Home ಕರಾವಳಿ Archive by category ಸುಳ್ಯ (Page 9)

ಸುಳ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 83ನೇ ಹುಟ್ಟುಹಬ್ಬ ಆಚರಣೆ – ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ. ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು

ಸುಬ್ರಹ್ಮಣ್ಯ- ದೇರಣೆ- ಗುಂಡ್ಯ ಬಸ್ಸಿಗೆ ಶಾಸಕಿ ಭಾಗೀರಥಿ ಮುರುಳ್ಯರಿಂದ ಚಾಲನೆ

ಸುಬ್ರಹ್ಮಣ್ಯ- ದೇರಣೆ- ಗುಂಡ್ಯ KSRTC ಬಸ್ಸು ಸಂಪರ್ಕ ಕಲ್ಪಿಸುವಂತೆ ಜನರ ಬಹುದಿನಗಳ ಬೇಡಿಕೆ ಇಂದು ನೆರವೇರಿದೆ,ದೇರಣೆ ಭಾಗದ ಜನರ ಬೇಡಿಕೆಗೆ ಸ್ಪಂದಿಸಿದ ಮಾನ್ಯ ಶಾಸಕರ ಅಧಿಕಾರಿಗಳಿಗೆ ಬಸ್ಸು ಸೇವೆ ಆರಂಭಿಸುವಂತೆ ಸೂಚಿಸಿದ್ದರು. ಶಾಸಕರು ತೆಂಗಿನಕಾಯಿ ಒಡೆಯುವುದರ ಮೂಲಕ ಬಸ್ಸಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಮಧುಸೂದನ್ ಕೊಂಬಾರು,KDP ಸದಸ್ಯ ಪದ್ಮನಾಭ, KSRTC ಅಧಿಕಾರಿಗಳು. ಹಾಗೂ ಊರಿನ ಫಲಾನುಭವಿಗಳು,ವಿಧ್ಯಾರ್ಥಿಗಳು,

ಸುಳ್ಯ:ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ ನಡೆಯಿತು.ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ,ಮಂಡಲದ ಒಬಿಸಿ ಅಧ್ಯಕ್ಷರು ಗಿರೀಶ್ ಐನೇಕಿದು, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ

ಸುಳ್ಯ: ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮ

ಹೆಚ್ಚು ಹೆಚ್ಚು ತಲೆಎತ್ತುತ್ತಿರುವ ಕೈಗಾರಿಕೆಗಳು ನಮ್ಮ ಪರಿಸರದ ನಾಶಕ್ಕೆ ಕಾರಣವಾಗಿದೆ. ಅಂದು ಶ್ರೀಮಂತ ಪರಿಸರವಾಗಿದ ನಮ್ಮ ಪ್ರದೇಶ ಇಂದು ಪ್ರಸ್ತುತತೆಯ ಜೀವನ ಶೈಲಿಗೆ ಪರಿಸರ ವಿನಾಶದ ಅಂಚಿಗೆ ತೆರಳುತಿದೆ. ಪರಿಸರವನ್ನು ಸಂರಕ್ಷಿಸೋಣ ಎಂದು ಪರಿಸರ ಪ್ರೇಮಿ, ಬಂಟಮಲೆ ಅಕಾಡೆಮಿ ಅಧ್ಯಕ್ಷ ಶ್ರೀ. ಎ. ಕೆ. ಹಿಮಕರ ಹೇಳಿದರು.ಅವರು ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸಂಸ್ಥೆಯ ಇಕೋ ಕ್ಲಬ್ ನ

ಮುರುಳ್ಯ ಅಲೆಕ್ಕಾಡಿ ಶಾಲಾ ವಠಾರದಲ್ಲಿ ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲ ವಠಾರದಲ್ಲಿ ಶಾಲೆಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಇಂದು ಅಡಿಕೆ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರು ಸಸಿ ನಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರ ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಇದು ಒಳ್ಳೆಯ ಕಾರ್ಯ ಶಾಲೆಗೆ ಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಇದರಿಂದ ಮುಂದಿನ ದಿನಗಳಲ್ಲಿ ಪ್ರಯೋಜನವಾಗಲಿದೆ,ಇಂತಹ ಸ್ವಾವಲಂಬಿ ಯೋಜನೆಗಳನ್ನು ಇಲ್ಲಾ ಜಾಗ ಇರುವ ಶಾಲೆಗಳಲ್ಲಿ

ಸುಬ್ರಹ್ಮಣ್ಯ:ವಿಶ್ವಜನಸಂಖ್ಯಾ ದಿನಾಚರಣೆ

ತಾಲ್ಲೂಕು ಆಡಳಿತ- ತಾಲ್ಲೂಕು ಪಂಚಾಯತ್, SSPU ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಇಂದು Sspu ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜನಸಂಖ್ಯೆ ಸ್ಪೋಟದಿಂದ ಉಂಟಾಗುವ ಸಮಸ್ಯೆಗಳು ಅದರಿಂದ ಆಗುವಂತಹ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಕರಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ

ಸುಳ್ಯ: ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲೂಕು ಪಂಚಾಯತ್ ಸುಳ್ಯ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ

ಸುಳ್ಯ: ಮಂಡೆಕೋಲು ಶಾಲೆಯಲ್ಲಿ ‘ಯಕ್ಷಧ್ರುವ -ಯಕ್ಷಶಿಕ್ಷಣ’ ಯಕ್ಷಗಾನ ಶಿಕ್ಷಣ ಅಭಿಯಾನಕ್ಕೆ ಚಾಲನೆ

ಸುಳ್ಯ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಮಂಗಳೂರು ವತಿಯಿಂದ ಯಕ್ಷಗಾನ ಶಿಕ್ಷಣ ಅಭಿಯಾನ ‘ಯಕ್ಷಧ್ರುವ- ಯಕ್ಷ ಶಿಕ್ಷಣ’ ಕಾರ್ಯಕ್ರಮ ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಮಂಡೆಕೋಲು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವಾರ ಯಕ್ಷಗಾನ ತರಬೇತಿ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ ಅಪ್ಪಯ್ಯ‌ ಮಣಿಯಾಣಿ ಅಕ್ಕಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಡೆಕೋಲು ಶಾಲಾ‌ ಎಸ್‌ಡಿಎಂಸಿ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ: ಜೀರ್ಣೋದ್ಧಾರಿ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲ ಕ್ಯೆ ಬಂಟ ಶ್ರೀ ಕಾಚು ಕುಜುoಬ ದೈವದ ಮೂಲ ಸ್ಥಾನ ಗರಡಿ ಬೈಲ್ ನಲ್ಲಿ ನೂತನ ವಾಗಿ ನಿರ್ಮಾಣ ವಾಗುತಿರುವ ಶ್ರೀ ಕಾಚು ಕುಜುoಬ ದೈವಸ್ಥಾನದ ಜೀರ್ಣೋಧಾರ ಸಮಿತಿ ಅಧ್ಯಕ್ಷರಾಗಿ ಶ್ರೀ ಪರಮೇಶ್ವರ ಗೌಡ ಬಿಳಿಮಲೆ, ಉಪಾಧ್ಯಕ್ಷರಾಗಿ ಶ್ರೀ ಉಮೇಶ್ ಬುಡೆಂಗಿ ಬಲ್ಪ ಹಾಗೂ ಕಾರ್ಯದರ್ಶಿ ಗಳಾಗಿ ಶ್ರೀ ಅನಂದ ಗೌಡ ಜಳಕದ ಹೊಳೆ ಆಯ್ಕೆಯಾದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ kanathur

ಕೆವಿಜಿ ಪಾಲಿಟೆಕ್ನಿಕ್ : ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎ.ಓ.ಎಲ್‌.ಇ ಕಮಿಟಿ ‘ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪೋಷಕರು ನಮ್ಮ ಸಂಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನಾವು ಬದ್ಧರಿದ್ದೇವೆ