ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ ಬಾಲಕಿಯರ ವಿಭಾಗದಲ್ಲಿ 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಒಟ್ಟು 5 ಪದಕಗಳನ್ನು ಮತ್ತು ಮಂಗಳಾ ಈಜು ಕ್ಲಬ್ನ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ ಯುವರಾಜ್ ಸಿ ಬಿ ಎಸ್ ಇ ಪರವಾಗಿ ರಾಷ್ಟ್ರಮಟ್ಟದ ಈ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಮೊದಲ ಅಲೋಶಿಯಸ್
ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ, ಮೇಘನಾ, ಶಂಕ್ರಪ್ಪ ಹಾಗೂ
72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ
ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 04, ರಿಂದ 11, 2026 ರವರೆಗೆ ನಡೆಯಲಿದೆ.ಚಾಂಪಿಯನ್ಶಿಪ್ಗೆ ಸಿದ್ಧತೆಯಾಗಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ಕೆವಿಎ) ಕರ್ನಾಟಕ ರಾಜ್ಯ ಪುರುಷ
ಮೂಡುಬಿದಿರೆ: ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾರ್ತಿ, ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಧನಲಕ್ಷ್ಮಿ ಪೂಜಾರಿಯವರಿಗೆ ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ಶನಿವಾರ ಭವ್ಯವಾದ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ದ.ಕ ಜಿಲ್ಲಾ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಸ್ವಾಗತಿಸಿ, ಅಭಿನಂದಿಸಿದರು. ಬಳಿಕ ಎಡಪದವಿನಲ್ಲಿ ವಿವೇಕಾನಂದ ಪಿಯು ಕಾಲೇಜು
ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು.ಜೂನಿಯರ್ ವಿಭಾಗದ ಬಾಲಕ ಬಾಲಕಿಯರ, ಸಬ್ ಜೂನಿಯರ್ ಬಾಲಕ ಬಾಲಕಿಯರ
ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು
ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು. ಫಲಿತಾಂಶ : 58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ
ಮೂಡುಬಿದಿರೆ: ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಪ್ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ
ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್ಲ್ಯಾಂಡಿನ ಜ್ಯೂರಿಚ್ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್ನಲ್ಲಿ ಮಾತ್ರ ಅವರು ಚಿನ್ನ ಗೆದ್ದಿದ್ದರು. 2023, 2024 ಹಾಗೂ ಈ ವರುಷದ ಡೈಮಂಡ್ ಲೀಗ್ನಲ್ಲಿ ಅವರು ಈಟಿ ಎಸೆತz ಮೂಲಕ



























