Home Archive by category ಕರಾವಳಿ (Page 871)

ಮಂಗಳೂರು : ಬಿಜೆಪಿ ಸರ್ಕಾರ ಲಸಿಕೆ ಮಾರಾಟ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ

ಮಣಿಪಾಲದಲ್ಲಿ ಸಿಲಿಂಡರ್ ಸ್ಪೋಟ

ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ

ಬಂಟ್ವಾಳ: ಮಗನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ

ಬಂಟ್ವಾಳ: ತಂದೆಯೇ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.  ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ (58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸಾತ್ವಿಕ್ (15) ಕೊಲೆಯಾದ ಯುವಕ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲಕ ಕಾರಣಕ್ಕಾಗಿ

ಬೈಕಂಪಾಡಿಯಲ್ಲಿ ಮೀನುಗಾರರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ

ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್

SU College of Management and Commerce Activities

Srinivas University, College of Management & Commerce organizes online job fair program, professsional resume writing training, competitive exam training and  interview training workshops for students who will be completing their degree soon and making them future ready Keeping in mind the need to have students who are equipped with all skills for getting good

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಇತ್ಯರ್ಥವಾಗಲಿದೆ, ಅವರು ಸಚಿವರಾಗುತ್ತಾರೆ : ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ

ಶಾಸಕ ರಮೇಶ ಜಾರಕಿಹೋಳಿ ಸಿಡಿ ಕೇಸ ಬೇಗ ಇತ್ಯರ್ಥವಾಗಲಿದೆ ಮತ್ತೆ ಅವರು ಸಚಿವರಾಗುತ್ತಾರೆ ಎಂದು ಕರ್ನಾಟಕ ಕೋಳಗೇರಿ ಮಂಡಳಿ ಅದ್ಯಕ್ಷರು ಮತ್ತು ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಭರಮಖೋಡಿ ಗ್ರಾಮದಲ್ಲಿ ಸುಮಾರು ಐವತ್ತು ಲಕ್ಷ ರಸ್ತೆ ಸುಧಾರಣೆ ಕಾಮಗಾರಿ ಮತ್ತು ಅಥಣಿ ಸೀಡ್ ಪಾರ್ಮ ಸುಮಾರು ಹನ್ನೊಂದು ಲಕ್ಷ ರೂಪಾಯಿ ಒಂದು ಪ್ರಾಥಮಿಕ ಶಾಲಾ ಕೊಠಡಿ ಗುದ್ದಲಿ ಪೂಜೆ ನೆರವೇರಿಸಿ ಮಾದ್ಯಮದರೊಂದಿಗೆ ಮಾತನಾಡಿದರು.

ಪಡುಬಿದ್ರಿಯಲ್ಲಿ ತೀವ್ರಗೊಂಡ ಕಡಲು ಕೊರೆತ

ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು ಸನ್ನದ್ಧ ವಾಗಿದೆ. ಸ್ಥಳೀಯರ ಮಾತಿನ ಪ್ರಕಾರ ತಡೆಗೋಡೆ ನಿರ್ಮಾಣ ಪ್ರದೇಶದ ತೀರದಲ್ಲಿ ಕಡಲು ಕೊರೆತ ಸರ್ವೇಸಾಮಾನ್ಯ, ಇದೀಗ ಪಕ್ಕದಲ್ಲಿ ಬಂಡೆ ಕಲ್ಲುಗಳಿಂದ ತಡೆಗೋಡೆ ನಿರ್ಮಾಣವಾಗಿದ್ದು ಈ ಭಾಗದಲ್ಲೂ ತಡೆಗೋಡೆ ನಿರ್ಮಿಸುವಂತೆ ಈ ಭಾಗದ ಶಾಸಕರ ಗಮನಕ್ಕೆ

ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕು

ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್‍ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ ಬಳಿಕ ಪುನಾರಂಭಗೊಂಡಿದೆ. ಈ ನಡುವೆ ಬಸ್ ಗಳ ಓಡಾಟಕ್ಕೂ ಅವಕಾಶ ಕಲ್ಪಿಸಿದ್ದರಿಂದ ಸರಕಾರಿ ಬಸ್ ಗಳು ಬೆಳಗ್ಗೆಯಿಂದ ಸಂಚಾರ ಆರಂಭಿಸಿವೆ. ಆದರೆ ಬಸ್ಸಿನ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ