Home Archive by category ದೈವ ದೇವರು (Page 13)

ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ : ಹೊರೆ ಕಾಣಿಕೆ ಸಮರ್ಪಣೆ, ನಗನಾಣ್ಯ ಮೆರವಣಿಗೆ

ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜರಗಲಿರುವ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಬೃಹತ್ ಹೊರೆಕಾಣಿಕೆ ಸಮರ್ಪಣೆ ಮತ್ತು ನಗನಾಣ್ಯ ಪರಿಕರಗಳ ಮೆರವಣಿಗೆ ನಡೆಯಿತು. ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ|

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನಾವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ದಿನ 1

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಮೊದಲ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿವೆ. ಅತಿರುದ್ರ ಮಹಾಯಾಗದ ಎರಡನೇ ದಿನವಾದ ಫೆಬ್ರವರಿ 23, 2023 ರ ಗುರುವಾರದಂದು ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಶುಭಾರಂಭ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು. ಈ ಶುಭ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ವೈಧಿಕರಿಗೆ ಸ್ವಾಗತ 

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ, ನಾಳೆ ಫೆಬ್ರವರಿ 22, 2023 ರ ಬುಧವಾರದಂದು ಪ್ರಾರಂಭಗೊಳ್ಳಲಿರುವ ಅತಿರುದ್ರ ಮಹಾಯಾಗಕ್ಕೆ 180 ವೈಧಿಕರು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಫೆಬ್ರವರಿ 21, 2023 ರ ಮಂಗಳವಾರದಂದು ಆಗಮಿಸಿದ್ದಾರೆ. ಅತಿರುದ್ರ ಮಹಾಯಾಗ ಸಮಿತಿ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನವರು,  ಯಾಗಕ್ಕಾಗಿ ಆಗಮಿಸಿದ ಎಲ್ಲಾ ವೈಧಿಕರನು ಕರೆದುಕೊಂಡು ಶ್ರೀ ಉಮಾಮಹೇಶ್ವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಪತ್ರಿಕಾಗೋಷ್ಠಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ವತಿಯಿಂದ ಫೆಬ್ರವರಿ 21, 2023 ರ ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ, ಶಾಸಕ ಕೆ. ರಘುಪತಿ ಭಟ್ ಅವರು, 121 ಋತ್ವಿಜರ ನೇತೃತ್ವದಲ್ಲಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ನಟ ರಕ್ಷಿತ್ ಶೆಟ್ಟಿ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಆಗಮಿಸಿ, ದೇಗುಲದಲ್ಲಿ ನಡೆಯುತ್ತಿರುವ ಸಕಲ ತಯಾರಿಗಳನ್ನು ವೀಕ್ಷಿಸಿ,

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಿಕಾರಿಪುರ ಕೃಷ್ಣಮೂರ್ತಿ, ಉದಯ ಕುಮಾರ್, ರಘುರಾಮ ರಾವ್ ಮತ್ತು ತಂಡದವರಿಂದ ರುದ್ರ ಪಠನ, ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರ ಪಾರಾಯಣ ಬಳಗದವರಿಂದ ಸಾಮೂಹಿಕ ಕುಂಕುಮಾರ್ಚನೆ, ಶ್ರೀ ಲಲಿತಾ ಸಹಸ್ರನಾಮಾರ್ಚನೆ ಜರುಗಿತು. ಸ್ವಾಮಿನಿ