ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ, ಗಲಾಟೆ ಹಾಗೂ ಮನೋವೈಕಲ್ಯಗಳಂತಹ ವಿಷಯಗಳು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವವನ್ನು
ಹಾಸನ: ಜಿಲ್ಲೆಯ ಹಾಸನಾಂಬ ದೇವಿಯ ದರ್ಶನ ವ್ಯವಸ್ಥೆಯಲ್ಲಿ ಸಂಸದರು ತೋರಿದ ವಿಶಿಷ್ಟ ನಡೆ ಎಲ್ಲೆಡೆ ಶ್ಲಾಘನೆಗೆ ಪಾತ್ರವಾಗಿದೆ. ಜಿಲ್ಲಾಡಳಿತದ ಪಾಸ್ ನಿಯಮಗಳನ್ನು ಗೌರವಿಸಿ, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾರ್ಯಕರ್ತರಿಗೆ ದರ್ಶನದ ಅವಕಾಶ ಕಲ್ಪಿಸಿರುವ ಸಂಸದರ ಕ್ರಮ ‘ಗೋಲ್ಡನ್ ಐಡಿಯಾ’ ಆಗಿದೆ. ಈ ಬಾರಿ ಹಾಸನಾಂಬ ಜಾತ್ರೆಯಲ್ಲಿ ವಿಐಪಿ (ಗೋಲ್ಡನ್) ಪಾಸ್ಗಳಿಗೆ ಅಪಾರ ಬೇಡಿಕೆ ಕಂಡುಬಂದಿತ್ತು. ಭಾನುವಾರದಂದು ದರ್ಶನಾರ್ಥಿಗಳ ಸಂಖ್ಯೆ ತೀವ್ರ
ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್ ರ್ಯಾಲಿ ಆಯೋಜಿಸಿದ್ದರು. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಕಾಲ್ತುಳಿತ
ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿನಿಧನರಾದರು.ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ‘ಕೆನರಾದ ರಾಜಕೀಯ * ಇತಿಹಾಸ :
ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ
ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ
ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)