ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎ.16ರಂದು ಭಾನುವಾರ ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ನಡೆಯಲಿರುವ ನಾಲ್ಕನೆ ಸೀಸನ್ನ ಕಾಮಿಡಿ ಪ್ರೀಮಿಯರ್ ಲೀಗ್ನ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಬಿ.ಸಿ.ರೋಡಿನ ಸ್ಪರ್ಶಾ
ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಇದೊಂದು ಅದ್ಭುತ ಅವಕಾಶ. ಇದೇ ಮಾರ್ಚ್ 26ರಂದು ಅಂದ್ರೆ ನಾಳೆ ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ
ಉಜಿರೆ, ಮಾ.20: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ ‘ಸಿನಿರಮಾ 2023’ ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ತೃತೀಯ ಬಹುಮಾನ ಪಡೆದಿದೆ. ಮೈಸೂರಿನ ಬೋಗಾದಿಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಮಾ.10, 11 ರಂದು ಕಿರುಚಿತ್ರೋತ್ಸವ ನಡೆದಿದ್ದು, ಸಮಾರೋಪ
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾರತ ಚಲನಚಿತ್ರ ವಿಭಾಗದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊಟ್ಟ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗೆಳಿಕೆಗೂ ಪಾತ್ರವಾಗಿದೆ. ಕೌಡಿಕಳಿ ಸಿಂಚನ ಪೊನ್ನಪ್ಪ ನಿರ್ದೇಶನದ
ನೈಜ ಘಟನೆ ಆಧಾರಿತ ‘19.20.21’ ಕನ್ನಡ ಸಿನಿಮಾವನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅ.ವಂ.ಡಾ. ಪೀಟರ್ ಪೌಲ್ ಸಲ್ಡಾನಾ ಅವರು ಬುಧವಾರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳ್ತಂಗಡಿಯ ಕುತ್ಲೂರಿನ ಮಲೆಕುಡಿಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟ ಮತ್ತು ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆಯನ್ನು ನಕ್ಸಲ್ ಎಂಬ ಸುಳ್ಳು ಕೇಸು ದಾಖಲಿಸಿ ಬಂಧಿಸಿದ ಘಟನೆ , ಆ ಬಳಿಕ ವಿಠಲ ಮಲೆಕುಡಿಯನ ಪರವಾಗಿ ನಡೆದ ಜನ
ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ‘ದಿ
ಪೆನ್ಸಿಲ್ ಬಾಕ್ಸ್. ಹಸೆರೇ ಹೇಳುವಂತೆ ಇದು ಮಕ್ಕಳ ಕನ್ನಡ ಸಿನಿಮಾ. ಬಹುತೇಕ ಕರಾವಳಿ ಪ್ರತಿಭೆಗಳೇ ಸೇರಿ ಮಾಡಿರುವ ಮೂವಿ. ದೃಶ್ಯ ಮೂವೀಸ್ ಬ್ಯಾನರಿನಡಿಯಲ್ಲಿ ಉದ್ಯಮಿ ದಯಾನಂದ ಎಸ್ ರೈ ಅವರ ನಿರ್ಮಾಣದಲ್ಲಿ ತಯಾರಾದ ಮಕ್ಕಳ ಕಥಾನಕವನ್ನೊಳಗೊಂಡ ಸದಭಿರುಚಿಯ ಮನರಂಜನೆಯ ‘ಪೆನ್ಸಿಲ್ ಬಾಕ್ಸ್’ ಚಿತ್ರ ಕರಾವಳಿಯಾದ್ಯಂತ ಭಾರೀ ಸೆನ್ಸೇಷನ್ ಕ್ರಿಯೇಟ್ ಮಾಡಿ ಹಿಟ್ ಆಗಿತ್ತು. ಇದೀಗ ಚಿತ್ರದ ಬಾಲ ನಟಿ ದೀಕ್ಷಾ ಡಿ ರೈಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ
ಸಿನಿ ಪ್ರೇಕ್ಷಕರ ಬಹುನಿರೀಕ್ಷೆಯ ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಮತ್ತು ಹೊಸಬರಿಂದ ಕೂಡಿರುವ ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಜೂಲಿಯಟ್-2 ಸಿನಿಮಾ ರಾಜ್ಯಾದ್ಯಂತ ಫೆ.24ರಂದು ಬಿಡುಗಡೆಗೊಳ್ಳಲಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಈಗಾಗಲೇ ಟೀಸರ್,ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷರಲ್ಲಿ ಕುತೂಹಲವನ್ನು ಮೂಡಿಸಿದೆ. ಇನ್ನು ನಗರದ ಪ್ರೆಸ್ಕ್ಲಬ್ನಲ್ಲಿ
ಮಗಳು, ಇದು ಗ್ರಾಮೀಣ ಪ್ರತಿಭೆಗಳಿಂದಲೇ ಮೂಡಿಬಂದ ಕನ್ನಡ ಚಲನಚಿತ್ರ. ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನೇ ಇಟ್ಟುಕೊಂಡು ಪೋಣಿಸಲಾದ ಮಗಳು ಎಂಬ ಕನ್ನಡ ಚಲನಚಿತ್ರಕ್ಕೆ ಚಿತ್ರಮಂಡಳಿಯಿಂದ ಅತ್ಯುತ್ತಮ ಚಲನಚಿತ್ರವೆಂದು ಯು ಸರ್ಟಿಫಿಕೆಟ್ ಲಭಿಸಿದೆ. ಫೆ.17ರಂದು ರಾಜ್ಯಾದ್ಯಂತ ಚಿತ್ರ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ತೋಮಸ್ ಎಂ.ಎಂ. ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗಾಡ್ ಗಿಫ್ಟ್
ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿರುವ ಗುತ್ತಿನ ಮನೆಯಲ್ಲಿ




























