ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್
ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು. ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ
ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್
ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿಲ್ಲ. ಇನ್ನು ಮೇಕೆದಾಟು ಯೋಜನೆ ರಾಜ್ಯಕ್ಕೆ ಅತೀ ಮುಖ್ಯವಾದ ಯೋಜನೆವಾಗಿದೆ. ಈ ಹಿಂದೆ ನಾನು
ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್
ಬಂಟ್ವಾಳ ಪುಂಜಾಲಕಟ್ಟೆ ಹೆದ್ದಾರಿ ಅಗಲಗೊಳ್ಳುವ ಕಾರ್ಯದ ಸಂದರ್ಭ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೂ ಪರಿಹಾರ ಬಾರದೇ ಇರುವ ಹಿನ್ನೆಲೆಯಲ್ಲಿ ಜುಲೈ ೨೦ರೊಳಗೆ ಈ ಕುರಿತು ಯಾವುದೇ ಪರಿಹಾರ ಬರದಿದ್ದರೆ ತಮ್ಮ ಜಮೀನಿಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಭೂಮಿ ಕಳೆದುಕೊಂಡವರು ನಾವೂರಿನಲ್ಲಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿದ ಸಿಪ್ರಿಯನ್ ಸಿಕ್ವೇರಾ ಮತ್ತು ಸದಾನಂದ ನಾವೂರು, ಬಂಟ್ವಾಳ ಪುರಸಭಾ
ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸಮಾರು ಎರಡು ತಿಂಗಳುಗಳ ಕಾಲ ಲಾಕ್ಡೌನ್ನಿಂದಾಗಿದೆ ಭಕ್ತಾದಿಗಳಿಗೆ ಮುಚ್ಚಿದ್ದ ದೇವಸ್ಥಾನಗಳು ಇಂದು ತರೆದಿವೆ. ಸರ್ಕಾರದ ಆದೇಶದಂತೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳಿಗೆ
ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಖಾಸಗಿ ಬಸ್ಸು ತಂಗುದಾಣದ ಆವರಣದಲ್ಲಿ ಇತರ ವಾಹನಗಳು ಬಂದು ನಿಲ್ಲುತ್ತಿದ್ದವು. ಅದರಂತೆ ಸೋಮವಾರವು ಕೂಡಾ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಬಸ್ಸು ನಿಲ್ದಾಣದ
Mangaluru: A free covid vaccination camp was held on July 5 at Srinivas University, City Campus, Pandeshwara Pandeshwara here, under the aegis of National Service Project, in association with the district health and family welfare department and Jeppu Primary Health Centre. Srinivas University Vice Chancellor Dr. P. S. Aithal setting in motion the camp called […]
ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ ಸಂದರ್ಭ ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ


















