ಬೆಳ್ಳಾರೆ:ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರ ವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡ ರವರು ಪಂಚಾಯತ್ ಅಧ್ಯಕ್ಷರು ನಮಿತಾ /ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ವರಿಗೆ ಹಸ್ತಾಂತರಿಸಿದರು. ಈ
ಸುಳ್ಯ:ಸುಳ್ಯದಲ್ಲಿ ಕೃಷಿಯ ಜೊತೆಗೆ ಕೈಗಾರಿಕೆಗಳು ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸುಳ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪನೆ ಮಾಡಬೇಕು ಎಂದು ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ -‘ಮಾಸ್ ಲಿಮಿಟೆಡ್’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿ ಎಪಿಎಂಸಿ ಸಮುದಾಯ ಭವನದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಳದಿ ರೋಗ,
ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.23ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದು ಮಾದರಿ ಎನಿಸಿರುವ ಗೌಡ ಮಹಿಳಾ ಘಟಕದ
ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿನ ಹಿರಿಯ ವಿಜ್ಞಾನ ಶಿಕ್ಷಕಿ ಉಷಾ ಕೆ ಇವರು ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತು ಬಹಳ ಉತ್ತಮವಾಗಿ ವಿದ್ಯಾರ್ಥಿಗಳ ಮನಮುಟ್ಟುವಂತೆ ವಿವರಿಸಿದರು. ಕೆಲವು ಸಂದೇಹಗಳು, ಆಲೋಚನೆಗಳು ಮತ್ತು ಕುತೂಹಲಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು ಕಂಡುಬಂದಲ್ಲಿ ಮೊದಲಾಗಿ ಆ ಸಮಸ್ಯೆಯನ್ನು ಗುರುತಿಸಿ ಬಗೆಹರಿಸುವುದು ಶ್ರೀ ಕ್ಷೇತ್ರ ಧರ್ಮಸ್ಥಳ
ಕನ್ನಡ ಸಾಹಿತ್ಯಕ್ಕೆ ವಿಮರ್ಶಾ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದವರು ಎಲ್ ಎಸ್ ಶೇಷಗಿರಿ ರಾವ್. ಅವರು ಸರಳ , ನೇರ ನಡೆ-ನುಡಿಯ ಮೇರು ವ್ಯಕ್ತಿತ್ವವನ್ನು ರೂಪಿಸಿಕೊಂಡು ಕನ್ನಡ ಸಾಹಿತ್ಯದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಬಿ ಎಂ ಶ್ರೀ ಅವರ ಪ್ರೋತ್ಸಾಹದಿಂದ ಮಾತೃಭಾಷೆ ಕನ್ನಡದಲ್ಲಿ ಕೃತಿಗಳನ್ನು ರಚಿಸಿದರು. ಬಹಳ ಚಿಕ್ಕವಯಸ್ಸಿನಲ್ಲಿ ಬರಹದಲ್ಲಿ ತೊಡಗಿಕೊಂಡ ಇವರು ಸ್ವಾತಂತ್ರ ಹೋರಾಟದಲ್ಲೂ ಭಾಗವಹಿಸಿ ಸೆರೆಮನೆವಾಸ ಅನುಭವಿಸಿದರು. ಶಾಂತ ಸ್ವಭಾವದ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ.) ಇದರ ಕಟ್ಟಡ ರಚನೆಗೆ ಶ್ರೀ ಕ್ಷೇತ್ರದಿಂದ ರೂ.2,00,000/- ಮೊತ್ತ ಅನುದಾನ ಮಂಜೂರಾಗಿದ್ದು, ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಕಟ್ಟಡದ ಉಧ್ಘಾಟನೆಯನ್ನು ಶ್ರೀ ಕೆ.ಪಿ ಸುಚರಿತ ಶೆಟ್ಟಿ ಅಧ್ಯಕ್ಷರು ದ.ಕ
ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್ಐ ಸಂತೋಷ್ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ ಮಾರ್ಚ್ 8ರಂದು ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಸದಾನಂದ ಮಾವಜಿ, ಅಧ್ಯಕ್ಷರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರು
ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ “ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.)” ಯ ದಶಮಾನೋತ್ಸವದ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವು ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದೊಂದಿಗೆ ನಡೆಯಿತು. ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ ನ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅವರ ಅಧ್ಯಕ್ಷತೆಯಲ್ಲಿ ನಡೆದ



























