ಸುರತ್ಕಲ್ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ
ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ,
ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಮತಪ್ರಚಾರ ನಡೆಸಿದರು ನಡೆಯಿತು. ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾ ಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಶಾಸಕರು ಶುಭಕೋರಿದರು. ಮುತ್ತೂರು ಗ್ರಾಮದ ಕೊಳವೂರು ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ
ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು.
ಸುರತ್ಕಲ್ ಮಾರ್ಕೆಟ್ ಕಳೆದ 5 ವರ್ಷದಿಂದ ಅಸ್ತಿಪಂಜರದಂತೆ ಉಳಿದಿದ್ದು, ಬಿಜೆಪಿ ಶಾಸಕರ ಅಭಿವೃದ್ಧಿಗೆ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವೈ.ರಾಘವೇಂದ್ರ ರಾವ್ ಅವರು , ಇಲ್ಲಿನ ಮಾರ್ಕೆಟ್ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಯಾಕೆ, ಯಾವುದೇ ದೊಡ್ಡ ಕಾಮಗಾರಿ ಅಲ್ಲದಿದ್ದರೂ ಸುರತ್ಕಲ್ ಜಂಕ್ಷನ್ ಗೆ 5 ಕೋಟಿ ರೂಪಾಯಿ
ಸುರತ್ಕಲ್: ಭಯೋತ್ಪಾದಕರನ್ನು ಅಮಾಯಕರು ಎಂದು ಕರೆಯುವ ಡಿ.ಕೆ ಶಿವಕುಮಾರ್ ಅವರು ನಿಜವಾದ ಕೋಮುವಾದಿ. ಅವರಿಂದ ಒಂದು ವರ್ಗದ ತುಷ್ಟೀಕರಣವಾಗುತ್ತಿದೆ.ನಾವು ಸರಕಾರದ ಎಲ್ಲಾ ಸೌಲಭ್ಯವನ್ನು ಎಲ್ಲಾ ವರ್ಗಕ್ಕೆ ಸಮಾನವಾಗಿ ಸಿಗುವಂತೆ ಮಾಡಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಮುಕ್ಕದಲ್ಲಿ ಪಾಲಿಕೆ ವಾರ್ಡ್ 1 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ,ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ಹಿಂದುತ್ವ ಹಾಗೂ ಅಭಿವೃದ್ಧಿ ಎರಡರ ಜತೆ ಯೂ ದಿಟ್ಟ ಹೆಜ್ಜೆ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಜಂಕ್ಷನ್ ವರೆಗೆ ರೋಡ್ ಶೋ ನಡೆಸಿದರು.ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿದ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಅಭಿವೃದ್ಧಿ ಮತ್ತು ಹಿಂದುತ್ವ ಎರಡನ್ನೂ ಜೊತೆಯಲ್ಲಿ ಕೊಂಡೊಯ್ಯುವ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ