ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ
ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ ಮಂಗಳೂರು ಪಾಲಿಕೆ ಕಚೇರಿ ವರೆಗೆ ಸೈಕಲ್ ರ್ಯಾಲಿ ಮತ್ತು ಪಾದಯಾತ್ರೆ ನಡೆಯಿತು. ರ್ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ವಿಶ್ವಾಸ್ದಾಸ್ ಕುಮಾರ್, ಎಸಿ ವಿನಯರಾಜ್, ಟಿ.ಕೆ ಸುಧೀರ್ ಸೇರಿದಂತೆ ಮತ್ತಿತ್ತರ
ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ
ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ. ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶ ಮಾಡಿದ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ
ರಜ್ಯ ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ
ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ದಾಖಲಿಸಿಕೊಂಡಿದೆ. ಭರತನಾಟ್ಯದಲ್ಲಿ ವಿಶಿಷ್ಟ ಆಸಕ್ತಿಯನ್ನು ಹೊಂದಿರುವ ಅವರು 23 ನಿಮಿಷದಲ್ಲಿ 20 ವಿಭಿನ್ನ ತಾಳ ಭರತನಾಟ್ಯದಲ್ಲಿ ಹಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿರುವ ಮಂಜುನಾಥ ಅವರು ಎರಡು ಕೈಗಳಿಂದ
ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ
ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಹಾರದ
ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು


















