ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಅಜ್ಜಾರವರ ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾಜಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಭಾರತವನ್ನು ಪರಮ ವೈಭವದಲ್ಲಿ ಕಾಣುವುದಕ್ಕಾಗಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ,
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತಿಯಲ್ಲಿ ಮೆರವಣಿಗೆಯಲ್ಲಿ ಬಂದು
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಅವರು ತಾನು ಬಿಜೆಪಿಯಿಂದ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ
ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. 43 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಂ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಕುತೂಹಲ ಕೆರಳಿಸಿದ್ದ ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕಾರ್ಕಳ ಕ್ಷೇತ್ರಕ್ಕೆ ಉದಯ್ ಕುಮಾರ್
ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪಲಿಮಾರು, ಮುದರಂಗಡಿ, ಬೆಳಪು, ಕುತ್ಯಾರು, ಎಲ್ಲೂರು, ಶಿರ್ವ ಹಾಗೂ ಮೂಡಬೆಳ್ಳೆಗಳಲ್ಲಿ ಕಛೇರಿಯನ್ನು ಉದ್ಘಾಟಿಸಲಾಗಿದ್ದು, ಮುಂದಿನ 18ನೇ ತಾರೀಖು ಹತ್ತು ಗಂಟೆಗೆ ಕಾಪು ಜನಾರ್ದನ
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರ ವಾಗಿ ಎದ್ದಿರುವ ಗೊಂದಲ ನಿವಾರಣೆಗೆ ಇಂದು ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯವರನ್ನು ಮತ್ತು ನಂದಕುಮಾರ್ ಹಾಗೂ ಕೃಷ್ಣಪ್ಪರನ್ನು ಮಾತುಕತೆಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈಗಾಗಲೇ ಕೃಷ್ಣಪ್ಪರಿಗೆ ಘೋಷಣೆ ಮಾಡಿರುವ ಬಿ ಫಾರಂ ನ್ನು ಎರಡು ದಿನ ಕಾಯ್ದಿರಿಸಿದ್ದು, ಕೆಪಿಸಿಸಿ ತಂಡದಿಂದ ಮರು ಸರ್ವೇ ನಡೆಸಿ ವರದಿ ಪಡೆಯುವುದು ಮತ್ತು ಮಾಜಿ


























