ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,
ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಪುತ್ತೂರು ಬಲ್ನಾಡಿನ ವಿನುಶ್ರೀ ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ.ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್
Chandigarh, March 7, 2023: The Hero SJOBA Rally 2023 organised by St. John’s Old Boys Association (SJOBA) has concluded here . On this occasion, SJOBA held a prize distribution function at CGA Golf Range in order to honor the participants for their distinguished performance in the rally. All the participants and SJOBA office bearers and […]
ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ
ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ
ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ
ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮೊದಲ ದಿನ ನಾಕೌಟ್ ಪಂದ್ಯಗಳಲ್ಲಿ ಬೆಂಗಳೂರು ವಿವಿ 35-07, 35-14ರಲ್ಲಿ ಮೌಲಾನಾ ಆಜಾದ್ ವಿವಿಯನ್ನು
ವಿಟ್ಲ: ಇಂಡಿಯ HIP HOP ಚಾಂಪಿಯನ್ ಶಿಪ್ 2023 ಗೆ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಸೆಮಿಫೈನಲ್ ಗೆ ಆಯ್ಕೆಯಾಗಿದೆ. ರಾಕೇಶ್ ವಿಟ್ಲ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಜನವರಿ 5 ರಂದು ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್ ನಲ್ಲಿ ಭಾಗವಹಿಸಲಿದೆ.
ಕುಂದಾಪುರ: ಡೆಡ್ಲಿಫ್ಟ್ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್ವೆಲ್ತ್ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ ದಾಖಲೆ ಕೈ ತಪ್ಪಿ ಹೋಯಿತು ಎಂದು ಫವರ್ ಲಿಪ್ರರ್ ಕುಂದಾಪುರದ ಸತೀಶ್ ಖಾರ್ವಿ ಹೇಳಿದರು. ನ್ಯೂಜಿಲ್ಯಾಂಡ್ನ