Home Archive by category ಕ್ರೈಮ್ (Page 4)

ತಲಪಾಡಿ, ಅಪ್ರಾಪ್ತೆಗೆ ಕಿರುಕುಳ : ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು,

ವಾರದ ಬಳಿಕ ಶರತ್ ಕುಮಾರ್ ಮೃತದೇಹ ಪತ್ತೆ

ಬೈಂದೂರು: ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಶರತ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು.ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ

ಸುಲಿಗೆ ಪ್ರಕರಣಕ್ಕೆ ಸಂಬಂದಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ದಿನಾಂಕ 17.12.2000 ರಂದು ರಾತ್ರಿ ಸಮಯ 8:45 ಗಂಟೆಗೆ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ , ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಅಕ್ರ 130/2000 ಕಲಂ: 392 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹುಸೇನ್ @ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರುಗಳಿದ್ದು ಹುಸೇನ್ @ ಮೊಹಮ್ಮದ್ ಹುಸೇನ್

ಕೆಜೆ ಹಳ್ಳಿ ಡಿಜೆ ಹಳ್ಳಿ ವಿದ್ವಾಂಸಕ ಹಿತೂರಿಗಳ ಕೇಸು ವಾಪಾಸ್ ಪಡೆದರೆ, ಭಯೋತ್ಪಾದನೆಗೆ ಪ್ರೋತ್ಸಾಹ ಕೊಟ್ಟಂತೆ : ಡಾ. ಭರತ್ ಶೆಟ್ಟಿ

ಇಡೀ ರಾಜ್ಯವನ್ನೇ ಬಿಚ್ಚಿಬಿಳಿಸಿದ್ದ ಕೆ ಜೆ ಹಳ್ಳಿ ಡಿಜೆ ಹಳ್ಳಿಯಲ್ಲಿ ನಡೆದ ವಿದ್ವಾಂಸಕ ಕೃತ್ಯ ದಲ್ಲಿ ಭಾಗಿಯಾದ ಆರೋಪಿಗಳ ಮೊಕದ್ದಮ್ಮೆ ವಾಪಾಸ್ ಪಡೆಯಲು ಶಾಸಕ ತನ್ವೀರ್ ಸೇಠ್ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದು ಒಂದು ವೇಳೆ ಕೇಸ್ ಹಿಂಪಡೆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ಚಟುವಟಿಕೆಗೆ ಮತ್ತು ವಿದ್ವಾಂಸಕ ಕೃತ್ಯಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಗಂಭೀರ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆರೋಪಿಗಳು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ

ಪೊಲೀಸರಿಗೆ ಬಂದೂಕು ತೋರಿಸಿ ಆಕ್ರಮಣಕ್ಕೆ ಯತ್ನಿಸಿದ
ಆರೋಪಿಗಳು

ಪೊಲೀಸರಿಗೆ ಬಂದೂಕು ತೋರಿಸಿ ಆಕ್ರಮಣ ಗೈಯಲು ಯತ್ನಿಸಿದ ಹಾಗೂ ಲಾರಿಯೊಂದನ್ನು ಅಪಹರಣಗೈದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಹಾಗೂ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮೀಯಪದವು ನಿವಾಸಿಗಳಾದ ರಹಿಂ ಹಾಗೂ ಲತೀಫ್ ಬಂಧಿತ ಆರೋಪಿಗಳು. ರಹೀಂ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಅದೇ ರೀತಿ ಲತೀಫ್ ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಕೇರಳ ಹಾಗೂ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಲ್ಲಿ 14 ಪ್ರಕರಣಗಳು ಇರುವುದಾಗಿ

ಕಡಬ : ಒಂದುವರೆ ವರ್ಷಗಳ ನಂತರ ಕಳ್ಳತನದ ಆರೋಪಿಗಳ ಬಂಧನ

ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು ಈ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ.ಈತನ ಮೊಬೈಲ್ ಸಿಡಿಆರ್

ತಿಮಿಂಗಲದ ಅಂಬರ್‌ಗ್ರೀಸ್ ಎಂದು ಹೇಳಿ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳ ಬಂಧನ

ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ ಘಟನೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಶಿವಮೊಗ್ಗ

ಶಿರೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಕಳವು

: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು, 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ. ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು