Home ಕರಾವಳಿ Archive by category ಸುಳ್ಯ (Page 18)

ಕುಕ್ಕೆ: ಪವಿತ್ರ ಬೋಜನ ಪ್ರಸಾದಕ್ಕೆ ವೈವಿಧ್ಯಮ ಪಾಯಸ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು

ಬೆಳ್ಳಾರೆ : ಸಾಮಾಜಿಕ ಜಾಲತಾಣದಲ್ಲಿ ಝಕರಿಯ ಜುಮ್ಮ ಮಸೀದಿ ಬಗ್ಗೆ ಅಪಪ್ರಚಾರ – ಇಬ್ರಾಹಿಂ ಖಲೀಲ್ ವಿರುದ್ಧ ದೂರು

ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27

ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ 105ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಚಾಲನೆ ನೀಡಿದರು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು ಅತ್ಯುತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುಳ್ಯ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ಶಾಲೆಗಳಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ105 ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು. ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು ಅತ್ಯುತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್

ಎನ್ನೆಂಸಿ; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ

ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ಈ ಬಾರಿ ಮಕ್ಕಳ ಮತ್ತು ಮಹಿಳಾ ದಸರಾ ಕಾರ್ಯಕ್ರಮವು

ಹೆತ್ತ ತಾಯಿ, ಹೊತ್ತ ಭೂಮಿ ಮತ್ತು ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸುವುದನ್ನು ರೂಡಿಸಿಕೊಳ್ಳಿ: ಚಂದ್ರಶೇಖರ ಪೇರಾಲು

ಶಿಕ್ಷಕ ವೃತ್ತಿಯು ಅತ್ಯಂತ ಗೌರವಯುತವಾದುದು. ಹಿಂದೆ ಸಮಾಜದಲ್ಲಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಿಕ್ಷಕರ ಉಪಸ್ಥಿತಿ ಅತ್ಯಂತ ಅಗತ್ಯವಾಗಿತ್ತು ಹಾಗೂ ಅವರೇ ಯಾವುದೇ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದರು. ಅಂತೆಯೇ ಹೆಚ್ಚಿನ ಸ್ಥಾನಮಾನಗಳನ್ನು ಪಡೆದುಕೊಳ್ಳುತ್ತಿದ್ದರು. ಹೆತ್ತ ತಾಯಿ, ಹೊತ್ತ ಭೂಮಿ, ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಂಡರೆ ಬದುಕಿನಲ್ಲಿ ಯಶಸ್ಸು ಖಂಡಿತ ಎಂದು ತಾಲೂಕು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಕಾಲೇಜಿನ ಆಡಳಿತ ಅಧಿಕಾರಿ

ಸುಳ್ಯ:ಗೂನಡ್ಕ ತೆಕ್ಕಿಲ್ ಪ್ರೌಢಶಾಲೆಗೆ ಅಭಿನಂದನಾ ಸ್ಮರಣಕ್ಕೆ ನೀಡಿ ಗೌರವ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು,ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿ ಕಚೇರಿ ಸುಳ್ಯ. ಸುಳ್ಯ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ “ಶಿಕ್ಷಕರ ದಿನಾಚರಣೆ 2024” ರ ಈ ಸಮಾರಂಭದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ತೆಕ್ಕಿಲ್ ಪ್ರೌಢಶಾಲೆ ಗೂನಡ್ಕ ಬೀಜದಕಟ್ಟೆ, ಸಂಸ್ಥೆಗೆ ಅಭಿನಂದನಾ ಸ್ಮರಣಕ್ಕೆ

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪ ನಿರೀಕ್ಷಕರಾಗಿ ಸಂತೋಷ್ ಅಧಿಕಾರ ಸ್ವೀಕಾರ

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.

ಸಮಾಜದ ಸ್ವಾಸ್ತ್ಯ ಕಾಪಾಡುವ ಅತ್ಯ0ತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ: ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಸುವರ್ಣ, ಮಹಿಳಾ ಮೋರ್ಚಾ ಸದಸ್ಯೆ ಮತ್ತು ಮುರುಳ್ಯ ಗ್ರಾಮ