Home Archive by category ರಾಜಕೀಯ (Page 31)

ಬಜರಂಗದಳ ಮುಟ್ಟಿದರೆ ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ : ಡಾ.ಭರತ್ ಶೆಟ್ಟಿ ವೈ

ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ. ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ ವಿಸರ್ಜಿಸಲಿದ್ದಾರೆ. ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ,ಹಾಲಿ ಶಾಸಕ ಡಾ.ಭರತ್ ಶೆಟ್ಟಿ

ಸುಸ್ಥಿರ, ಸುವ್ಯಸ್ಥಿತ ಸಮನ್ವಯದ ಅಭಿವೃದ್ಧಿಗಾಗಿ ಬಿಜೆಪಿಗೆ ಜನಾದೇಶ ಖಚಿತ: ಗೋಪಾಲಕೃಷ್ಣ ಅಗರ್ವಾಲ್

ಮಂಗಳೂರು: ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿ ಕಾರ್ಯಗಳಿಗಾಗಿ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರವನ್ನು ಪುನರಾಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವನ್ನು 5 ಟ್ರಿಲಿಯನ್‌ ಡಾಲರ್ ಗಾತ್ರದ ಅರ್ಥವ್ಯವಸ್ಥೆಯನ್ನಾಗಿ ಅಭಿವೃದ್ಧಿಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಎಡಪಂಥಿಯ ಚಿಂತನೆಗಳು ಹಾಗೂ

ಬಿಜೆಪಿ 140 ಸೀಟ್ ಗೆದ್ದು ಅಧಿಕಾರ ಹಿಡಿಯುವುದು ಖಚಿತ : ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿಯಲ್ಲಿ ಈ ಬಾರಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ಅಂತರದಲ್ಲಿ ಹರೀಶ್ ಪೂಂಜ ರವರು ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಬೂತ್ ಮಟ್ಟದಲ್ಲಿ ಕೂಡ ಜಾತಿ ಧರ್ಮ ಅನ್ನದೆ ಎಲ್ಲಾ ವರ್ಗದವರಿಗೂ ಸರಕಾರದ ಪ್ರತಿಯೊಂದು ಸವಲತ್ತುಗಳನ್ನು ತಲುಪಿಸುವ ಕಾರ್ಯ ಆಗಿದೆ,ಆದ್ದರಿಂದ ಅತ್ಯಂತ ಹೆಚ್ಚಿನ ಅಂತರದಲ್ಲಿ ಹರೀಶ್ ಪೂಂಜ ರವರು ಗೆಲ್ಲಲಿದ್ದಾರೆ.ಈ ಬಾರಿ ಬಿಜೆಪಿ

ಕಲ್ಲಾಪು ಗ್ಲೋಬಲ್ ಮಾರ್ಕೆಟ್’ನಲ್ಲಿ ಬಿರುಸಿನ ಮತಭೇಟೆ ನಡೆಸಿದ ರಿಯಾಝ್ ಫರಂಗಿಪೇಟೆ

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಬಿರುಸಿನ ಮತಯಾಚನೆ ನಡೆಸಿ, ಗಮನ ಸೆಳೆದರು. ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ದಿನಾಂಕ ಮೇ 1ಕ್ಕೆ ಬೆಳಗ್ಗೆ 7 ಗಂಟೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ವ್ಯಾಪಾರಸ್ಥರು ಮತ್ತು ಕಾರ್ಮಿಕರ ಬೆಂಬಲಯಾಚಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ನವಾಝ್ ಉಳ್ಳಾಲ, ಶಹೀದ್ ಕಿನ್ಯಾ,

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,

ಮಲ್ಲೇಶ್ವರಂ : ಕಾಂಗ್ರೆಸ್ ನಿಂದ ಬೃಹತ್ ರೋಡ್ ಶೋ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಪರ ಮಾಜಿ ಸಚಿವ ಎಂ.ಆರ್.ಸೀತಾರಾಂ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಏರ್ ರ್ಪೋರ್ಸ್, ಅಶೋಕ್ ನಗರ, ರಾಮಯ್ಯ ರಸ್ತೆ, ಮತ್ತಿಕೆರೆ, ತ್ರಿವೇಣೆ ರಸ್ತೆ ಯಶವಂತಪುರ ಸರ್ಕಲ್, ಸುಬ್ರಮಣ್ಯನಗರ ,ಮಿಲ್ಕ್ ಕಾಲೋನಿ, ಗಾಯಿತ್ರಿನಗರ ಮೂಲಕ ಬೃಹತ್ ರೋಡ್ ಶೋ ಸಾಗಿತು. ನೂರಾರು ಬೈಕ್ ಗಳು, ಕಲಾತಂಡಗಳು ರೋಡ್ ಶೋಗೆ ಮೆರಗು ನೀಡಿತು. ಇದೇ ಸಂದರ್ಭದಲ್ಲಿ ಸೀತಾರಾಂ ಮಾತನಾಡಿ

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದೇ ಮುಖ್ಯ: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಹೇಳಿಕೆ

ಸುರತ್ಕಲ್ ಮಾರ್ಕೆಟ್ ಕಳೆದ 5 ವರ್ಷದಿಂದ ಅಸ್ತಿಪಂಜರದಂತೆ ಉಳಿದಿದ್ದು, ಬಿಜೆಪಿ ಶಾಸಕರ ಅಭಿವೃದ್ಧಿಗೆ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವೈ.ರಾಘವೇಂದ್ರ ರಾವ್ ಅವರು , ಇಲ್ಲಿನ ಮಾರ್ಕೆಟ್ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಯಾಕೆ, ಯಾವುದೇ ದೊಡ್ಡ ಕಾಮಗಾರಿ ಅಲ್ಲದಿದ್ದರೂ ಸುರತ್ಕಲ್ ಜಂಕ್ಷನ್ ಗೆ 5 ಕೋಟಿ ರೂಪಾಯಿ

ಕಾರ್ಕಳ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.