸಾವು

ಮೂಡುಬಿದಿರೆ : ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಬಳಿ ಸೋಮವಾರ ಸಂಜೆ ನಡೆದಿದೆ. ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲ‌ರ್ಸ್ ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್‌ ಆಚಾರ್ಯ ಮೃತಪಟ್ಟ ವಿದ್ಯಾರ್ಥಿ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ

ಆದರ್ಶ ಗ್ರಾಮಾಭಿವೃದ್ಧಿ ಸೇವಾ ಸಂಸ್ಥೆಯಿಂದ ವೃತ್ತಿ ಮಾರ್ಗದರ್ಶನ ಶಿಬಿರ

ಮೂಡುಬಿದಿರೆಯ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಸಮಾಜ ಮಂದಿರದಲ್ಲಿ ನಡೆಯಿತು. ಮಂಗಳೂರು ದಿಶಾ ಸೆಂಟರ್ ಫಾರ್ ಕ್ಯಾರಿಯರ್ ಕೌನ್ಸಿಲಿಂಗ್ ಆಂಡ್ ಟ್ರೈನಿಂಗ್ ನ ಸಂಪನ್ಮೂಲ ವ್ಯಕ್ತಿ ರಾಜೇಶ್ವರಿ ಶೆಟ್ಟಿ ಅವರು ವೃತ್ತಿ ಮಾರ್ಗದರ್ಶನದ ಕುರಿತು ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟವಾದ ಗುರಿಯನ್ನು ಹೊಂದಿರಬೇಕು. ಗುರಿಯನ್ನಿಟ್ಟುಕೊಂಡರೆ ಸಾಲದು ಅದನ್ನು ತಲುಪಲು ಸತತ

ನೇತಾಜಿ ಬ್ರಿಗೇಡ್ ನಿಂದ 120 ನೇ ವಾರದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) 120 ನೇ ವಾರದ ಸ್ವಚ್ಛತಾ ಅಭಿಯಾನವು ಶ್ರೀ ಮಂಜುನಾಥ ಪ್ರೌಢ ಶಾಲೆ ಪ್ರಾಂತ್ಯ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಮುಖರಾದ ವಿನ್ಸೆಂಟ್, ಶಾಲಾ ಎಸ್ ಡಿ ಎಂ ಸಿ ಪ್ರಮುಖರಾದ ಜಿತೇಶ್ ಲಾಡಿ, ನೇತಾಜಿ ಬ್ರಿಗೇಡ್ ಸಂಚಾಲಕರಾದ ರಾಹುಲ್ ಕುಲಾಲ್ ಪದಾಧಿಕಾರಿಗಳಾದ ಆನಂದ ಕುಲಾಲ್, ಅಭಿಷೇಕ್ ಸಾಲಿಯಾನ್, ಶಶಿಕುಮಾರ್, ನಿತ್ಯಾನಂದ ಕೊಡಂಗಲ್ಲು, ಸಂದೇಶ್ ಕುಂದರ್, ದಯಾನಂದ ನಾಯ್ಕ್, ಪ್ರಸಾದ್, ನಿತ್ಯಾನಂದ,ಸಂತೋಷ್, ನಿತಿನ್ ಭಟ್ ,ಶರಣ್