ಸುಳ್ಯ. ಬೆಳ್ಳಾರೆ.ಇತ್ತೀಚೆಗೆ ನಿಧನರಾದ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಉದ್ಯೋಗಿ ಜತ್ತಪ್ಪ ಕೆ.ಪಡ್ಪು ರವರಿಗೆ ಬೆಳ್ಳಾರೆ ಸಹಕಾರಿ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯು ನ.24 ರಂದು ಸಂಘದ ಸಭಾಭವನದಲ್ಲಿ ನಡೆಯಿತುಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಘದಲ್ಲಿ
“ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷರಾದ ಶ್ರೀ
ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪೊಡಿಯ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 19ರಂದು ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಸಾಧನೆಗೆ ನಿರಂತರ ಪ್ರಯತ್ನ ಕಠಿಣ ಪರಿಶ್ರಮ
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ […]
ವಿರಾಜಪೇಟೆ ಗೌಡ ಸಮಾಜದಲ್ಲಿ ಇಂದು ಪೂಜ್ಯರಾದ ಕುರುoಜಿ ಜಾನಕಿ ವೆಂಕಟರಮಣ ಗೌಡರ ಸುಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ರವರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಅಭಿನಂದನೆ ಯನ್ನು ಸ್ವೀಕರಿಸಿ ಮಾತನಾಡಿದ ಡಾ. ಚಿದಾನಂದರವರು ಸುಮಾರು 20 ವರ್ಷಗಳಿಂದ ಆಗಬೇಕಿದ್ದ ಕೆಲಸವನ್ನು ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಮತ್ತು ಅವರ ತಂಡವು ನಮ್ಮೊಂದಿಗೆ ಬಂದು ಚರ್ಚಿಸಿ ಆದ ನಂತರ ಕೆಲವು ಕಾನೂನು ಕ್ರಮಕ್ಕೆ
ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಯಿಂದ ಸನ್ಮಾನ ಸುಬ್ರಹ್ಮಣ್ಯ.ಸುಳ್ಯದಲ್ಲಿ ಮೂರು ದಿನಗಳ ಕಾಲ ನಡೆದ ವೈಟ್ ಲಿಫ್ಟಿಂಗ್ ನಲ್ಲಿ ರವಿ ಕಕ್ಕೆಪದವು ಅವರ ಸುಪುತ್ರ ಗಣೇಶ್ ಸುಬ್ರಹ್ಮಣ್ಯ ಅವರು ಎರಡು ಗೋಲ್ಡನ್ ಮಡೆಲ್ ಪಡೆದಿದ್ದಾರೆ.ಈ ಹಿನ್ನೆಲೆಯಲ್ಲಿ ನ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗಣೇಶ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಇದೇ ಸಂದರ್ಭ ಬೆಳ್ಳಿ ರಥ ಸಮರ್ಪಣಾ
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನ.7 ರಂದು ಸಂಜೆ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಸುಳ್ಯ
ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ ಕಾಲೇಜುಗಳಲ್ಲಾಗಬೇಕು ಲೀಲಾ ದಾಮೋದರ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಾಗೂ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ನವೆಂಬರ್ 4 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯದ ಸಾಹಿತಿ ಲೀಲಾ ದಾಮೋದರ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ – ಕಾಲೇಜುಗಳಲ್ಲಾಗಬೇಕು. ಆ
ಸುಳ್ಯ. ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜಾನರಾದ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರು ಅಂತಾರಾಷ್ಟ್ರೀಯ ಸ್ಪೀಕರ್ ಸಮ್ಮೇಳನ ದಲ್ಲಿ ಭಾಗವಹಿಸಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷರಾದ ಕೆ. ಎಂ. ಮುಸ್ತಫ ಬೆಂಗಳೂರು ಸ್ಪೀಕರ್ ನಿವಾಸದಲ್ಲಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು



























