Home Archive by category ಕರಾವಳಿ (Page 887)

ಶ್ರೀನಿವಾಸ್‌ ಆಸ್ಪತ್ರೆಯಲ್ಲಿ Duodenal Ulcer Perforation with Severe Respritory Distress ನ ಯಶಸ್ವೀ ಶಸ್ತ್ರಚಿಕಿತ್ಸೆ

ಶ್ರೀನಿವಾಸ್‌ ಆಸತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಒಂದು ಕಾರ್‌ ಬಂದು ನಿಂತಿತು. ತಾಯಿಯೊಬ್ಬಳು ತೀವ್ರವಾದ ಉಸಿರಾಟದ ತೊಂದರೆಯೊಂದಿಗೆ ಡ್ಯುವೋಡೆನಲ್ ಅಲ್ಸರ್ ರಂದ್ರದ (Duodenal Ulcer Perforation with Severe Respritory Distress) ಮಗುವನ್ನು ಕೈಯಲ್ಲಿ ಹಿಡಿದು ಅಳುತ್ತಾ ಕಾರಿನಿಂದ ಕೆಳಗಿಳಿದಳು. ತೀವ್ರವಾಗಿ ಅಸ್ವಸ್ಥವಾಗಿದ್ದ ಮಗುವಿನ ಹೊಟ್ಟೆ

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು

ಪುತ್ತೂರಿನಲ್ಲಿ ಅಕ್ರಮ ಗೂಡಂಗಡಿಗಳ ತೆರವು: ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತಿದ್ದವರಿಗೆ ನಗರ ಸಭೆ ಈ ಮೂಲಕ ಇಂದು ನಸುಕಿನ ವೇಳೆ ಆಘಾತ ನೀಡಿದೆ. ಈ ಅಂಗಡಿಗಳು

ಆಸ್ಕರ್ ಫೆರ್ನಾಂಡಿಸ್‌ರವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ವಿಚಾರಿಸಿದರು. ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸಿದ ಇವರಿಬ್ಬರು ಆಸ್ಕರ್ ಫೆರ್ನಾಂಡಿಸ್ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ

ಜೀವವನ್ನು ಪಣಕ್ಕಿಟ್ಟು ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ಮಕ್ಕಳು

ಜಿಟಿ ಜಿಟಿ ಮಳೆ. ತುಂಬಿ ಹರಿಯುತ್ತಿರುವ ಸೌಪರ್ಣಿಕೆ. ಆ ಭಾಗದ ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕೆಂದರೆ ತುಂಬಿ ಹರಿಯುವ ನದಿಯನ್ನು ದೋಣಿ ಮೂಲಕ ದಾಟಿ ಜೀವವನ್ನು ಪಣಕ್ಕಿಟ್ಟು ಪರೀಕ್ಷೆಯನ್ನು ಬರೆಯಬೇಕು. ಆದರೆ ಮಕ್ಕಳ ಸುರಕ್ಷತೆಗಾಗಿ ಖುದ್ದು ಡಿಡಿಪಿಐ ಉಡುಪಿಯಿಂದ ಬಂದು ಪರೀಕ್ಷಾ ಕೇಂದ್ರಕ್ಕೆ ದೋಣಿಯ ಮೂಲಕ ಮಕ್ಕಳನ್ನು ಕರೆದೊಯ್ದ ಅಪರೂಪದ ಸ್ಟೋರಿಯನ್ನು ನಾವಿವತ್ತು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ..   ಒಂದೆಡೆ ಜಿಟಿಜಿಟಿ ಮಳೆಯಲಿ ನೆನೆದು

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು

ಬಸ್ ಚಲಾಯಿಸುವಾಗಲೇ ಕುಸಿದ ಚಾಲಕ : ತಪ್ಪಿದ ದುರಂತ

ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್

ದಲಿತ್ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೇಸಪ್ಪ ಬೆದ್ರಕಾಡು ರಾಜೀನಾಮೆ

ಕಳೆದ 15 ವರ್ಷಗಳಿಂದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷನಾಗಿದ್ದು, ಇದೀಗ ನನ್ನ ಅವಧಿ ಆ.15 ಕ್ಕೆ ಪೂರ್ಣಗೊಳ್ಳಲಿದ್ದು, ದ.ಕ.ಜಿಲ್ಲಾ ಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ೧೫ ವರ್ಷಗಳ ಕಾಲ ಅಧ್ಯಕ್ಷನಾಗಿ ಸಂಘವನ್ನು ಕಟ್ಟಿ, ಬೆಳೆಸಿ, ಸಂಘದ, ಸಮುದಾಯದವರಿಗೆ ಪ್ರತಿಯೊಂದು ವಿಚಾರದಲ್ಲೂ ನ್ಯಾಯ ಒದಗಿಸಿಕೊಟ್ಟು