ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು. ಈ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಕಾಂಗ್ರೆಸ್ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಇದು ಕಾಂಗ್ರೆಸ್ ಗೆ ತಲೆನೋವಾಗಿತ್ತು. ಹಲವು ಬಾರಿ ಸಂದಾನ ಪ್ರಕ್ರಿಯೆ ನಡೆಸಿದರು
ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು
ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ ಕೈರಬೆಟ್ಟು, ಸುಪ್ರೀತ
ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ ಕರ್ಕೇರ, ಉಪಾಧ್ಯಕ್ಷರು ಪವಿತ್ರ ಗಿರೀಶ್ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ
ಮಂಗಳೂರು: “ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.“ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ
ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್,
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.



























