ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ                         
        
              ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ                         
        
              ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ                         
        
              ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.                         
        
              ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್                         
        
              ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ                         
        
              ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು                         
        
              ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩ ಜಿಲ್ಲೆಗಳನ್ನು ಹೊಂದಿವೆ.                        
        
              ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.                         
        


























