ಮಸ್ಕತ್: ವಿಜಯ ಕುಮಾರ್ ಕೊಡಿಯಾಲಬೈಲ್ ರವರ ನಿರ್ದೇಶನದ ವಿಭಿನ್ನ ಶೈಲಿಯ ತುಳು ಮತ್ತು ಕನ್ನಡ ನಾಟಕ ದಾಖಲೆ ಸಂಖ್ಯೆಯಲ್ಲಿ ಪ್ರೇಕ್ಷಕರು ನೋಡಿ ಆನಂದಿಸಿದ “ಶಿವದೂತೆ ಗುಳಿಗೆ” ನಾಟಕವು ಮೇ 12 ರಂದು ಮಸ್ಕತ್ ನ ರೂವಿಯ ಅಲ್ ಫಲಾಜ್ ಹೋಟೆಲ್ ನ ಗ್ರಾಂಡ್ ಹಾಲ್ ಅಡಿಟೋರಿಯಂನಲ್ಲಿ ಪ್ರದರ್ಶನಗೊಳ್ಳಲಿದೆ ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ
ಬಹರೈನ್; ರಕ್ತ ದಾನ ಜಗತ್ತಿನಲ್ಲಿಯೇ ಶ್ರೇಷ್ಠ ದಾನ . ನಾವು ನೀಡುವ ಪ್ರತಿ ಹನಿ ರಕ್ತ ಕೂಡ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು ಈ ರಕ್ತದಾನದ ಮಹತ್ವವನ್ನು ಅರಿತಿರುವ ಪಟ್ಲಾ ಪೌಂಡೇಶನ್ ನ ಬಹರೈನ್ ಸೌದಿ ಘಟಕವು ಇದೆ ಫೆಬ್ರವರಿ 17ರಂದು ಸಲ್ಮಾನಿಯ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸಾಮೂಹಿಕ ರಕ್ತ ದಾನ ಶಿಬಿರವನ್ನು ಆಯೋಜಿಸಿದೆ . ಖ್ಯಾತ ಭಾಗವತರಾದ ಯಕ್ಷ ಧ್ರುವ ಪಟ್ಲಾ ಸತೀಶ್ ರವರ ಸಾರಥ್ಯದಲ್ಲಿ ಅಶಕ್ತ ಕಲಾವಿದರ ನೆರವಿಗಾಗಿ ಅಸ್ತಿತ್ವಕ್ಕೆ
ಇಸ್ತಾಂಬುಲ್ : ಟರ್ಕಿ ಮತ್ತು ಸಿರಿಯಾದಲ್ಲಿ, ಪ್ರಬಲ ಭೂಕಂಪ ಸಂಭವಿಸಿದಾಗ ಜನರು ಮಲಗಿದ್ದರು ಮತ್ತು ಕಟ್ಟಡಗಳು ಕುಸಿದವು. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಜನ ಅವಶೇಷಗಳಡಿ ಸಿಲುಕಿಕೊಂಡರು. ಸೋಮವಾರ ಮುಂಜಾನೆ 4.17 ರ ಸುಮಾರಿಗೆ ಉಭಯ ದೇಶಗಳಲ್ಲಿ ಮೊದಲ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.8 ರಷ್ಟಿತ್ತು. ತಕ್ಷಣವೇ ಹದಿನೆಂಟು ಭೂಕಂಪಗಳು ಸಂಭವಿಸಿದವು. ಎರಡೂ ದೇಶಗಳಲ್ಲಿ ಸಾವಿರಾರು ಜನರು ಮೃತಪಟ್ಟರು. ಇನ್ನೂ ಹಲವು ಮಂದಿ ಕಟ್ಟಡಗಳ ನಡುವೆ
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ
ಬಹರೈನ್; “ತಾನು ಕರಗಿ ಇತರರರಿಗೆ ಬೆಳಕು ಕೊಡುವ ಮೇಣದ ಬತ್ತಿಯಂತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕೆಯನ್ನು ಕಾಣಬಹುದು . ಮಕ್ಕಳಿಗೆ ಮಾತೃ ಭಾಷೆಯನ್ನೂ ಕಳಿಸಿದಾಗ ಮಾತ್ರ ನಮ್ಮ ಸಂಸ್ಕ್ರತಿ ಉಳಿದು ಬೆಳೆಯಲು ಸಾಧ್ಯ . ನಾವು ಆರ್ಥಿಕವಾಗಿ ಬೆಳೆದಂತೆಲ್ಲಾ ಸಮಾಜವನ್ನೂ ಬೆಳೆಸಬೇಕು “ಎಂದು ಇಲ್ಲಿ ಇತ್ತೀಚಿಗೆ ಜರುಗಿದ ಬಂಟ್ಸ್ ಬಹರೈನ್ ನ ನೂತನ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಸಮಾರಂಭದಲ್ಲಿ ಬಂಟ್ಸ್ ಬಹರೈನ್ ನ ನೂತನ
ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ಈ ಯಕ್ಷಗಾನ ಕಾರ್ಯಕ್ರಮವು ಅಕ್ಟೋಬರ್ 28ರ ಶುಕ್ರವಾರದಂದು ಮನಾಮದಲ್ಲಿರುವ
ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಖ್ಯಾತ ಸಾಹಿತಿಗಳು ಬರೆದ ತುಳು ಹಾಸ್ಯ ಮತ್ತು ಸಾಮಾಜಿಕ ನಾಟಕ ‘ಕುಟುಂಬ’ ಪ್ರದರ್ಶನ ಕಂಡಿತು. ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟರ್ಟೈನ್ಮೆಂಟ್ ಸಹಯೋಗದಲ್ಲಿ ಯಶಸ್ವಿಯಾಗಿ ಕುಟುಂಬ ನಾಟಕವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ
ಬಹರೈನ್ ನ ಸಾವಿರಾರು ಕನ್ನಡಿಗರ ಕನಸಿನ ಕೂಸಾದ “ಕನ್ನಡ ಭವನ “ದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಸೆಪ್ಟೆಂಬರ್ 23 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ದ್ವೀಪದ ಹೃದಯ ಭಾಗವಾದ ಮನಾಮಾದಲ್ಲಿ ಕನ್ನಡ ಸಂಘ ಬಹರೈನ್ ನೂತನವಾಗಿ ನಿರ್ಮಿಸಿರುವ ” ಕನ್ನಡ ಭವನ”ವನ್ನು ನ್ನು ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ
ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ರಘುನಾಥ್ ಅಂಚನ್ ರವರ ಮುಂದಾಳತ್ವದಲ್ಲಿ “ಅಷ್ಟಮಿ-ಚೌತಿ” ಆಚರಣೆ ಕಾರ್ಯಕ್ರಮ “ಗ್ರಾಂಡ್ ಕತಾರ್ ಪ್ಯಾಲೇಸ್ “ನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದ ಅಂಚನ್ ರವರು ಸಂಘದ ಸಾಧನೆ, ಒಗ್ಗಟ್ಟು ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಕೃಷ್ಣ – ರಾಧೆ ಛದ್ಮವೇಷ ಸ್ಪರ್ಧೆಗೆ ಅತ್ಯಂತ ಉಲ್ಲಾಸದಿಂದ ರಂಗು ರಂಗಿನ ಬಟ್ಟೆ ತೊಟ್ಟ ಪುಟಾಣಿಗಳು
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಇದೀಗ ತನ್ನ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.



























