Home ಕರಾವಳಿ Archive by category ಸುಳ್ಯ

ಪೇರಾಲು: ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದಲ್ಲಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ವಿಕ ವಿಧಿ ವಿಧಾನಗಳು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ

ಮಂಡೆಕೋಲು: ಇಂದಿನಿಂದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಸುಳ್ಯ::ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಂಡಿದ್ದು, ಫೆ. 22ರ ವರೆಗೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ

ಸುಳ್ಯ: ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅರೋಗ್ಯ ವೃದ್ಧಿಗೆ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರಿಗೆ ಅರೋಗ್ಯ ಶೀಘ್ರ ಚೇತರಿಕೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರೂ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ

ಕೆಡ್ಡಸ ದಿನಾಚರಣೆ–2026: ಸುಳ್ಯದಲ್ಲಿ ಸಂಭ್ರಮಾಚರಣೆ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದು, ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ವಿಶ್ರಾಂತ ಪ್ರಾಂಶುಪಾಲರಾದ

ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026”

ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026” ಕಾರ್ಯಕ್ರಮವು ಫೆ.10 ರಂದು ಸುಳ್ಯದ ಲಯನ್ಸ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್. ಗಂಗಾಧರ್ ಭಾಗವಹಿಸಿ, ಮಾತನಾಡಿ ಮಕ್ಕಳೊಂದಿಗೆ ತಂದೆ ತಾಯಿಯ ಬಾಂಧವ್ಯ ಯಾವ ರೀತಿ ಇರಬೇಕೆಂದು ತಿಳಿ ಹೇಳಿ, ಶುಭ ಹಾರೈಸಿದರು. ಗೌರವಾನ್ವಿತ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯದ ವೆಂಕಟರಮಣ ಸಹಕಾರಿ ಸಂಘದ ಸಿಇಒ

ಪೇರಾಲು: ಫೆ. 20ರಿಂದ 22ರ ವರೆಗೆ ಅಂಬ್ರೋಟಿ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. 20ರಿಂದ 22ರ ವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ

ಮಂಡೆಕೋಲು: ಶ್ರೀ ಕ್ಷೇತ್ರ ಕಳೇರಿಯಲ್ಲಿ ನಡೆದ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವ: ಶ್ರೀ ದೈವಗಳ ನೇಮೋತ್ಸವ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕಳೇರಿಯಲ್ಲಿ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವವು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು ಶ್ರೀ ಉಳ್ಳಾಕುಲು, ಧೂಮಾವತಿ, ರುದ್ರಚಾಮುಂಡಿ ಹಾಗೂ ಸಹಪರಿವಾರ ದೈವಗಳ ದೇವಸ್ಥಾನ ಕಳೇರಿಯಲ್ಲಿ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ದೈವಗಳ ನೇಮೋತ್ಸವವು ಊರಿನ ಭಕ್ತರ ಸಮ್ಮುಖದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕಳೇರಿ ಕಾರಣೀಕ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ

ಕಾಂಗ್ರೆಸ್ ಒಳಜಗಳ- ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ

ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆಯ ಘೋಷಣೆ ಮಾಡಿದ ಅವರು, ಸುಮಾರು 28

ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ

ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ ಜಿ ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ಪಂಜ ಲಯನ್ಸ್ ಸಭಾಭವನ ದಲ್ಲಿ ಜ.13 ರಂದು ನಡೆಯಿತು. ಪರಿವಾರ ಪಂಜ ರೈತ ಉತ್ಪಾದಕ ಕಂಪನಿ […]