Home Archive by category ಕ್ರೈಮ್

ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಪುತ್ತೂರು ತಾಲೂಕಿನ 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬAದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಅಮೆರಿಕದಲ್ಲಿ ಕನ್ನಡಿಗ ನಾಪತ್ತೆ ಪ್ರಕರಣ: ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ

ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದನ್ನು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನಾವು ನಮ್ಮ ಸಂತಾಪವನ್ನು ಸೂಚಿಸುತ್ತೇವೆ ಎಂದು ರಾಯಭಾರ ಕಚೇರಿಯು

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ ; ಮೂವರ ಬಂಧನ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ. ಮುಕ್ಕಚೇರಿಯ

ಕಾರು-ಬೈಕ್ ಡಿಕ್ಕಿ : ಗಾಯಗೊಂಡಿದ್ದ ವಿದ್ಯಾಥಿ೯ ಸಾವು

ಮೂಡುಬಿದಿರೆ: ಗುರುವಾರ ರಾತ್ರಿ ಬನ್ನಡ್ಕದಲ್ಲಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ತೀವೃವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹ ಸವಾರ ರೋಟರಿ ಪಿಯುಸಿ ಕಾಲೇಜಿನ ವಿದ್ಯಾಥಿ೯ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ದುಘ೯ಟನೆ ನಡೆದಿದೆ. ಮರ‍್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುರ‍್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದರ‍್ದೈವಿ. ಕಾಮಗಾರಿ ಹಂತದಲ್ಲಿರುವ ಕರ‍್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಘಟನೆ ಸಂಭವಿಸಿತ್ತು. ಖ್ಯಾತ

ಓಮನ್‌ನಲ್ಲಿ ಬಹು ವಾಹನ ಅಪಘಾತ: ಉಡುಪಿ ಮೂಲದ ಯುವಕ ಸೇರಿ ಮೂವರು ಮೃತ

ಉಡುಪಿ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಭಾನುವಾರ ಮುಂಜಾನೆ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಸಮೀಪದ ಉಚ್ಚಿಲ ಕಲತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ. ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಮಾಹಿತಿಯಂತೆ, ಮೂರು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಸಮೀಪದ

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆಗೆ ಶರಣು

ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್‌ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ

ಮರ್ದಾಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು ಪತ್ನಿಯನ್ನು ಹುಡುಕಿಕೊಂಡು ತೋಟದ ಬಳಿಗೆ ಹೋದಾಗ ತೋಟದಲ್ಲಿರುವ ಕೆರೆಯಲ್ಲಿ ನೀರಿನ ಮೇಲೆ ಜಾನಕಿ ಅವರ

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ