ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು
ಪುತ್ತೂರು: ಮನೆಯ ಸಮೀಪದ ಗುಡ್ಡೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆಯ ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ರೂ. 26,118 ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಕೆಮ್ಮಿಂಜೆ ಗ್ರಾಮದ ನೈತಾಡಿ ದಿ.ಬಟ್ಯಪ್ಪ ಪೂಜಾರಿ ಅವರ ಪುತ್ರ ಬಾಬು ಪೂಜಾರಿ(48ವ) ಮತ್ತು ಕಲ್ಲಗುಡ್ಡೆ ನಿವಾಸಿ ಚಲ್ಲ ಎಂಬವರ ಪುತ್ರ
ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ…ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ ಮಾಡುತ್ತಿದ್ದ ಬೇಸಾಯಗಾರರ ಉತ್ಸಾಹ ನೂರ್ಮಡಿಗೊಂಡಿತು. ಸಂಧಿಯ ಸಾಲುಗಳು ಪುಂಖಾನು ಪುಂಖವಾಗಿ ಗದ್ದೆಯ ತುಂಬಾ
ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಾಮಂಜೂರು ಟೈಗರ್ಸ್ ಸಂಘಟನೆಯ ಪ್ರಮುಖರು ಶಾಸಕರ ಉಪಸ್ಥಿತಿಯಲ್ಲಿ ಸಸಿ ನೆಡುವ ಮೂಲಕ
ರಾಜ್ಯದ್ಯಾಂತ ಜುಲೈ 5ರಿಂದ ಅನ್ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಕಾರ್ಯ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ನಾಳೆಯಿಂದ ಶ್ರೀ ಕ್ಷೇತ್ರ
ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ
ಪುತ್ತೂರು: ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲೂ ಬೆಳಕಿಗೆ ಬಂದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25)ಎಂಬವರು ಹನಿಟ್ರ್ಯಾಪ್ಗೆ ಬಲಿಯಾಗಿ ರೂ.30 ಲಕ್ಷ
ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಬಿಜೈ ಮತ್ತು ರೊಸಾರಿಯೊ ಧರ್ಮಕೇಂದ್ರಗಳಲ್ಲಿ ಸಹಾಯಕ ಗುರುಗಳಾಗಿ ಹಾಗೂ ಹೊಸಬೆಟ್ಟು (ಮೂಡುಬಿದಿರೆ), ಕಟಪಾಡಿ ಹಾಗೂ ಬೆಳ್ಮಣ್ ಚರ್ಚ್ಗಳಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು.
ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ
ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು


















