ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು
ಮೂಡುಬಿದಿರೆ: ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು. ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.
ಸುಳ್ಯ: ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದರು. ಇಂದು ಬೆಳಗ್ಗೆ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದರು. ನಾಮಪತ್ರ ಸಲ್ಲಿಕೆಯ ಮೊದಲು ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಮೆರವಣಿಗೆ ನಗರದ ಬೀದಿಯಲ್ಲಿ ಸಾಗಿ ಬಂದಿತು. ಶ್ರೀರಾಮ ಪೇಟೆಯಿಂದ
ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ
ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ಅವರು ಸಹಸ್ರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಮಖಾನ್ ಬಳಿಯ ಕೆಂಪೇಗೌಡ ಸರ್ಕಲ್ ನಿಂದ ಹೊರಟು ಹೊಸ ಬಸ್ ನಿಲ್ದಾಣ, ನವೋದಯ ವೃತ್ತ, ಕೆ.ಆರ್ ಸರ್ಕಲ್ ಮಾರ್ಗವಾಗಿ ರೋಡ್ ಶೋ ಮಾಡುವ ಮೂಲಕ ಆಂಜನೇಯ ದೇವಸ್ಥಾನ ಮುಂಭಾಗ
ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್
ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಅಜ್ಜಾರವರ ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾಜಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಭಾರತವನ್ನು ಪರಮ ವೈಭವದಲ್ಲಿ ಕಾಣುವುದಕ್ಕಾಗಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ, ನಮ್ಮದು ಕಾರ್ಯಕರ್ತರ ಪಕ್ಷ ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ
ಕೇಂದ್ರ ಸರಕಾರವು ಎನ್ಟಿಒ 3.0 ನಿಯಮದ ಪ್ರಕಾರ ಬ್ರಾಂಡ್ ಕ್ಯಾಸ್ಟರ್ ಪೇ ಚಾನೆಲ್ಗಳ ದರ ಏರಿಸಲು ಅನುಮತಿ ನೀಡಿರುವ ಪರಿಣಾಮವಾಗಿ, ಎಲ್ಲಾ ಪೇ ಚಾನೆಲ್ಗಳ ದರ ಏಪ್ರಿಲ್ ರಿಂದ ಏರಿಕೆಯಾಗಿರುತ್ತದೆ. ಕಳೆದ ಹಲವು ದಿನಗಳ ಹಿಂದೆ ಕೇಬಲ್ ಆಪರೇಟರ್ ಪ್ರತಿಭಟನೆ ನಡೆಸಿದ್ದು, ಆದರೂ ಪೇ ಚಾನೆಲ್ಗಳ ಮಾಸಿಕ ದರವನ್ನು ಏರಿಸಿರುತ್ತಾರೆ. ಹಾಗಾಗಿ ಎಲ್ಲ ಗ್ರಾಹಕರ ಮಾಸಿಕ ದರವು ಹೆಚ್ಚಾಗಿದ್ದು, ಗ್ರಾಹಕರು ಸ್ಥಳೀಯ ಕೇಬಲ್




























