Home Archive by category ಮನರಂಜನೆ (Page 11)

ನಿಟ್ಟೆ ವಿಶ್ವವಿದ್ಯಾಲಯ : ಜೂನ್ 8-11ರ ವರೆಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರ ಪ್ರದರ್ಶನ

ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು

ವಿಶ್ವ ಪರಿಸರ ದಿನ ಜೂನ್ 5 ಕ್ಕೆ ಮಾತ್ರ ಸೀಮಿತವಾಗದಿರಲಿ

1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇಂದಿನ ಜಾಗತೀಕರಣದಿಂದಾಗಿ ಪ್ರಕೃತಿಮಾತೆಯ ಒಡಲನ್ನು ಬಗೆಯಲಾಗುತ್ತಿದೆ, ಬಣ್ಣ ಬಣ್ನದ ಸಿಮೆಂಟ್ ಕಟ್ಟಡಗಳ ನಡುವೆ ಪ್ರಕೃತಿಯ ಹಸಿರು ಕಾಣೆಯಾಗುತ್ತಿದೆ,ಮಾಲಿನ್ಯವು

ಮೇ.26ರಂದು ಪಿರ್ಕಿಲು ತುಳು ಸಿನಿಮಾ ತೆರೆಗೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ ಇದ್ದಾಗಿದ್ದು, ಪಿರ್ಕಿಲು ಎಂದು ಊರಿನ ಜನರಿಂದ ಕರೆಸಿಕೊಳ್ಳುವ ಹುಡುಗರು ಏನೆಲ್ಲ

ಕೇರಳ : ಲಾಟರಿಯಲ್ಲಿ 70 ಲಕ್ಷ ಬಂಪರ್ ಬಹುಮಾನ- ಪತ್ತೆಯಾಗದ ಟಿಕೆಟ್ ಅದೃಷ್ಟಶಾಲಿ

ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಂದು ಕಡೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಬಂಪರ್ ಬಹುಮಾನ ಬಂದ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಈ

‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಬಿಡುಗಡೆ

ಯೋಧ ಮೋಷನ್ ಬ್ಯಾನರ್ ಅಡಿಯಲ್ಲಿ ಸಾಯಿ ಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಲನಚಿತ್ರ ‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ತುಳುವಿನ ಬಹುನಿರೀಕ್ಷಿತ ಸಿನಿಮಾ ಗೋಸ್ಮರಿ ಫ್ಯಾಮಿಲಿ ಮೇ 18ರಂದು ತೆರೆ ಮೇಲೆ ಬರಲಿದೆ. ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ಸಿನಿ ಪ್ರೇಕ್ಷಕರು ಗೋಸ್ಮರಿ ಫ್ಯಾಮಿಲಿಯ ಸಿನಿಮಾವನು ಮೇ 18ರಿಂದ ವೀಕ್ಷಿಸಲಿದ್ದಾರೆ. ಶಕುಂತಲಾ ಆಂಚನ್

“ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ : ಮೇ 12. ಬಹರೈನ್‍ನಲ್ಲಿ ಪ್ರೀಮಿಯರ್ ಶೋ

ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ “ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ ಮಂದಿರದಲ್ಲಿ ಗ್ರ್ಯಾಂಡ್ ಪ್ರೀಮಿಯರ್ ಪ್ರದರ್ಶನ ಕಾಣಲಿದೆ.ತುಳು ಚಲನಚಿತ್ರ ರಂಗದ ಜನಪ್ರಿಯ ನಟರುಗಳು ಒಂದಾಗಿ ನಟಿಸಿರುವ ಈ ಚಲನಚಿತ್ರವನ್ನು ಖ್ಯಾತ ನಿರ್ದೇಶಕ ಸಾಯಿ ಕೃಷ್ಣ ಕುಡ್ಲಾ ರವರು ಬರೆದು

ಮೇ 18ರಂದು ಕರಾವಳಿಯಾದ್ಯಂತ ಬಹುನಿರೀಕ್ಷಿತ ಗೋಸ್ಮರಿ ಫ್ಯಾಮಿಲಿ ತುಳು ಸಿನಿಮಾ ಬಿಡುಗಡೆ

ಯೋಧ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಿತ್ರ `ಗೋಸ್ಮರಿ ಫ್ಯಾಮಿಲಿ’ ಮೇ 18 ರಂದು ಬಿಡುಗಡೆಯಾಗಲಿದೆ. ಬಹುನಿರೀಕ್ಷಿತ ತುಳು ಸಿನಿಮಾ ಗೋಸ್ಮರಿ ಫ್ಯಾಮಿಲಿ ಬಿಡುಗಡೆಗೆ ಸಿದ್ಧಗೊಂಡಿದೆ. ಒಂದು ಅದ್ಭುತ ಕಥಾಹಂದರ ಹೊಂದಿರುವ ಸಿನಿಮಾ ಇದಾಗಿದ್ದು, ಮೇ 18ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಅದಕ್ಕಾಗಿ ಚಿತ್ರತಂಡ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚಿತ್ರವನ್ನು ಶಕುಂತಲಾ

ಕರಾವಳಿಯಾದ್ಯಂತ “ಗೌಜಿ ಗಮ್ಮತ್” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ “ಗೌಜಿಗಮ್ಮತ್” ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ, ಚಲನ ಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ನಿರ್ಮಾಪಕರಾದ ಮೋಹನ್ ಭಟ್ಕಳ್ ಹಾಗೂ ವಿನಾಯಕ ತೀರ್ಥಹಳ್ಳಿ ಅವರ ಶ್ರಮ ಗೌಜಿ ಗಮ್ಮತ್ ಸಿನಿಮಾ ಯಶಸ್ಸು ಕಾಣುವ ಮೂಲಕ ಇನ್ನಷ್ಟು ಮಂದಿಗೆ

ಎ.16ರಂದು ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್ ಎ.16ರಂದು ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ ಜೈನ್ ಹೇಳಿದರು. ಸ್ಪರ್ಶಾ ಕಲಾಮಂದಿರದಲ್ಲಿ ನಡೆದ

ಎಪ್ರಿಲ್ 21. ಮಗಳೇ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ವಿನೂತನ ಕಥಾಹಂದರ ಹೊಂದಿರುವ ‘ಮಗಳೇ’ ಸಿನಿಮಾ ಏಪ್ರಿಲ್ 21ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಇದೀಗ ಸಿನಿಮಾ ಟ್ರೈಲರ್ ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷಕರಿಂದ ಉತ್ತಮ ರೆಸ್ಫಾನ್ಸ್ ವ್ಯಕ್ತವಾಗಿದೆ. ಮಗಳೇ ಸಿನಿಮಾ ತಂದೆ, ತಾಯಿ ಮತ್ತು ಮಗಳ ನಡುವಿನ ಟ್ರಯಾಂಗಲ್ ಎಮೋಷನಲ್ ಲವ್ ಸ್ಟೋರಿಯಾಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ. ಜೆಡ್ ನೆಟ್ ಕಮ್ಯುನಿಕೇಷನ್ಸ್ ಬ್ಯಾನರ್‍ನಡಿಯಲ್ಲಿ ಮಕ್ಕಿನ್, ಸಯೂರಿ ಮತ್ತು ಎಬಿಎಂ ನಿರ್ಮಾಣದಲ್ಲಿ ಸೋಮು