ಮೂಡುಬಿದಿರೆ: 12 ಸ್ಪಧಿ೯ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ನಿರ್ಣಾಯಕ
ಮೂಡುಬಿದಿರೆ: ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 37
ಮೂಡುಬಿದಿರೆ : ಕಳೆದ ಐದು ವಷ೯ಗಳ ಹಿಂದೆ ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಚೇತನ್ ಎಂಬವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಆರೋಪಿ ಚಿದಾನಂದ ಪರಶುನಾಯ್ಕಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆಳ್ವಾಸ್ ಕ್ಯಾಂಟೀನ್ ನಲ್ಲಿ 2020 ರ ಅಕ್ಟೋಬರ್ 30 ರಂದು ಈ ಪ್ರಕರಣ ನಡೆದಿತ್ತು. ಚಿದಾನಂದ ಮತ್ತು ಚೇತನ್ ಎಂಬವರು ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸದ
ಮೂಡುಬಿದಿರೆ :ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾ ಅಧೀನದಲ್ಲಿ ನಡೆಯುತ್ತಿರುವ ಶ್ರೀ ರಾಮ ದಿಗ್ವಿಜಯ ರಥಯಾತ್ರೆಯು ಮಂಗಳೂರಿನ ಮಂಗಲರಾಮ ಜಪಕೇಂದ್ರದಿಂದ ಬುಧವಾರ ಮೂಡುಬಿದಿರೆಗೆ ಆಗಮಿಸಿತು. ಆಗಮಿಸಿದ ರಥವನ್ನು ಭಜಕರು ಹನುಮಂತ ದೇವಳದ ಎದುರು ಪೂರ್ಣಕುಂಭ, ಮಂಗಳವಾದ್ಯ, ಭಜನೆ ಸಂಕೀರ್ತನೆಯೊಂದಿಗೆ ವೆಂಕಟರಮಣ ದೇವಳದ ಎದುರು ಬರಕೊಂಡರು. ಮೂಡುವೇಣುಪುರದ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ವಿದ್ಯಾನಿಧಿ ಜಪ ಕೇಂದ್ರದಲ್ಲಿ ರಥವನ್ನು
ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ತಿಂಗಳು
ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು.ಜೂನಿಯರ್ ವಿಭಾಗದ ಬಾಲಕ ಬಾಲಕಿಯರ, ಸಬ್ ಜೂನಿಯರ್ ಬಾಲಕ ಬಾಲಕಿಯರ
ಮೂಡುಬಿದಿರೆ: ಹಿರಿಯ ಉದ್ಯಮಿ, ಪಂಚಾಯತ್ ಬೋರ್ಡ್ ಮಾಜಿ ಸದಸ್ಯ, ಸಾಮಾಜಿಕ ಪ್ರಮುಖ ಜಿ. ಮೋಹನ ಶೆಣೈ ( 88ವ) ಬೆಂಗಳೂರಿನ ವಾತ್ಸಲ್ಯ ನಿವಾಸದಲ್ಲಿ ಸೋಮವಾರ ನಿಧನ ಹೊಂದಿದರು. ಅವರು ಪತ್ನಿ, ಆರು ಮಂದಿ ಪುತ್ರರನ್ನು ಅಗಲಿದ್ದಾರೆ.ವರ್ತಕರಾಗಿ, ಉದ್ಯಮಿಯಾಗಿ ಮೂಡುಬಿದಿರೆಯಲ್ಲಿ ಸಾಮಾಜಿಕ ರಂಗದಲ್ಲಿಯೂ ಶೆಣೈಯವರು ಗುರುತಿಸಿಕೊಂಡಿದ್ದರು. ಜಿ. ವಾಸುದೇವ ಪೈ ಅವರಂತಹ ಸಾಮಾಜಿಕ ಧುರೀಣರ ನಿಕಟವರ್ತಿಯಾಗಿ ಸಮಾಜ ಮಂದಿರ ಸಭಾ,ಜಿ.ವಿ.ಪೈ ಮೆಮೋರಿಯಲ್ ಟ್ರಸ್ಟ್ , ರೋಟರಿ
ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್ರೌಂಡರ್ ಆಟದಿಂದ ತಂಡದಲ್ಲಿ
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್ ಬಾಲಕರು, ಜೂನಿಯರ್ ಬಾಲಕಿಯರು, ಸಬ್ ಜೂನಿಯರ್ ಬಾಲಕರು, ಸಬ್ ಜೂನಿಯರ್ ಬಾಲಕಿಯರು, ಸೀನಿಯರ್
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್ ವಿ ಪದವಿಪೂರ್ವ ಕಾಲೇಜು, ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ಪಿಯು ಕಾಲೇಜು ಒಟ್ಟು 7 ಚಿನ್ನ, 3 ಬೆಳ್ಳಿ ಮತ್ತು 01 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕಗಳನ್ನು ಪಡೆದುಕೊಂಡಿತು. ಜೊತೆಯಲ್ಲಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ 8 ಕ್ರೀಡಾಪಟುಗಳು




























