Home ಕರಾವಳಿ Archive by category ಸುಳ್ಯ (Page 6)

ಸುಳ್ಯದ ಸೃಜನಾ ಬಿ. ಎಸ್ ಗೆ ನಾಟಾ ಪರೀಕ್ಷೆಯಲ್ಲಿ 35 ನೇ ರ್‍ಯಾಂಕ್

ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.

ಹುತಾತ್ಮ ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಸಂಸದರು, ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಿಂದ ದಿ.ಪ್ರವೀಣ್ ಪ್ರತಿಮೆಗೆ ಪುಷ್ಪ ನಮನ

ಕಳೆದ ಮೂರು ವರ್ಷದ ಹಿಂದೆ ಕ್ರೂರ ಮತಾಂಧ ಶಕ್ತಿಗಳ ಸಂಚಿಗೆ ಬಲಿಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಜು. 26ರಂದು ಅವರ ಮನೆಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು. ಸುಳ್ಯ ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಆರ್. ಕೆ ಭಟ್ ಕುರುಂಬುಡೇಲು ಪ್ರಾಸ್ತವಿಕವಾಗಿ ಮಾತನಾಡಿ ಪ್ರವೀಣ್ ನೆಟ್ಟಾರು ಅಪ್ಪಟ ಪಕ್ಷ ನಿಷ್ಠ ಕಾರ್ಯಕರ್ತ, ಸಿದ್ಧಾಂತಕ್ಕೆ ಬದ್ಧನಾಗಿ ಪಕ್ಷಕ್ಕಾಗಿ ಕೆಲಸ ಮಾಡಿದವರು,ಅವರ

ಸುಳ್ಯ ತಾಲೂಕು ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿಯವರಿಗೆ ಸುಳ್ಯ ಯುವ ಕಾಂಗ್ರೆಸ್ ನಿಂದ ಸ್ವಾಗತ

ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್ ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಎಲ್ಲಾ ರೋಗಿಗಳಿಗೆ ಅತ್ಯುತ್ತಮ

ಸುಳ್ಯ:ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು ಭಾಗವಹಿಸಿ ಆಟಿಯ ಮಹತ್ವದ ಬಗ್ಗೆ ಪುಟಾಣಿ ಮಕ್ಕಳಿಗೆ ತಿಳಿಸಿಕೊಟ್ಟರು . ಪೋಷಕರೆಲ್ಲರೂ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಶಾಲೆಯ ಪುಟಾಣಿ ವಿದ್ಯಾರ್ಥಿಗಳು ನೃತ್ಯ ಮಾಡಿ

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ.

ಸಂಪಾಜೆ: ಕೊಯಿನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಪರಿಸರ ಜಾಗೃತಿ ಯಾನ

ಅವೈಜ್ಞಾನಿಕ ಕಾಮಗಾರಿಗಳು ಪಶ್ಚಿಮ ಘಟ್ಟಗಳಿಗೆ ಇಂದು ಅಪಾರ ಹಾನಿ ತಂದಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಾಡಿನ ನಾಶ ಮುಂದಿನ ದಿನಗಳ ಭೀಕರತೆಯನ್ನು ಈಗಲೇ ಸಾರುತ್ತಿದೆ. ಉಳಿದಿರುವ ಕಾಡುಗಳನ್ನಾದರೂ ಉಳಿಸುವ ನಿರ್ಧಾರ ನಾವು ಮಾಡದಿದ್ದರೆ ಪ್ರಪಂಚ ನಾಶವಾಗುವ ದಿನ ದೂರವಿಲ್ಲ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಅಗತ್ಯದ ಬಗ್ಗೆ ಚಿಂತಿಸಬೇಕು ಎಂದು ಖ್ಯಾತ ಪರಿಸರವಾದಿ ದಿನೇಶ್ ಹೊಳ್ಳ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಾಬಾ

ಸುಳ್ಯ ಎನ್ನೆoಪಿಯುಸಿಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ವತಿಯಿಂದ ಪರಿಸರ ಜಾಗೃತಿ ಯಾನ ಪರಿಸರ ಗೀತೆ ಗಾಯನ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.ಮನುಷ್ಯ ತನ್ನ ದುರಾಸೆಗೆ ಪರಿಸರ ವನ್ನು ವಿನಾಶದ ಅಂಚಿಗೆ ತಳ್ಳ ಬಾರದು. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕಾರ್ಯಕ್ರಮ ಉದ್ಘಾಟಕರಾದ ಎ ಓ ಎಲ್ ಇ (ರಿ)ಕಾರ್ಯದರ್ಶಿ ಕೆವಿ ಹೇಮನಾಥ್ ಅವರು ಹೇಳಿದರು. ಕ ಸಾ ಪ ಅಧ್ಯಕ್ಷರಾದ ಚಂದ್ರ ಶೇಖರ್ ಪೇರಾಲು ಅಧ್ಯಕ್ಷತೆ

ಸುಳ್ಯದ ಸಮಸ್ಯೆಗಳ ಬಗ್ಗೆ ಸಿ ಇ ಓ ಗಮನಕ್ಕೆ ತಂದ ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ನಿಯೋಗ

ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ ಇ ಓ ವಿನಾಯಕ್ ಖರ್ಬಾರಿ ಯವರನ್ನು ತಾಲೂಕು ಪಂಚಾಯತ್ ಕಚೇರಿಯಲ್ಲಿ ಭೇಟಿ ಮಾಡಿದ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಸುಳ್ಯ ತಾಲೂಕಿಗೆ

ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ:ಪತ್ರಕರ್ತರು ಸುದ್ದಿ ಮಾಡುವಾಗ ಸತ್ಯ, ನಿಖರತೆಗೆ ಒತ್ತು ನೀಡಬೇಕು, ಯಾವುದೇ ವಿಷಯವನ್ನುಪರಾಂಭರಿಸಿ, ಸತ್ಯವನ್ನು ಅರಿತು ವರದಿ ಮಾಡಬೇಕು ಎಂದು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದ್ದಾರೆ.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಜನರಿಗೆ ಮಾಹಿತಿ, ಶಿಕ್ಷಣ