ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ
Srinivas University College of Engineering and Technology, Mukka Surathkal will be organising a webinar on 14th June 2021.The webinar is meant for second PUC students on the topic ‘Career Building during current Academic Scenario’.Prof. Prithviraj – Principal of Akshara Coaching Centre, Hosabettu is a resource person for the webinar. This webinar will be conducted in
ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದವು. ವೀಡಿಯೊ ಸಂವಾದದಲ್ಲಿ ಬಹುಮುಖ್ಯವಾಗಿ ಚರ್ಚೆಯಾದ
ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಆದೇಶದಲ್ಲಿ
ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ ಪರಿಸರ,ಶಾಲಾ ವಠಾರ,ಪಂಚಾಯತ್ ಕಛೇರಿ,ಬಸ್ಸ್ಟಾಂಡ್,ಕಂಟೈನ್ ಮೆಂಟ್ ಝೋನ್ ಹಾಗೂ ಸಾರ್ವಜನಿಕರು
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ
ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ ಮಂಜೇಶ್ವರ ವ್ಯಾಪಾರ ಯೂನಿಟ್ ನ ನೇತೃತ್ವದಲ್ಲಿ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಒಂದು ಗಂಟೆಗಳ ಕಾಲ ನಿಂತುಕೊಂಡು ಪ್ರತಿಭಟನೆಯನ್ನು ನಡೆಸಿ ಗಮನ ಸೆಳೆದರು. ಕೆಲವೊಂದು ಅಂಗಡಿಗಳನ್ನು
ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆ ತರುತ್ತಾರೆ. ಪತ್ನಿಯ ಆರೋಗ್ಯಕರವಾಗಿ ಹೆರಿಗೆ ಆಗುತ್ತದೆ. ಹೆರಿಗೆ
ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಆಗಿದ್ದರು. ಇದೇವೇಳೆ ಅವರು ತಂಡದ ನಾಯಕರೂ ಆಗಿದ್ದರು. ಬಹುಕಾಲ
ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ


















