Home Archive by category ಮನರಂಜನೆ

ಒಟಿಟಿಯಲ್ಲಿ ಮಂಕುಭಾಯ್ ಫಾಕ್ಸಿ ರಾಣಿ ಸಿನಿಮಾ

ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್

ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಮಂಗಳೂರಿನ ಮೊಹಮ್ಮದ್ ಆಶಿಕ್

ಮಂಗಳೂರಿನ ಮೊಹಮ್ಮದ್ ಆಶಿಕ್ ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಹೊರಹೊಮ್ಮಿದರು. ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್, ಸೂರಜ್ ಅವರೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಗಳನ್ನು ಪಡೆದರು. ಮೊಹಮ್ಮದ್ ಆಶಿಕ್ ಇದಿಗ ಮಂಗಳೂರಿನಲ್ಲಿ ಚಿರಪರಿಚಿತ ಹೆಸರು ಮಂಗಳೂರಿನ ಕುಲುಕಿ ಹಬ್ ಎನ್ನುವ ಸಣ್ಣ ಜ್ಯೂಸ್ ಮಳಿಗೆಯಿಂದ ಸಾಗಿ ಇಂದು ಭಾರತದ ದೊಡ್ಡ ರಿಯಾಲಿಟಿ ಶೋ ಸೋನಿ ಟಿವಿಯ ಮಾಸ್ಟರ್ ಚೆಫ್ ಇಂಡಿಯಾದಲ್ಲಿ ವಿಜೆತರಾದವರು.ಹೋಟೆಲ್

ರಾಜಸ್ತಾನ – ಹಾಸ್ಟೆಲ್ಲಿನ ಹುಡುಗಿಯರನ್ನು ನೋಡಲು ಬಂದ ಚಿರತೆ

ಶನಿವಾರ ಬೆಳ್ಳಂಬೆಳಿಗ್ಗೆ ಉದಯಪುರದ ಬಾಲಕಿಯರ ಹಾಸ್ಟೆಲ್ಲಿಗೆ ಚಿರತೆಯೊಂದು ಮೆಲ್ಲನೆ ಬಂದು ಅಲ್ಲಿದ್ದ ಎಲ್ಲರೂ ಗಡಗಡ ನಡುಗುವಂತೆ ಮಾಡಿತು.ರಾಜಸ್ತಾನದ ಉದಯಪುರದಲ್ಲಿ ಈ ಚಿರತೆ ಇಣುಕುವಿಕೆ ನೋಡುತ್ತಲೇ ಹುಡುಗಿಯರು ಮತ್ತು ವಾರ್ಡನ್ ಎಲ್ಲರೂ ಬಾಗಿಲು ಹಾಕಿಕೊಂಡು ಒಳಗೆ ಕುಳಿತುಕೊಂಡರು. ಭಯದಿಂದ ಹೊರಗೆ ಇಣುಕಿ ನೋಡುತ್ತಲಿದ್ದರು. ಒಂದು ಸುತ್ತು ಆಚೀಚೆ ಹಾಕಿದ ಚಿರತೆಯು ಮೆಲ್ಲನೆ ಬೆಳಗಾಗುವಾಗ ಬಂದ ದಾರಿಯಲ್ಲಿಯೇ ಹಿಂದಕ್ಕೆ ಹೋಯಿತು

ಕರಾವಳಿ ಜಿಲ್ಲೆಯಾದ್ಯಂತ “ರಾಪಟ” ಅದ್ಧೂರಿ ಬಿಡುಗಡೆ

ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಶುಕ್ರವಾರ ಮುಂಜಾನೆ ಕರಾಳಿಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಡಾ. ದೇವದಾಸ್ ಕಾಪಿಕಾಡ್ ಅವರು, “ತುಳು ಭಾಷೆಯಲ್ಲಿ ಬರುವ ಎಲ್ಲಾ ಸಿನಿಮಾಗಳಿಗೂ ತುಳುವರು

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್

ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು, ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ

ಕಾಂತಾರ ಚಾಪ್ಟರ್-1 ಫಸ್ಟ್ ಲುಕ್, ಟೀಸರ್ ಬಿಡುಗಡೆ

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‍ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು

ಬೆಂಗಳೂರು ಕಂಬಳದಲ್ಲಿ ಕಾಂತಾರ ಕೋಣಕ್ಕೆ ಚಿನ್ನದ ಪದಕ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳು ಚಿನ್ನದ ಪದಕಕ್ಕೆ ಭಾಜನವಾಗಿದೆ. ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು. ಈ ಕುರಿತು ಕೋಣಗಳ ಮಾಲೀಕರು

ಬಹರೈನ್: ಡಿ.29ರಂದು “ಮಿಸ್ಟರ್ ಮದಿಮಯೆ” ತುಳು ಸಿನಿಮಾದ ಪ್ರೀಮಿಯರ್ ಪ್ರದರ್ಶನ

ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್ ಒಡೆತನದ “ಆರ್ ಆಂಡ್ ಆರ್ ಸ್ಕ್ವಾರ್ ” ಸಂಸ್ಥೆಯು ಈ ಚಿತ್ರವನ್ನು ಬಹರೈನ್ ನ

ವಿಶ್ವ ಮೂಲವ್ಯಾಧಿ ದಿನ-ನವೆಂಬರ್ 20

ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಜನರಿಗೆ ಮನದಟ್ಟು ಮಾಡುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. ಇದೊಂದು ಅತ್ಯಂತ ಯಾತನಾಮಯ ಮತ್ತು ಮುಜುಗರ ತರಿಸುವಂತಹಾ ಖಾಯಿಲೆಯಾಗಿದ್ದು, ಯಾರಲ್ಲೂ ಹೇಳಿಕೊಳ್ಳಲಾಗದೆ ರೋಗಿ ರೋಗವನ್ನು

ಉಡುಪಿ: ಬಯ್ ಹುಲ್ಲಿನ ಬೇಲ್, 50 ವರುಷದ ಹಿಂದಿನ ನೆನಪು

ನಾವು ಸಣ್ಣವರಿದ್ದಾಗ ಮನೆಯವರೆಲ್ಲ ಕೃಷಿ ಕಾರ್ಮಿಕರೆ. ಈಗ ಬೇಸಾಯ ಬಲ್ಲವರು ಕಡಿಮೆ. ಹೊಸ ತಲೆಮಾರು ಗದ್ದೆಗೆ ಇಳಿಯುವುದಿಲ್ಲ. ಆದರೆ ಕೃಷಿಗೆ ಯಂತ್ರಗಳ ಬಾಡಿಗೆ ನೆರವು ಧಾರಾಳ ಸಿಗುತ್ತದೆ. ಎಪ್ಪತ್ತರ ದಶಕದಲ್ಲಿ ಕೆಲವು ಇಂಗ್ಲಿಷ್ ಚಿತ್ರಗಳಲ್ಲಿ ಬೆಳೆಯ ಹುಲ್ಲಿನ ಕಟ್ಟು ಕಂಡಾಗ ಎಷ್ಟು ಅಚ್ಚುಕಟ್ಟು ಎಂದುಕೊಂಡದ್ದಿದೆ. ಈ ಒಣ ಹುಲ್ಲಿನ ಕಟ್ಟನ್ನು ಇಂಗ್ಲಿಷಿನಲ್ಲಿ ಬೇಲ್ ಎನ್ನುತ್ತಾರೆ. ಕಟಾವು ಮಾಡಿ ಈ ಕಟ್ಟು ಕಟ್ಟುವ ಯಂತ್ರವನ್ನು ಬೇಲರ್ ಎನ್ನುವರು. ಪೇರೂರು