Home Archive by category ಕ್ರೈಮ್

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆಗೆ ಶರಣು

ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್‌ ಶಾಪ್ ನಡೆಸಿಕೊಂಡಿದ್ದರು.

ಮರ್ದಾಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು ಪತ್ನಿಯನ್ನು ಹುಡುಕಿಕೊಂಡು ತೋಟದ ಬಳಿಗೆ ಹೋದಾಗ ತೋಟದಲ್ಲಿರುವ ಕೆರೆಯಲ್ಲಿ ನೀರಿನ ಮೇಲೆ ಜಾನಕಿ ಅವರ

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ

ನೋಯ್ಡಾ:ವರದಕ್ಷಿಣೆ ಬಾಕಿಗೆ ಸುಟ್ಟು ಕೊಲೆ ಆರು ವರುಷದ ಮಗನೆದುರು ಹತ್ಯೆ

ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ ಏನೋ ಸುರಿದರು. ಅನಂತರ ಕೆನ್ನೆಗೆ ಹೊಡೆದರು. ಅಪ್ಪ ಲೈಟರ್‌ನಿಂದ ಬೆಂಕಿ ಹಚ್ಚಿದಾಗ ಅಮ್ಮ ದಗದಗ ಬೆಂಕಿಯಲ್ಲಿ ಅರಚುತ್ತ ಸುಟ್ಟು ಹೋದಳು. ನನ್ನನ್ನು ಗಟ್ಟಿಯಾಗಿ ಮುಖ ಅಮುಕಿ ಹಿಡಿದುಕೊಂಡಿದ್ದಾರೆ. ಗಂಡನ ಮನೆಯಲ್ಲಿ ಬೆಂಕಿ ಇಡಲ್ಪಟ್ಟು

ಉಡುಪಿ:ಅಂತರ ರಾಜ್ಯ ಕಳ್ಳನ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು ಬಂಧಿಸಿದ್ದು ಆತನಿಂದ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ

ಸುಪ್ರೀಂ ಕೋರ್ಟು ತೀರ್ಪು :ಬೀದಿ ನಾಯಿಗಳು ಮತ್ತೆ ಬೀದಿಗೆ ಬರಲಿ! ಬೀದಿಯಲ್ಲಿ ತಿನಿಸು ಕೊಡುವುದು ಅಪರಾಧ

ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ

ಉಳ್ಳಾಲ : ಬೈಕ್ ಢಿಕ್ಕಿ ಹೊಡೆದು ಗಂಭೀರಗೊಂಡಿದ್ದ ಪಾದಚಾರಿ ಸಾವು

ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ. ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48)ಮೃತ ವ್ಯಕ್ತಿ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ

ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ: 29-03-2025 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೇಕ್ಸ್ ನ ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್