ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಮಹಾವಿದ್ಯಾಲಯ ಹಾಗೂ ಲಲಿತಸಂಘ ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಸ್ಕ್ರತಿಕ ವೈವಿಧ್ಯ ಸ್ಪರ್ಧೆ “ಧವಲಾ ಸಿರಿ-2023” ನ್ನು ಶಾಸಕ ಉಮಾನಾಥ್ ಎ ಕೋಟ್ಯಾನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮಲ್ಲಿರುವ ಸಾಮರ್ಥ್ಯವನ್ನು ಇನ್ನೂ ಉತ್ತಮ ಪಡಿಸಲು ಇರುವಂತಹ ಅವಕಾಶವೇ
ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಹಮ್ಮಿಕೊಂಡ ಸಾಹಿತ್ಯ ಸಂಜೆಯ ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಮೂಡುಬಿದಿರೆ: ಮಹಾರಾಷ್ಟ್ರ ದ ಪುಣೆಯಲ್ಲಿರುವ ನೇತಾಜಿ ಸುಭಾಸ್ ಚಂದ್ರ ಬೋಸ್ ಮಿಲಿಟರಿ ಸ್ಕೂಲ್ ಸ್ಟೇಡಿಯಂ ನಲ್ಲಿ ನ್ಯಾಷನಲ್ ಕರಾಟೆ ಫೆಡರೇಶನ್ ಒಫ್ ಇಂಡಿಯಾ ಇತ್ತೀಚೆಗೆ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂಡುಬಿದಿರೆಯ ಆಲ್ ಬಿರ್ರ್ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿ ಮೊಹಮ್ಮದ್ ನಹ್ ಯಾನ್ 8 ವರ್ಷ ವಯೋಮಿತಿಯ 20 ಕೆಜಿ ಕುಮಿಟೆ ವಿಭಾಗ ದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗ ದಲ್ಲಿ ಬೆಳ್ಳಿ ಪಡೆದು ರಾಜ್ಯಕ್ಕೆ ಹಾಗೂ ಶಾಲೆ
ಮೂಡುಬಿದಿರೆ: ತೀರ್ಪುಗಾರರು ಮಧ್ಯಪಾನ ಮಾಡಿ ಕಂಬಳದಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ಕಾರಣಕ್ಕೂ ಅಶಿಸ್ತು ಪ್ರದರ್ಶಿಸಿದಲ್ಲಿ ಅಂತಹ ತೀರ್ಪುಗಾರರನ್ನು ಮುಂದಿನ ಕಂಬಳಗಳಿಗೆ ಅಮಾನತುಗೊಳಿಸುವುದೆಂದು ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಬುಧವಾರ ಸಂಜೆ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದ ಬಳಿ ಇರುವ ಸೃಷ್ಠಿ ಗಾರ್ಡನ್ ನ ಹಾಲ್ ನಲ್ಲಿ ಕೋಣಗಳ ಯಜಮಾನರಿಗೆ ನಡೆದ ತುರ್ತುಸಭೆಯಲ್ಲಿ ಮೇಲಿನ ತೀರ್ಮಾನವನ್ನು
ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಕೃಷ್ಣರಾಜ ಹೆಗ್ಡೆ, ಪುರಸಭಾ
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು
ಮೂಡುಬಿದಿರೆಯ ವಕೀಲರ ಸಂಘದ ವತಿಯಿಂದ ರೂ 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಕೀಲರ ಭವನದ ಕಾಮಗಾರಿ ಅಚ್ಚುಕಟ್ಟಾಗಿ ಒಳ್ಳೆಯ ರೀತಿಯಲ್ಲಿ ನಡೆದಿದೆ ನಿಮಗೆ ಅಭಿನಂದನೆಗಳು ಎಂದು ಕಟ್ಟಡ ನಿರ್ಮಾಣದ ಗುತ್ತಿಗೆದಾರ, ಬಿಮಲ್ ಕನ್ಟ್ರಕ್ಷನ್ ನ ಪ್ರವೀಣ್ ಅವರನ್ನು ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶ ಅಬ್ದುಲ್ ನಝೀರ್ ಅವರು ಅಭಿನಂದಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಡಿಸೆಂಬರ್ 30ರಂದು ವಕೀಲರ ಭವನವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ
ಮೂಡುಬಿದಿರೆ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಅಲ್ಲಿ ವ್ಯಾಜ್ಯಗಳು ಇರಬಾರದು, ವ್ಯಾಜ್ಯಗಳು ಕಡಿಮೆಯಾಗಬೇಕಾದರೆ ವಕೀಲರು ಬಡಜನರಿಗೆ ತ್ವರಿತಗತಿಯಲ್ಲಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಹೇಳಿದರು. ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ
ಮೂಡುಬಿದಿರೆ : ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ಮುಂದಿಟ್ಟುಕೊಂಡು ತಯಾರಾಗುತ್ತಿರುವ ಚಲನಚಿತ್ರ ತುಳುವಿನ ಬಿರ್ದ್ದ ಕಂಬುಲದ ಚಿತ್ರೀಕರಣವು ಮುಕ್ತಾಯದ ಹಂತದಲ್ಲಿದೆ ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಹೇಳಿದರು.ಅವರು ಮಂಗಳೂರಿನ ಉರ್ವ ಮೈದಾನದಲ್ಲಿ ಬಿರ್ದ್ದ ಕಂಬುಲ ಚಿತ್ರೀಕರಣದ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಿನೆಮಾವು ತುಳುನಾಡಿನ ಭಾಷೆ, ಸಂಸ್ಕೃತಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ
ಮೂಡುಬಿದಿರೆ: ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯದಲ್ಲಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಅಗ್ನಿಶಾಮಕದ ದಳದ ಸಿಬಂಧಿಗಳು ರಕ್ಷಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ. ಪಡುಮಾರ್ನಾಡಿನ ನಿವಾಸಿ ಅರವತ್ತರ ಹರೆಯದ ಶ್ರೀನಿವಾಸ ಎಂಬವರು ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಶ್ರೀನಿವಾಸ ಅವರು ಕೂಲಿ ಕೆಲಸಕ್ಕೆಂದು ಬೆಳುವಾಯಿಗೆ ಹೋಗಿದ್ದು ಅಲ್ಲಿ ಗೀತಾ ಕ್ಲಿನಿಕ್ ನ ಮುಂಭಾಗದಲ್ಲಿರುವ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ