ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ
ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ
ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.
ಹೊಸಬೆಟ್ಟುವಿನ ತಾವರೆಕೊಳದಲ್ಲಿದ್ದ ಕಿರು ಸೇತುವೆಯನ್ನು ದಿಢೀರ್ ಕೆಡವಿ ಹಾಕಿದ್ದು, ಇದರಿಂದ ಸ್ಥಳೀಯರಿಗೆ ತೊಂಬಾ ತೊಂದರೆಯಾಗಿತ್ತು. ಈ ಬಗ್ಗೆ ವಿ4 ನ್ಯೂಸ್ ಸಮಗ್ರ ವರದಿಯನ್ನು ಭಿತ್ತರಿಸಿತ್ತು. ಮಾತ್ರವಲ್ಲದೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಗಮನಕ್ಕೆ ತರಲಾಗಿತ್ತು. ಇದೀಗ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಹಕಾರದೊಂದಿಗೆ ತಾವರೆಕೊಳದಲ್ಲಿ 74 ಲಕ್ಷ ರೂ. ವೆಚ್ಚದಲ್ಲಿ ನೂತನ ಕಿರು ಸೇತುವೆ ನಿರ್ಮಾಣವಾಗಲಿದೆ. ಸ್ಥಳಕ್ಕೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯರಾದ
ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ
ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ
ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.
ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ ಕಟ್ಟಡದ ಬಳಿ ಜರುಗಿತು. ಪಣಂಬೂರು ಸಹಾಯಕ ಪೋಲೀಸ್ ಆಯುಕ್ತ ಎಸ್ ಮಹೇಶ್ ಕುಮಾರ್ ಅವರು ಮಾತನಾಡಿ, ಸರಕಾರದ ಹಾಗೂ ದಕ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಶುಕ್ರವಾರ ಸಂಜೆ ೭ ರಿಂದ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಆದೇಶ
ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ