College of Physiotherapy, Srinivas University organized Navratri celebration on 12th October, 2021 between 05.30 pm to 09.00 pm at the Srinivas Convention Hall, GHS road, Mangalore. Dr. CA. A. RaghavendraRao, Chancellor of Srinvas University and President of A. ShamaRao foundation; Dr. Ajay
ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ ಕಲಾವಿದ ಸುರೇಶ್ ನಿಟ್ಟೆ ಸಾಹಿತ್ಯ ಬರೆದು ಹಾಡಿದ್ದಾರೆ. ಇನ್ನು ನಿರ್ಮಾಣದ ಹೊಣೆಯನ್ನು ಸಂದೀಪ್
ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ನಿರ್ಮಾಣದ ಕನ್ನಡ ಚಿತ್ರ ಅಕ್ಷಮ್ಯ ಇದರ ಟೀಸರ್ ಬಿಡುಗಡೆ ಕಾರ್ಯಕ್ರಮ ನಗರದ ಮಾಲೇಮಾರ್ ಬಳಿಯ ಎಸ್ ಡಿಎಂ ಸ್ಟುಡಿಯೋದಲ್ಲಿ ನೆರವೇರಿತು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಟೀಸರ್ ಬಿಡುಗಡೆಗೊಳಿಸಿ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, “ಅಕ್ಷಮ್ಯ ಹೊಸಬರೇ ನಿರ್ಮಿಸಿದ ಒಂದು ಹೊಸ ಪ್ರಯತ್ನ. ಟೀಸರ್ ಕುತೂಹಲ ಮೂಡಿಸುತ್ತಿದ್ದು ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿದೆ. ಕನ್ನಡ
ವಿ4 ಸ್ಟ್ರೀಮ್ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ `ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು `ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್ ಮಾಡಲಾಗಿದ್ದು, ಮೋಂತಿ ಫೆಸ್ಟ್ನ ದಿನದಂದು ವಿ4 ಸ್ಟ್ರೀಮ್ನಲ್ಲಿ ತೆರೆ ಕಂಡಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ. ಸುಮಾರು
ಕನಸು ಕಾಣುವುದು ಬಹಳ ಸುಲಭ ಆ ಕನಸನ್ನು ನನಸಾಗುವುದು ಕಷ್ಟ. ಗುರಿ, ಛಲ, ಸತತ ಪರಿಶ್ರಮ ನಮ್ಮಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಸಾವಿರ ಕಷ್ಟಗಳ ಮಧ್ಯೆಯು ಗುರಿ ತಲುಪುತ್ತೇನೆ ಎಂಬ ಛಲ ಗುರಿ ತಲುಪಲು ಎಷ್ಟು ಸಾಧ್ಯವೋ ಅಷ್ಟು ಪರಿಶ್ರಮ ನಮ್ಮಲ್ಲಿರಬೇಕು ಆಗ ಮಾತ್ರ ನಮ್ಮ ಭವಿಷ್ಯದ ದಾರಿಸುಗಮವಾಗಿರುತ್ತದೆ.ಇಂತಹ ಸವಾಲನ್ನು ಗೆದ್ದು ತನ್ನ ಕನಸನ್ನು ನನಸು ಮಾಡಿಕೊಂಡವರಲ್ಲಿ ಶಶಿರಾಜ್ ಕೂಡಾ ಒಬ್ಬರು. ಮೂಲತಃ ಬೆಂಗಳೂರಿನವರಾದ ಶಶಿರಾಜ್ ಒಬ್ಬ ಕಲಾವಿದ, ನಟ.
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸಹಭಾಗಿತ್ವದಲ್ಲಿ ಲೆನ್ಸ್ ಕ್ಯಾಪ್ ಪಿಕ್ಚರ್ಸ್ ನಡೆಸುವ ತುಳು ಹಾಗೂ ಕನ್ನಡ ಚಲನಚಿತ್ರ ನಟನಾ ತರಗತಿ ಸೆ.5ರಂದು ತುಳು ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ತುಳು ಹಾಗೂ ಕನ್ನಡ ಭಾಷೆಯಲ್ಲಿ ಈ ನಟನಾ ತರಗತಿ ನಡೆಯಲಿದ್ದು ತುಳುವಿಗೆ ಆದ್ಯತೆ ನೀಡಲಾಗುತ್ತದೆ ಎಂದರು.ಮೂರು ತಿಂಗಳ ಕಾಲ
ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ ಸಿಕ್ಕಿದೆ. ಇಬ್ಬರ ಹುಡುಗಿಯರ ನಡುವೆ ಒಬ್ಬ ಪ್ರೇಮಿ ಎನ್ನುವ ಕಥಾ ಹಂದರ ಹೊಂದಿರುವ ಚಿತ್ರವು ಬಹಳ
ಭಾರತದಲ್ಲಿ ಅತಿ ಹೆಚ್ಚು ಅವಾರ್ಡ್ ಗಳನ್ನು ಪಡೆದಿರುವ ಅತೀ ದೊಡ್ಡ ರೇಡಿಯೋ ನೆಟ್ವರ್ಕ್ ,93.5 ರೆಡ್ ಎಫ್ ಎಂ . ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಹಾಗೂ ಕಲಬುರ್ಗಿ ನಗರಗಳಲ್ಲಿ ಪ್ರಸ್ತುತಪಡಿಸುತ್ತಿದೆ “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”. ಕೇಳುಗರಿಗೆ ಅತಿ ಹೆಚ್ಚು sಸೂಪರ್ ಹಿಟ್ ಹಾಡುಗಳನ್ನು ದಿನ ಪೂರ್ತಿ ಪ್ರಸಾರ ಮಾಡುವ ಸಲುವಾಗಿ ಈ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ನಾನ್ ಸ್ಟಾಪ್ 8 ಹಾಡುಗಳನ್ನು (8 ಹಾಡುಗಳ ಸರಮಾಲೆಯಾಗಿ )
ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ