Home ಕರಾವಳಿ Archive by category ಸುಳ್ಯ (Page 2)

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ಪ್ರಾರ್ಥನೆ

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ.. ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು.

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ಎಲ್ಲಾ ವೈದ್ಯರುಗಳನ್ನು ಸನ್ಮಾನಿಸಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಖಾವಂದರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ಮಾಡಲಾಯಿತು.ವಿಶೇಷ ಸಭಾ ಕಾರ್ಯಕ್ರಮವನ್ನು ಮಾಡಿದ್ದು ಇತರ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಎಂ.ಬಿ

ಕೆವಿಜಿ ಆಯುರ್ವೇದ ಕಾಲೇಜ್ ವಾರ್ಷಿಕೋತ್ಸವ ಸಮಾರಂಭ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ

ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ
ಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಮಾತನಾಡಿ,

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಬ್ಬಂದಿ ಜತ್ತಪ್ಪ ಕೆ.ಪಡ್ಪುರವರಿಗೆ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ

ಸುಳ್ಯ. ಬೆಳ್ಳಾರೆ.ಇತ್ತೀಚೆಗೆ ನಿಧನರಾದ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಉದ್ಯೋಗಿ ಜತ್ತಪ್ಪ ಕೆ.ಪಡ್ಪು ರವರಿಗೆ ಬೆಳ್ಳಾರೆ ಸಹಕಾರಿ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯು ನ.24 ರಂದು ಸಂಘದ ಸಭಾಭವನದಲ್ಲಿ ನಡೆಯಿತುಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಘದಲ್ಲಿ ಜತ್ತಪ್ಪಣ್ಣನರವರು 32 ವರ್ಷಗಳ ಕಾಲ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದಾರೆ. ಒಳ್ಳೆಯ ವ್ಯಕ್ತಿತ್ವದಿಂದ

ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

“ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷರಾದ ಶ್ರೀ

ಕ್ರೀಡಾ ಚಟುವಟಿಕೆಗಳು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ: ಡಾ. ಪೊಡಿಯ

ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪೊಡಿಯ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 19ರಂದು ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಸಾಧನೆಗೆ ನಿರಂತರ ಪ್ರಯತ್ನ ಕಠಿಣ ಪರಿಶ್ರಮ

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ […]