Home Archive by category ಮನರಂಜನೆ (Page 14)

ಹೊಸ ವರ್ಷಾಚರಣೆಗೆ ಸಜ್ಜಾದ ಹೋಟೆಲ್ ಓಶಿಯನ್ ಪರ್ಲ್

ಮಂಗಳೂರು ನಗರದ ಪ್ರತಿಷ್ಟಿತ ಹೋಟೆಲ್‍ಗಳಲ್ಲಿ ಒಂದಾದ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ 2023 ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ಖಾದ್ಯಪ್ರೀಯರ ಅಚ್ಚುಮೆಚ್ಚಿನ ಹೋಟೆಲ್ ಆಗಿದ್ದು, ಈ ಬಾರಿ ಹೊಸ ವರ್ಷ 2023ನ್ನು

ಎಪ್ರಿಲ್‍ನಲ್ಲಿ ಬಿರ್ದ್ ದ ಕಂಬುಲ ತುಳು ಚಿತ್ರ ಬಿಡುಗಡೆ

ಮೂಡುಬಿದಿರೆ : ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ಮುಂದಿಟ್ಟುಕೊಂಡು ತಯಾರಾಗುತ್ತಿರುವ ಚಲನಚಿತ್ರ ತುಳುವಿನ ಬಿರ್ದ್‍ದ ಕಂಬುಲದ ಚಿತ್ರೀಕರಣವು ಮುಕ್ತಾಯದ ಹಂತದಲ್ಲಿದೆ ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಹೇಳಿದರು.ಅವರು ಮಂಗಳೂರಿನ ಉರ್ವ ಮೈದಾನದಲ್ಲಿ ಬಿರ್ದ್‍ದ ಕಂಬುಲ ಚಿತ್ರೀಕರಣದ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಿನೆಮಾವು ತುಳುನಾಡಿನ ಭಾಷೆ, ಸಂಸ್ಕೃತಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ

“ಲಾಸ್ಟ್ ಬೆಂಚ್” ತುಳು ಸಿನಿಮಾ ಇಂದು ತುಳುನಾಡಿನಾದ್ಯಂತ ಬಿಡುಗಡೆ

ಮಂಗಳೂರು: ಎ ಎಸ್ ಪೆÇ್ರಡಕ್ಷನ್ ಲಾಂಛನದಲ್ಲಿ ತಯಾರಾದ ಆಶಿಕಾ ಸುವರ್ಣ ನಿರ್ಮಾಣದಲ್ಲಿ ಎಂ ಪಿ ಪ್ರಧಾನ್ ನಿರ್ದೇಶನದ ಬಹುನಿರೀಕ್ಷಿತ ” ವಿಐಪೀಸ್ ಲಾಸ್ಟ್ ಬೆಂಚ್” ತುಳು ಚಿತ್ರ ಶುಕ್ರವಾರ ತುಳುನಾಡಿನಾದ್ಯಂತ ಬಿಡುಗಡೆಗೊಂಡಿತು. ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅವರು, “ಲಾಸ್ಟ್ ಬೆಂಚ್ ಸಿನಿಮಾ ಇಂದು

ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ

ಡಿ.16ರಂದು ವಿಐಪಿಸ್ ಲಾಸ್ಟ್ ಬೆಂಚ್ ಸಿನಿಮಾ ರಿಲೀಸ್ : ಡಿ.10 ಪಣಂಬೂರು ಕಡಲ ಕಿನಾರೆಯಲ್ಲಿ ಪ್ರಮೋಷನ್

ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್‍ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್‍ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್ ಪ್ರೊಡಕ್ಷನ್‍ನ ಎಕ್ಸಿಕ್ಯುಟಿವ್ ಪ್ರೋಡ್ಯೂಸರ್ ಕಿಶೋರ್ ಹೇಳಿದರು. ಅವರು ನಗರದ

ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ

ಕರಾವಳಿ ಕರ್ನಾಟಕದ ಪುಟಾಣಿ ಹಾಡುಗಾರರಿಗಾಗಿ ಸಜ್ಜಾಗಿರುವ ಹೊಚ್ಚ ಹೊಸ ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಉಡುಪಿ ಇಂದ್ರಾಳಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಸಂಪಾದಕಿ, ಪತ್ರಕರ್ತೆ, ಖ್ಯಾತ ಚಿಂತಕಿ ಡಾ. ಸಂಧ್ಯಾ ಪೈ ಅವರು ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಿರಿಯ ವಯಸ್ಸಿನಲ್ಲಿ ಮಕ್ಕಳ

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ ಚ್ಯಾರಿಟೇಬಲ್ ವತಿಯಿಂದ ನಡೆಸುವ ವೇದಿಕೆಗಳಲ್ಲೂ ಜನ ಮನ ಗೆದ್ದಿದ್ದಾರೆ. ಮಂಗಳೂರು ನಿವಾಸಿಯಾಗಿರುವ ಶಾಲಿ

ನ.27 ವಿಐಪೀಸ್ ಲಾಸ್ಟ್ ಬೆಂಚ್ ಸಿನಿಮಾದ ಆಂಥಮ್ ಸಾಂಗ್ ಡಿ ಬೀಟ್ಸ್ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆ

ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದ್ದು, ಸಿನಿಮಾದ ಆಂಥಮ್ ಸಾಂಗ್ ನವೆಂಬರ್ 27ರ ಭಾನುವಾರದಂದು ಬೆಳಿಗ್ಗೆ 11.11 ನಿಮಿಷಕ್ಕೆ ಬಿಡುಗಡೆಗೊಳ್ಳಲಿದೆ. ಡಿ ಬೀಟ್ಸ್ ಯೂಟ್ಯೂಬ್ ಚಾನೆಲ್‍ನಲ್ಲಿ ಸಿನಿಮಾದ ಆಂಥಮ್ ಸಾಂಗ್ ಬಿಡುಗಡೆಗೊಳ್ಳಲಿದೆ. ನಟ ಬೋಜರಾಜ ವಾಮಂಜೂರು ಈ

ಬಂಟ್ವಾಳ : ಉದಯೋನ್ಮುಖ ಚಿತ್ರಕಲಾವಿದ ಶಶಾಂಕ್

ಬಂಟ್ವಾಳ: ಕಲಾವಿದರಿಗೆ ಸೂಕ್ತ ಅವಕಾಶ ಹಾಗೂ ಪ್ರೊತ್ಸಾಹಗಳು ಸಿಕ್ಕಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಿದೆ. ಬಂಟ್ವಾಳದ ಉದಯೋನ್ಮುಖ ಚಿತ್ರಕಲಾವಿದನೋರ್ವನಿಗೆ ಆತನ ಚಿತ್ರಕಲಾ ಶಿಕ್ಷಕರು ನೀಡಿದ ಪ್ರೋತ್ಸಾಹ ಹಾಗೂ ಹಿತೈಷಿಗಳು ನೀಡಿದ ಅವಕಾಶದಿಂದ ಇಂದು ಯಶಸ್ವಿ ಚಿತ್ರಕಲಾಕಾರನಾಗಿ ಮೂಡಿ ಬರುತಿದ್ದಾನೆ. ತಾಲೂಕಿನ ಪಾಣಮಂಗಳೂರಿನಲ್ಲಿರುವ ನವರಂಗ್ ಸ್ಮರಣಿಕ ಕೇಂದ್ರ ಹಾಗೂ ಅಲ್ಲೇ ಪಕ್ಕದಲ್ಲಿರುವ ಪೋನಸ್ ಹಲಸಿನ ಅಂಗಡಿಗೆ ಭೇಟಿ ನೀಡಿದಾಗ ಅದರ ಗೋಡೆಗಳಲ್ಲಿ

ಕಾಂತಾರ ಸಿನಿಮಾ ತಂಡಕ್ಕೆ ಕೋರ್ಟಿನಲ್ಲಿ ಗೆಲುವು ; ತೈಕ್ಕುಡಂ ತಕರಾರು ಅರ್ಜಿ ವಜಾ

ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ